ಮಂಗಳೂರು:ಅರೆಬರೆ ಕಾಮಗಾರಿ- ಸುಗಮ ಸಂಚಾರಕ್ಕೆ ಸಂಕಷ್ಟ

ವಾಹನ ಸವಾರರು ಸ್ಕಿಡ್‌ ಆಗಿ ಅಪಘಾತಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.

Team Udayavani, Feb 13, 2023, 12:12 PM IST

ಮಂಗಳೂರು:ಅರೆಬರೆ ಕಾಮಗಾರಿ- ಸುಗಮ ಸಂಚಾರಕ್ಕೆ ಸಂಕಷ್ಟ

ಸ್ಮಾರ್ಟ್‌ಸಿಟಿ, ಪಾಲಿಕೆ, ಗೈಲ್‌, ಜಲಸಿರಿ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಗರದ ಹಲವು ಕಡೆಗಳಲ್ಲಿ ನಡೆಯುತ್ತಿವೆ. ಹಲವೆಡೆ ಈಗಾಗಲೇ ಆರಂಭಗೊಳಿಸಿದ ಕಾಮಗಾರಿಯನ್ನು ಪೂರ್ಣಗೊಳಿಸದೆ ಅರ್ಧಂಬರ್ಧ ಕಾಮಗಾರಿ ಆಗುತ್ತಿದ್ದು, ವಾಹನ ಸವಾರರಿಗೆ, ಪಾದಚಾರಿ ಗಳಿಗೆ ತೊಂದರೆ ಉಂಟಾಗುತ್ತಿದೆ. ಸಂಬಂಧಪಟ್ಟ ಇಲಾಖೆ ತತ್‌ಕ್ಷಣ ಗಮನಹರಿಸಿ ಸಮಸ್ಯೆ ಬಗೆಹರಿಸಬೇಕು ಎನ್ನುವುದು ಸಾರ್ವಜನಿಕರ ಬೇಡಿಕೆ.

ಅಗೆತ; ರಸ್ತೆಯಿಡೀ ಮಣ್ಣು, ಮರಳು
ಉರ್ವ, ಕಾಪಿಕಾಡ್‌, ಬಂಟ್ಸ್‌ ಹಾಸ್ಟೆಲ್‌ ಸಹಿತ ವಿವಿಧ ಕಡೆಗಳಲ್ಲಿ ಪೈಪ್‌ ಲೈನ್‌, ಒಳಚರಂಡಿ, ನೀರಿನ ಸೋರಿಕೆ ಉದ್ದೇಶಕ್ಕೆ ರಸ್ತೆ ಅಗೆಯಲಾಗಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ರಸ್ತೆಯನ್ನು ಸರಿಯಾಗಿ ಮುಚ್ಚುವುದಿಲ್ಲ. ಅಗೆದ ರಸ್ತೆಗೆ ಮತ್ತೆ ಕಾಂಕ್ರೀಟ್‌ ಅಳವಡಿಸಲಿಲ್ಲ. ಬದಲಾಗಿ ಅಲ್ಲಿಗೆ ಮಣ್ಣು ಹಾಕಲಾಗಿದ್ದು, ಅದು ರಸ್ತೆಯಿಡೀ ಹರಡಿಕೊಂಡಿದೆ. ಕಾಮಗಾರಿ ಉದ್ದೇಶಕ್ಕೆ ಬಳಸಿದ ಮರಳು ಕೂಡ ರಸ್ತೆಯಲ್ಲಿ ಬಿದ್ದಿದ್ದು, ವಾಹನ ಸವಾರರು ಸ್ಕಿಡ್‌ ಆಗಿ ಅಪಘಾತಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.

ಹದಗೊಳಿಸದ ಮಣ್ಣು; ಮನೆ ಮಂದಿಗೆ ಸಂಕಷ್ಟ
ಜಲಸಿರಿ, ಗೈಲ್‌ ಗ್ಯಾಸ್‌ ಪೈಪ್‌ ಲೈನ್‌ ಉದ್ದೇಶಕ್ಕೆ ನಗರದ ಕೆಲವೊಂದು ಕಡೆಗಳಲ್ಲಿ ಅಂಗಡಿ, ಮನೆ ಮುಂದೆ ಅಗೆಯಲಾಗಿದೆ. ಅಗೆದ ಜಾಗವನ್ನು ಮುಚ್ಚಲು ಕಾರ್ಮಿಕರು ಒಂದು ದಿನ ಮಾಡುತ್ತಾರೆ. ಅಗೆಯುವ ಮುನ್ನ ಮನೆಯವರಿಗೂ ಮಾಹಿತಿ ನೀಡುವುದಿಲ್ಲ ಎಂಬ ದೂರು ಇದೆ. ಅಗೆದ ಬಳಿಕ ಸರಿಯಾಗಿ ಮಣ್ಣು ಹದ ಮಾಡದೆ ಹೋಗುವ ಕಾರಣ, ವಾಹನ ಕೊಂಡೊಯ್ಯಲು ಕಷ್ಟವಾಗುತ್ತದೆ. ಮನೆ ಮಂದಿಗೂ ಇದರಿಂದ ತೊಂದರೆ ಉಂಟಾಗುತ್ತಿದೆ.

ಸಮನ್ವಯತೆ ಕೊರತೆ
ನಗರದಲ್ಲಿ ಎಲ್ಲಿ-ಯಾವ ಕಾಮಗಾರಿ ನಡೆಯುತ್ತಿದೆ ಎಂಬ ಬಗ್ಗೆ ಪಾಲಿಕೆಗೆ ಸಮರ್ಪಕ ಮಾಹಿತಿ ಇರುವುದಿಲ್ಲ. ಅದರಲ್ಲೂ ಗ್ಯಾಸ್‌ಲೈನ್‌ ಉದ್ದೇಶಕ್ಕೆ ಮಾಹಿತಿ ನೀಡದೆ ರಸ್ತೆ ಅಗೆಯುವ ಕಾರಣ ಅಲ್ಲಲ್ಲಿ ನೀರಿನ ಪೈಪ್‌ಲೈನ್‌ಗಳಿಗೂ ಹಾನಿ ಉಂಟಾಗುತ್ತಿದೆ. ಒಂದು ಕಡೆ ಕಾಮಗಾರಿ ಪೂರ್ಣಗೊಂಡ ಬಳಿಕವಷ್ಟೇ ಮತ್ತೂಂದೆಡೆ ಕೆಲಸ ಆರಂಭಿಸಬೇಕು ಎಂದು ಈಗಾಗಲೇ ಪಾಲಿಕೆಯಿಂದ ಸೂಚನೆ ನೀಡಲಾಗಿದೆಯಾದರೂ, ಅದೂ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ
ದೂರುಗಳು ಬರುತ್ತಿದೆ.

ರಸ್ತೆ ಬದಿ ಮಣ್ಣು, ಕಲ್ಲು ರಾಶಿ
ನಗರದ ಬಹುತೇಕ ಕಡೆಗಳಲ್ಲಿ ರಸ್ತೆ, ಒಳಚರಂಡಿ ಸಹಿ ತ ವಿವಿಧ ಕಾಮಗಾರಿಗಳಿಗೆ ರಸ್ತೆ ಅಗೆದರೆ, ಗುಂಡಿ ತುಂಬಿಸಿ ಉಳಿದ ಮಣ್ಣನ್ನು ರಸ್ತೆ ಬದಿಯಲ್ಲಿಯೇ ಇಡಲಾಗುತ್ತಿದೆ. ಅದೇ ರೀತಿ, ಇಂಟರ್‌ಲಾಕ್‌. ಇಟ್ಟಿಗೆಗಳು, ಮರಳು-ಜಲ್ಲಿ ಕೂಡ ನಗರದ ವಿವಿಧ ರಸ್ತೆ ಬದಿಗಳಲ್ಲಿ ರಾಶಿ ಹಾಕಿದ ಸ್ಥಿತಿಯಲ್ಲಿದೆ.

ಫೋಟೋ ನ್ಯೂಸ್‌ ಸ್ಟೋರಿ
*ನವೀನ್‌ ಭಟ್‌ ಇಳಂತಿಲ
ಚಿತ್ರ: ಸತೀಶ್‌ ಇರಾ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.