ಬಿಜೆಪಿ ಹೆಚ್ಚು ಸ್ಥಾನ ಗಳಿಸುತ್ತದೆ ಎಂದು ನಾನು ಮೊದಲೇ ಹೇಳಿದ್ದೆ: ಜನಾರ್ಧನ ಪೂಜಾರಿ
Team Udayavani, Dec 9, 2019, 12:20 PM IST
ಮಂಗಳೂರು: ನೀವು ಹೀಗೆ ದುರಂಹಕಾರ ಮಾಡಿದ್ರೆ ಬಿಜೆಪಿಯನ್ನು ತಡೆಯಲು ಆಗಲ್ಲ ಎಂದು ಹೇಳಿದ್ದೆ. ಕೈ ಮುಗಿದು, ಕಣ್ಣೀರು ಸುರಿಸಿ ಮಾತನಾಡಿದ್ದೆ. ಆದರೂ, ನನ್ನ ಪಕ್ಷದವರಿಗೆ ಅರ್ಥ ಆಗಲಿಲ್ಲ. ಈಗಲಾದರೂ ಅರ್ಥ ಆಗಿದ್ಯಾ ಎಂದು ಕೇಳುತ್ತಿದ್ದೇನೆ ಎಂದು ಹಿರಿಯ ಕಾಂಗ್ರೆಸ್ಸಿಗ ಜನಾರ್ಧನ ಪೂಜಾರಿ ಹೇಳಿದರು.
ಉಪಚುನಾವಣೆಯಲ್ಲಿ ಬಿಜೆಪಿಗೆ ಮುನ್ನಡೆ ವಿಚಾರವಾಗಿ ಅವರು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬಿಜೆಪಿ ಹೆಚ್ಚು ಸ್ಥಾನ ಗಳಿಸುತ್ತದೆ ಎಂದು ನನ್ನ ಪಕ್ಷದವರಿಗೆ ಮೊದಲೇ ಹೇಳಿದ್ದೆ. ಅರ್ಥ ಮಾಡಿಕೊಳ್ಳಿ, ಇನ್ನು ಮುಂದೆಯೂ ಬಿಜೆಪಿಯೇ ಬರುತ್ತದೆ, ಕಾಂಗ್ರೆಸ್ ಸಾಯುತ್ತದೆ ಎಂದು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ