ಮಂಗಳೂರು: ಪತಿ ಇನ್ನಿಲ್ಲವಾದ ಬೇಸರದಲ್ಲಿ ಪತ್ನಿಯೂ ನಿಧನ
Team Udayavani, Mar 21, 2023, 6:50 AM IST
ಮಂಗಳೂರು: ಪತಿ ನಿಧನಗೊಂಡ ಐದೇ ದಿನದಲ್ಲಿ ಅದೇ ಬೇಸರದಲ್ಲಿ ಪತ್ನಿಯೂ ಮಾ. 19ರಂದು ನಿಧನ ಹೊಂದಿದ ಘಟನೆ ನಡೆದಿದೆ.
ಡಾ| ಕೆ. ರಮಾನಾಥ ಮಲ್ಲಿ ಕುರಿಯಾಳ ಗುತ್ತು ಅವರ ಪತ್ನಿ, ವೇದಾ ಆರ್. ಮಲ್ಲಿ ಬಾಕ್ರಬೈಲುಗುತ್ತು (89) ನಿಧನ ಹೊಂದಿದವರು. ರಮಾನಾಥ ಮಲ್ಲಿ ಅವರು ಮಾ. 15ರಂದು ನಿಧನರಾಗಿದ್ದರು. ಇಬ್ಬರೂ ಅನ್ಯೋನ್ಯವಾಗಿದ್ದು, ಪತಿಯ ಅಗಲುವಿಕೆಯ ಬೇಸರದಿಂದ ಚೇತರಿಸಿಕೊಳ್ಳದೆ ವೇದಾ ಮಂಗಳೂರಿನ ಪುತ್ರಿಯ ಮನೆಯಲ್ಲಿ ಮೃತಪಟ್ಟರು. ಮೃತರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ