Mangaluru: ಉಸ್ತುವಾರಿ ಸಚಿವರಿಂದ ಜನತಾ ದರ್ಶನಕ್ಕೆ ಚಾಲನೆ
Team Udayavani, Sep 25, 2023, 11:00 AM IST
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸೆ.25ರ ಸೋಮವಾರ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಾರ್ವಜನಿಕರಿಂದ ಅಹವಾಲು ಆಲಿಸುತ್ತಿದ್ದಾರೆ.
ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್, ಡಿಸಿ, ಸಿಇಒ, ನಗರ ಪೊಲೀಸ್ ಆಯುಕ್ತರು, ಎಸ್ ಪಿ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ವೇದಿಕೆಯಲ್ಲಿದ್ದರು.