ಮಂಗಳೂರು : ಗಿಲ್ ನೆಟ್ ಬೋಟ್ ಅವಘಡ : ಒಬ್ಬ ಮೀನುಗಾರ ನಾಪತ್ತೆ
Team Udayavani, Sep 11, 2021, 9:42 AM IST
ಮಂಗಳೂರು : ಇಲ್ಲಿನ ಪಣಂಬೂರು ಬೀಚ್ ಬಳಿ ಗಿಲ್ ನೆಟ್ ಬೋಟ್ ಅವಘಡ ಸಂಭವಿಸಿದ್ದು, ಒಬ್ಬ ಮೀನುಗಾರ ಸಮುದ್ರ ಪಾಲಾಗಿರುವ ಘಟನೆ ಶನಿವಾರ ನಡೆದಿದೆ.
ಬೋಟ್ ನಲ್ಲಿ ಇದ್ದ ಉಳಿದ 4 ಮಂದಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇನ್ನು ನಾಪತ್ತೆಯಾಗಿರುವ ವ್ಯಕ್ತಿಯನ್ನು ಶರೀಫ್ ಎಂದು ಗುರುತಿಸಲಾಗಿದೆ. ಅವಘಡಕ್ಕೆ ಕಾರಣವಾದ ಗಿಲ್ ನೆಟ್ ಬೋಟ್ ಅಝರ್ ಎಂಬವರ ಮಾಲಕತ್ವದ್ದು ಎಂದು ಹೇಳಲಾಗಿದೆ.
ಕಾಣೆಯಾದ ವ್ಯಕ್ತಿ
ಅಬ್ದುಲ್ ಅಜೀಜ್, ಇಂತಿಯಾಜ್, ಸಿನಾನ್, ಫೈರೋಜ್ ದೋಣಿಯಲ್ಲಿದ್ದು, ಈ 4 ಜನ ಮೀನುಗರರನ್ನು ದಡದಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸದ್ಯ ಶರೀಫ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ದೋಣಿಯನ್ನು ದಡಕ್ಕೆ ತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ