ರಾಷ್ಟ್ರಮಟ್ಟದ ಸ್ಪರ್ಧೆಗಿಳಿದ ಮಂಗಳೂರು ಸ್ಮಾರ್ಟ್‌ಸಿಟಿ


Team Udayavani, Jul 30, 2022, 1:17 PM IST

8

ಮಹಾನಗರ: ದೇಶದ ವಿವಿಧ ಸ್ಮಾರ್ಟ್‌ ಸಿಟಿಗಳಿಗೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು “ಸ್ಮಾರ್ಟ್‌ಸಿಟಿ ಅವಾರ್ಡ್‌’ ಸ್ಪರ್ಧೆ ಆಯೋಜಿಸುತ್ತಿದ್ದು, ಇದರಲ್ಲಿ ಮಂಗಳೂರು ಸ್ಮಾರ್ಟ್‌ ಸಿಟಿಯೂ ಭಾಗವಹಿಸುತ್ತಿದೆ.

ದೇಶದ 100 ಸ್ಮಾರ್ಟ್‌ಸಿಟಿಗಳಲ್ಲಿ ಎರಡನೇ ಹಂತಕ್ಕೆ ಆಯ್ಕೆಯಾದ 75 ಸ್ಮಾರ್ಟ್‌ಸಿಟಿಯಲ್ಲಿ ಮಂಗಳೂರು ಕೂಡ ಒಂದು. ಅದರಂತೆ ಇದೀಗ ಸದ್ಯ ರ್‍ಯಾಂಕ್‌ ಪ್ರಕಟಿಸಿದ್ದು, ಮಂಗಳೂರು ನಗರ 49ನೇ ಸ್ಥಾನದಲ್ಲಿದೆ. ಎರಡನೇ ಹಂತದ ಸ್ಪರ್ಧೆ 6 ವಿಭಾಗಗಳಲ್ಲಿ ನಡೆಯುತ್ತಿದೆ.

ಮುಖ್ಯವಾಗಿ ಪ್ರೊಜೆಕ್ಟ್ ಅವಾರ್ಡ್‌, ಇನೋವೇಶನ್‌ ಅವಾರ್ಡ್‌, ಸಿಟಿ ಅವಾರ್ಡ್‌, ಸ್ಟೇಟ್‌/ಯುಟಿ ಅವಾರ್ಡ್‌, ಲೀಡರ್‌ಶಿಪ್‌ ಅವಾರ್ಡ್‌, ಫಾರ್‌rನರ್ ಅವಾರ್ಡ್‌ ಎಂಬ ವಿಭಾಗದಲ್ಲಿ ಈ ಸ್ಪರ್ಧೆ ನಡೆಯುತ್ತದೆ.

ಇದರಲ್ಲಿ ಪ್ರೊಜೆಕ್ಟ್ ಮತ್ತು ಸಿಟಿ ವಿಭಾಗದಲ್ಲಿ ಮಂಗಳೂರು ಸ್ಮಾರ್ಟ್‌ಸಿಟಿ ಸ್ಪರ್ಧಿಸುತ್ತಿದೆ.

ಎರಡನೇ ಹಂತದ ಸ್ಪರ್ಧೆಗೆ ಮಂಗಳೂರು ಸ್ಮಾರ್ಟ್‌ ಸಿಟಿಯಿಂದ ಈಗಾಗಲೇ ದಾಖಲೆ ಸಲ್ಲಿಸುವ ಕೆಲಸ ನಡೆದಿದೆ. ಪ್ರೊಜೆಕ್ಟ್ ವಿಭಾಗಕ್ಕೆ ನಗರದ ಗುಜ್ಜರಕೆರೆ ಕಾಮಗಾರಿ ಮತ್ತು ಸಿಟಿ ವಿಭಾಗಕ್ಕೆ ನಗರ ಒಟ್ಟಾರೆ ಸಿಟಿಯ ಕಾಮಗಾರಿ ವಿದ್ಯಮಾನವನ್ನು ಸಲ್ಲಿಕೆ ಮಾಡಲಾಗಿದೆ. ಪ್ರೊಜೆಕ್ಟ್ ವಿಭಾಗದಲ್ಲಿ ನೀರು, ಬಿಸಿನೆಸ್‌ ಮಾಡೆಲ್‌, ಗವರ್ನೆನ್ಸ್‌, ಸಾಂಸ್ಕೃತಿಕ, ಆರ್ಥಿಕತೆ, ನಗರದ ಹಸುರೀಕರಣ ಸಹಿತ ಹತ್ತು ಪರಿಕಲ್ಪನೆ ನೀಡಲಾಗಿದೆ. ಮಂಗಳೂರು ನಗರದಲ್ಲಿ ಸ್ಮಾರ್ಟ್‌ಸಿಟಿಯಿಂದ ಯಾವ ರೀತಿ ಕೆಲಸ ನಡೆಯುತ್ತಿದೆ ಎಂದು ಸಾಭೀತುಪಡಿಸಲು ಇದು ಅವಕಾಶವಾಗಿದೆ. ಈ ಎಲ್ಲ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ತೋರಿಸಿ ಸ್ಮಾರ್ಟ್‌ಸಿಟಿಗೆ ಬೆಸ್ಟ್‌ ಸ್ಮಾರ್ಟ್‌ಸಿಟಿ ಅವಾರ್ಡ್‌ ದೊರಕಲಿದೆ.

ಹೆಚ್ಚುವರಿ ಮೂರು ವಿಭಾಗಕ್ಕೆ ಸ್ಪರ್ಧೆ

“ಬೆಸ್ಟ್‌ ಸ್ಮಾರ್ಟ್‌ಸಿಟಿ ಅವಾರ್ಡ್‌’ ಸಹಿತ ಕೇಂದ್ರ ಸರಕಾರದ ನಾಲ್ಕು ವಿಭಾಗಳಲ್ಲಿ ಮಂಗಳೂರು ಸ್ಮಾರ್ಟ್‌ ಸಿಟಿ ಸ್ಪರ್ಧಿಸುತ್ತಿದೆ. ಸಂಚಾರ ವ್ಯವಸ್ಥೆ ಸುಧಾರಣೆಯ ನಿಟ್ಟಿನಲ್ಲಿ ಕೇಂದ್ರ ಸರಕಾರವು “ಟ್ರಾನ್ಸ್‌ಪೋರ್ಟ್‌ 4ಆಲ್‌’ ಎಂಬ ವಿಶೇಷ ಅಭಿಯಾನ ಆಯೋಜಿಸಿದ್ದು, ಇದರ ಎರಡನೇ ಹಂತದ ಯೋಜನೆಗೆ ಮಂಗಳೂರು ಸ್ಮಾರ್ಟ್‌ ಸಿಟಿ ಆಯ್ಕೆಯಾಗಿದೆ. ದೇಶದ 17 ರಾಜ್ಯಗಳಲ್ಲಿನ 46 ನಗರಗಳು ಸ್ಪರ್ಧಿಸುತ್ತಿದೆ. ಮಂಗಳೂರು ನಗರವನ್ನು ಸೈಕಲ್‌ ಸ್ನೇಹಿಯನ್ನಾಗಿಸುವ ನಿಟ್ಟಿನಲ್ಲಿ ನಗರದ ಓಣಿಗಳಲ್ಲಿ ಸೈಕಲ್‌ ಪಾಥ್‌ ನಿರ್ಮಾಣಕ್ಕೆ ಸೈಕಲ್‌4ಚೇಂಜ್‌ ಸ್ಪರ್ಧೆ ಆಯೋಜಿಸಿದ್ದು, ಮಂಗಳೂರು ಸ್ಪರ್ಧಿಸುತ್ತಿದೆ. ಅದೇ ರೀತಿ, ಮಂಗಳೂರು ನಗರದ ಬೀದಿಗಳನ್ನು ಸಾರ್ವಜನಿಕ ಸ್ನೇಹಿಯಾಗಿಸುವ ನಿಟ್ಟಿನಲ್ಲಿ “ಸ್ಟ್ರೀಟ್ಸ್‌4ಪೀಪಲ್‌’ ಎಂಬ ಅಭಿಯಾನದಲ್ಲಿಯೂ ಮಂಗಳೂರು ನಗರ ಸ್ಪರ್ಧೆಗಿಳಿದಿದೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.