
ಮಂಗಳೂರು: ವಾಹನಗಳಿಂದ ಕರ್ಕಶ ಹಾರನ್, ಟಿಂಟೆಡ್ ಗ್ಲಾಸ್ ತೆರವು
Team Udayavani, Apr 1, 2023, 11:12 AM IST

ಮಂಗಳೂರು: ಕರ್ಕಶ ಹಾರನ್ ಮತ್ತು ಟಿಂಟೆಡ್ ಗ್ಲಾಸ್ ವಿರುದ್ಧ ಮಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದು ಶುಕ್ರವಾರ ಒಂದೇ ದಿನ 120 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
ಮುಖ್ಯವಾಗಿ ಬಸ್ ಗಳು ಸೇರಿದಂತೆ 106 ವಾಹನಗಳಿಂದ ಕರ್ಕಶ ಹಾರನ್ ತೆಗೆಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಲ್ಲದೆ 14 ವಾಹನಗಳಿಂದ ಟಿಂಟೆಡ್ ಗ್ಲಾಸ್ಗಳನ್ನು ತೆರವುಗೊಳಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇದನ್ನೂ ಓದಿ:ಹೊರಬಂತು ಲೀಡರ್ ರಾಮಯ್ಯ ಟೈಟಲ್ ಪೋಸ್ಟರ್: ಸಿದ್ಧರಾಮಯ್ಯ ಬಯೋಪಿಕ್..?
ಈ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್ಗೌಡ

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು