ಬೆರಳ ತುದಿಯಲ್ಲಿ ಮಂಗಳೂರಿನ ಮಾಹಿತಿ

‘ಒನ್‌ಟಚ್‌ ಮಂಗಳೂರು' ಆ್ಯಪ್‌

Team Udayavani, May 3, 2022, 10:21 AM IST

information

ಮಹಾನಗರ: ಮಂಗಳೂರು ನಗರದಲ್ಲಿ ವಾಯು ಗುಣಮಟ್ಟ ಹೇಗಿದೆ, ಸಿಟಿ ಬಸ್‌ ಯಾವ ಪ್ರದೇಶಕ್ಕೆ ಎಷ್ಟು ಗಂಟೆಗೆ ಬರುತ್ತದೆ, ಸಮರ್ಪಕ ತ್ಯಾಜ್ಯ ವಿಲೇವಾರಿ ಆಗದಿದ್ದರೆ ನೇರ ಅಧಿಕಾರಿಗಳಿಗೇ ದೂರು. ಮುಂತಾದ ಸೇವೆಯನ್ನಿನ್ನು ಸಾರ್ವಜನಿಕರು ತಮ್ಮ ಮೊಬೈಲ್‌ ಮುಖೇನ ಬೆರಳ ತುದಿಯಲ್ಲೇ ಪಡೆಯಬಹುದು.

ಸ್ಮಾರ್ಟ್‌ಸಿಟಿಯಾಗಿ ಅಭಿವೃದ್ಧಿ ಹೊಂದು ತ್ತಿರುವ ಮಂಗಳೂರಿನ ಕೇಂದ್ರೀಕೃತ ವಾಗಿಯೇ ಸ್ಮಾರ್ಟ್‌ಸಿಟಿಯಿಂದ ‘ಒನ್‌ ಟಚ್‌ ಮಂಗಳೂರು’ ಎಂಬ ಪ್ರತ್ಯೇಕ ಆ್ಯಪ್‌ ಅಭಿವೃದ್ಧಿಯಾಗಿದ್ದು, ಕೆಲವೇ ದಿನಗಳಲ್ಲಿ ಬಿಡುಗಡೆಗೆ ತಯಾರಾಗಿದೆ. ಸಾರ್ವಜನಿಕರಿಗೆ ಆಡಳಿತದ ವಿವಿಧ ಸೇವೆಗಳನ್ನು ಒಳಗೊಂಡ ಯಾವುದೇ ಆ್ಯಪ್‌ಗಳು ಸದ್ಯ ನಗರದಲ್ಲಿ ಇಲ್ಲ. ಹಾಗಾಗಿ ಸ್ಮಾರ್ಟ್‌ ಸಿಟಿ ಅಭಿವೃದ್ಧಿಪಡಿಸಿರುವ ಆ್ಯಪ್‌ನಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ.

ಪಾನ್‌ಸಿಟಿ ಸೌಲಭ್ಯಗಳು ಈ ಆ್ಯಪ್‌ ನಲ್ಲಿ ದೊರೆಯಲಿದ್ದು, ಪ್ರವಾಸಿಗರಿಗೆ ಅನಕೂಲ ವಾಗುವಂತೆ ಮಂಗಳೂ ರಿನ ಪ್ರೇಕ್ಷಣೀಯ ಸ್ಥಳ ಗಳು, ಪ್ರವಾಸಿ ತಾಣಗಳು, ಯಾವ ರೀತಿ ತಲುಪುವುದು ಎಂಬ ಮಾಹಿತಿ ಇದರಲ್ಲಿ ಇರಲಿದೆ. ಅಪಾಯದಲ್ಲಿದ್ದರೆ ಯಾರನ್ನು ಸಂಪರ್ಕ ಮಾಡಬೇಕು, ಕಟ್ಟಡ ಪರವಾನಿಗೆ, ವಿವಿಧ ಸೌಲಭ್ಯಗಳ ಮಾಹಿತಿ, ನಗರದಲ್ಲಿರುವ ಪಾರ್ಕಿಂಗ್‌ ಸ್ಥಳಗಳು, ಪಾಸ್‌ಪೋರ್ಟ್‌ ಪರಿಶೀಲನೆ, ಡ್ರೈವಿಂಗ್‌ ಲೈಸೆನ್ಸ್‌ ವಿವರ, ಪ್ರಮುಖ ರಸ್ತೆಗಳ ಮಾಹಿತಿ, ನೀರಿನ ಸೌಲಭ್ಯದ ಮಾಹಿತಿ, ಉದ್ದಿಮೆ ಮಾಹಿತಿ, ಪಡಿತರ ವಿವರ, ಮಹಿಳಾ ವಾಣಿ, ಆದಾಯ ವಿವರಗಳು, ಮತದಾರರ ಗುರುತಿನ ಚೀಟಿ, ನಗರ ಪ್ರದಕ್ಷಿಣಿ, ಆರ್‌ಟಿಒ ದಂಡಗಳು, ಕಾಣೆಯಾದವರ ಮಾಹಿತಿ, ಸಾರ್ವಜನಿಕ ಅಹವಾಲು, ವಿಚಾರಣೆ, ದಂಡ ಕಟ್ಟುವ ವಿಧಾನಗಳು, ಉದ್ಯೋಗ ವಿವರ ಗಳು, ಜನ್ಮದಿನಾಂಕ ಸರ್ಟಿಫಿಕೇಟ್‌, ಆಸ್ಪತ್ರೆ, ಆರೋಗ್ಯ ವಿವರಗಳು ಒಳಗೊಂಡಂತೆ ಆ್ಯಪ್‌ ಅಭಿವೃದ್ಧಿಯಾಗಿದೆ. ಪಾಲಿಕೆಯ 60 ವಾರ್ಡ್‌ ಗಳಲ್ಲಿಯೂ ಇದು ಕಾರ್ಯಾಚರಿಸುವಂತೆ ಮಾಡಬೇಕು ಎನ್ನುವುದು ಸ್ಮಾರ್ಟ್‌ಸಿಟಿ ಆಶಯ. ಆ್ಯಪ್‌ ಬಿಡುಗಡೆಗೊಂಡ ಬಳಿಕ ಪ್ಲೇಸ್ಟೋರ್‌ನಲ್ಲಿ ಲಭಿಸಲಿದೆ.

ಆ್ಯಪ್‌ನಲ್ಲಿ ವಾಯು ಗುಣಮಟ್ಟ ಮಾಹಿತಿ

ಮಂಗಳೂರಿನಲ್ಲಿ ವಾಯುಗುಣಮಟ್ಟ ಹೇಗಿದೆ ಎಂಬ ಮಾಹಿತಿ ಆ್ಯಪ್‌ನಲ್ಲಿಯೇ ದೊರಕುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ನಗರದಲ್ಲಿ ಲಾಲ್‌ಬಾಗ್‌ನಲ್ಲಿರುವ ಪಾಲಿಕೆ ಕಚೇರಿ ಕಟ್ಟಡ, ಹಂಪನಕಟ್ಟೆಯಲ್ಲಿರುವ ಪುರಭವನ, ಡಾ| ಬಿ.ಆರ್. ಅಂಬೇಡ್ಕರ್‌ ವೃತ್ತ, ಬೋಳಾರ ಬಿಇಒ ಕಚೇರಿ ಮತ್ತು ಬಂದರ್‌ನ ಕ್ರೆಸೆಂಟ್‌ ಶಾಲೆಯಲ್ಲಿ ಈಗಾಗಲೇ ಮಾಪನ ಅಳವಡಿಸಲಾಗಿದೆ. ಸ್ಮಾರ್ಟ್‌ಸಿಟಿ ಕಟ್ಟಡದಲ್ಲಿರುವ ಇಂಟಿಗ್ರೇಟೆಡ್‌ ಕಂಟ್ರೋಲ್‌ ರೂಂಗೆ ವಾಯು ಗುಣಮಟ್ಟ ಮಾಹಿತಿ ರವಾನೆಯಾಗುತ್ತಿದೆ. ಆ್ಯಪ್‌ ಬಿಡುಗಡೆಗೊಂಡ ಬಳಿಕ ಈ ಮಾಹಿತಿ ಆ್ಯಪ್‌ನಲ್ಲಿಯೂ ಸಿಗಲಿದೆ.

ಬೀಟಾ ವರ್ಷನ್‌ ಪರಿಶೀಲನೆ

ಸ್ಮಾರ್ಟ್‌ಸಿಟಿಯಿಂದ ಒನ್‌ ಟಚ್‌ ಮಂಗಳೂರು ಆ್ಯಪ್‌ ಸಿದ್ಧವಾಗಿದ್ದು, ಸದ್ಯ ಆ್ಯಪ್‌ ಬೀಟಾ ವರ್ಷನ್‌ನಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಕೊನೆಯ ಹಂತದ ಟೆಸ್ಟಿಂಗ್‌ ನಡೆಯು ತ್ತಿದ್ದು, ಇನ್ನೇನು ಕೆಲವು ದಿನಗಳಲ್ಲಿ ಬಿಡುಗಡೆಗೊಳ್ಳಲಿದೆ. ಆಂಡ್ರಾಯ್ಡ ಮೊಬೈಲ್‌ ಕೇಂದ್ರೀಕರಿಸಿ ಆ್ಯಪ್‌ ಸಿದ್ಧಪಡಿಸಲಾಗಿದ್ದು, ಪ್ಲೇಸ್ಟೋರ್‌ನಲ್ಲಿ ಲಭ್ಯವಾಗಲಿದೆ. -ಅರುಣ್‌ ಪ್ರಭ, ಸ್ಮಾರ್ಟ್‌ಸಿಟಿ ಜನರಲ್, ಮ್ಯಾನೇಜರ್‌

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.