ಮಲೇರಿಯಾ ಬಾಧಿತರ ಪಟ್ಟಿಯಲ್ಲಿ ಮಂಗಳೂರಿಗೆ ಮೊದಲ ಸ್ಥಾನ!

ವಲಸಿಗರಿಂದ ರೋಗಾಣು ಪ್ರಸರಣ: ನಿಯಂತ್ರಣಕ್ಕೆ ಅಧಿಕಾರಿಗಳ ಹರಸಾಹಸ

Team Udayavani, Jul 19, 2019, 5:06 AM IST

t-51

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಲೇರಿಯಾ ಬಾಧಿತರ ಪ್ರಮಾಣ ಇಳಿಕೆಯಾಗುತ್ತಿದ್ದರೂ ರಾಜ್ಯ ಮಟ್ಟದಲ್ಲಿ ಉಭಯ ಜಿಲ್ಲೆಗಳಿಗೆ ಮೊದಲೆರಡು ಸ್ಥಾನ ಖಾಯಂ ಆಗಿದೆ. ಮಂಗಳೂರಿಗಂತೂ ಮೊದಲ ಸ್ಥಾನ!

ಈ ಎರಡೂ ಜಿಲ್ಲೆಗಳಲ್ಲಿ ಹೆಚ್ಚಿರುವ ಅನ್ಯ ರಾಜ್ಯಗಳ ವಲಸೆ ಕಾರ್ಮಿಕರು ರೋಗ ಪ್ರಸರಣದಲ್ಲಿ ಪ್ರಧಾನ ಪಾತ್ರ ವಹಿಸುತ್ತಿರುವುದು ಮತ್ತು ಸೊಳ್ಳೆ ಉತ್ಪತ್ತಿಗೆ ಇರುವ ಪೂರಕ ವಾತಾವರಣ ಇದಕ್ಕೆ ಮುಖ್ಯ ಕಾರಣ. ಸಮುದ್ರದ ಹಿನ್ನೀರು ಕೂಡ ಸೊಳ್ಳೆ ಉತ್ಪತ್ತಿಯಲ್ಲಿ ಮುಖ್ಯ ಪಾತ್ರ ವಹಿಸುತ್ತಿದೆ. ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಳಿಕದ ಸ್ಥಾನ ಕೊಪ್ಪಳ, ಬಾಗಲಕೋಟೆ, ಯಾದಗಿರಿ, ರಾಯಚೂರು ಜಿಲ್ಲೆಗಳದು.

1990ರ ಬಳಿಕ ಮಂಗಳೂರಿನಲ್ಲಿ ನಿರ್ಮಾಣ ಚಟುವಟಿಕೆಗಳು ವೇಗ ಪಡೆದುಕೊಂಡ ಕಾರಣ ವಲಸಿಗರ ಸಂಖ್ಯೆಯೂ ಹೆಚ್ಚಿತು. ಅವರ ದೇಹದಲ್ಲಿರುವ ರೋಗಾಣುಗಳು ಸೊಳ್ಳೆಗಳ ಮೂಲಕ ಇತರರ ದೇಹ ಪ್ರವೇಶಿಸಿ ರೋಗ ವ್ಯಾಪಿಸುತ್ತಿದೆ; ನಿರ್ಮಾಣ ಸ್ಥಳಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುತ್ತಿರುವುದೂ ಮಲೇರಿಯಾಕ್ಕೆ ಪೂರಕ ಎಂದು ಮನಪಾ ಆರೋಗ್ಯಾಧಿಕಾರಿ ಡಾ| ಮಂಜಯ್ಯ ಶೆಟ್ಟಿ ಮತ್ತು ಉಡುಪಿ ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ಪ್ರಶಾಂತ್‌ ಹೇಳುತ್ತಾರೆ.

ಪ್ರಮಾಣ ಇಳಿಕೆ
ಮಂಗಳೂರು ನಗರ ಮಲೇರಿಯಾ ಪ್ರಮಾಣದಲ್ಲಿ ಅಗ್ರಸ್ಥಾನದಲ್ಲಿದ್ದರೂ ಕಳೆದ ವರ್ಷಕ್ಕೆ ಹೋಲಿಸಿ ದರೆ ಈ ಬಾರಿ ಇಳಿಕೆಯಾಗಿದೆ. 2019ರ ಜೂನ್‌ ವರೆಗೆ 814 ಅಧಿಕೃತ ಮಲೇರಿಯಾ ಪ್ರಕರಣ ಕಂಡು ಬಂದಿದ್ದು, ಕ್ಯೂಬಿಸಿ ಪರೀಕ್ಷಾ ವಿಧಾನದ ಪ್ರಕಾರ ನೋಡಿದರೆ ಪ್ರಕರಣ 1,500 ದಾಟಿರುವ ಸಾಧ್ಯತೆ ಇದೆ. ಕ್ಯೂಬಿಸಿ ಪರೀಕ್ಷಾ ವಿಧಾನದಲ್ಲಿ ತತ್‌ಕ್ಷಣ ಫ‌ಲಿತಾಂಶ ಸಾಧ್ಯವಾಗುತ್ತದೆ. ಪ್ರಸ್ತುತ ಈ ವ್ಯವಸ್ಥೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಮಾತ್ರವಿದೆ ಎನ್ನುತ್ತಾರೆ ದಕ್ಷಿಣ ಕನ್ನಡ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ನವೀನ್‌ ಕುಮಾರ್‌.

ಮಂಗಳೂರಿನಲ್ಲೇ ಯಾಕೆ ಹೆಚ್ಚು?
ಮಂಗಳೂರಿನಲ್ಲಿ ವಾತಾವರಣದಲ್ಲೂ ತೇವಾಂಶ ಸಾಮಾನ್ಯವಾಗಿ ಹೆಚ್ಚು ಇರುವುದು ಸೊಳ್ಳೆಗಳ ಸಂತಾನೋತ್ಪತ್ತಿಗೆ ಪೂರಕವಾಗಿದೆ.

ಮಂಗಳೂರು ನಗರದಲ್ಲಿ ಕ್ಯೂಬಿಸಿ ಮಲೇರಿಯಾ ಪರೀಕ್ಷಾ ವಿಧಾನ (ಕ್ಯೂಬಿಸಿ) ಪ್ರಕಾರ ಮಲೇರಿಯಾ ಪ್ರಮಾಣ ದಾಖಲು ಮಾಡಲಾಗಿದೆ. ಅದರಂತೆ ಜನವರಿಯಲ್ಲಿ 342 (ಕಳೆದ ವರ್ಷ 431), ಫೆಬ್ರವರಿಯಲ್ಲಿ 182 (281), ಮಾರ್ಚ್‌ನಲ್ಲಿ 180 (329), ಎಪ್ರಿಲ್ನಲ್ಲಿ 117 (292), ಮೇ ತಿಂಗಳಿನಲ್ಲಿ 106 (372), ಜೂನ್‌ನಲ್ಲಿ 166 (741) ಪ್ರಕರಣಗಳು ದಾಖಲಾಗಿವೆ. ಉಡುಪಿ ಜಿಲ್ಲೆಯಲ್ಲಿ ಈ ವರ್ಷ ಇಲ್ಲಿಯವರೆಗೆ 35 ಪ್ರಕರಣಗಳು ದಾಖಲಾಗಿವೆ.

-ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.