ಮಂಗಳೂರು: ಅಸ್ವಸ್ಥಗೊಂಡಿದ್ದ ಬಹುತೇಕ ವಿದ್ಯಾರ್ಥಿಗಳು ಗುಣಮುಖ
Team Udayavani, Feb 7, 2023, 5:26 PM IST
ಸೋಮವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವಿದ್ಯಾರ್ಥಿಗಳು
ಮಂಗಳೂರು: ಫುಡ್ ಪಾಯ್ಸನ್ ನಿಂದಾಗಿ ಅಸ್ವಸ್ಥಗೊಂಡಿದ್ದ ನಗರದ ಹೊರವಲಯದಲ್ಲಿರುವ ಖಾಸಗಿ ನರ್ಸಿಂಗ್ ಕಾಲೇಜು ಹಾಸ್ಟೆಲ್ ನ ಬಹುತೇಕ ವಿದ್ಯಾರ್ಥಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಸೋಮವಾರ ಒಟ್ಟು 116 ಮಂದಿ ವಾಂತಿ ಬೇಧಿಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಮತ್ತೆ 13 ಮಂದಿ ವಿದ್ಯಾರ್ಥಿನಿಯರಲ್ಲಿ ಹೊಟ್ಟೆನೋವು, ಜ್ವರದ ಲಕ್ಷಣ ಕಂಡುಬಂದಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಒಟ್ಟು 38 ಮಂದಿ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿದ್ದಾರೆ. ಉಳಿದ ಎಲ್ಲ ವಿದ್ಯಾರ್ಥಿಗಳು ಬಿಡುಗಡೆಗೊಂಡಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಭಾರತದ ಎಲ್ಲ ಬ್ರಾಹ್ಮಣರು ಒಂದೇ..; ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ತಿರುಗೇಟು
ಹಾಸ್ಟೆಲ್ ನಲ್ಲಿ ಒಟ್ಟು 782 ವಿದ್ಯಾರ್ಥಿಗಳಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಹಾಸ್ಟೆಲ್ ನಲ್ಲಿ ತಜ್ಞ ವೈದ್ಯರ ತಂಡ ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ