ಮಂಗಳೂರು: ತಲವಾರು ಹಿಡಿದು ದುಷ್ಕರ್ಮಿಗಳಿಂದ ದಾಂಧಲೆ, ಮೂವರಿಗೆ ಗಾಯ
Team Udayavani, Jul 14, 2020, 9:18 AM IST
ಮಂಗಳೂರು: ಗಾಂಜಾ ಮತ್ತಿನಲ್ಲಿ ದುಷ್ಕರ್ಮಿಗಳು ತಲವಾರು ಹಿಡಿದುಕೊಂಡು ದಾಂಧಲೆ ನಡೆಸಿದ ಘಟನೆ ಬಜಿಲಕೇರಿ ಎಂಬಲ್ಲಿ ನಡೆದಿದೆ.
ತಡರಾತ್ರಿ ಯುವಕರ ತಂಡವೊಂದು ಗಾಂಜಾ ಸೇವಿಸಿ ಮಾರಕಾಸ್ತ್ರ ಹಿಡಿದು, ಅನ್ಯ ಕೋಮಿನ ಮನೆಗೆ ನುಗ್ಗಲು ಯತ್ನಿಸಿದ್ದಾರೆ. ಮಾತ್ರವಲ್ಲದೆ ತಲಾವರ್ ಬೀಸಿದ ಪರಿಣಾಮ ಮೂವರ ಕಿವಿ, ಕುತ್ತಿಗೆಯ ಭಾಗಕ್ಕೆ ಗಾಯಗಳಾಗಿವೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರಿಗೂ ಯುವಕರ ತಂಡದ ಆವಾಜ್ ಹಾಕಿದ್ದು, ಮಾತ್ರವಲ್ಲದೆ. ಪೊಲೀಸರ ಎದುರೇ ದುಷ್ಕರ್ಮಿಗಳು ತಲವಾರು ಬೀಸಿಕೊಂಡು ಬರುತ್ತಿದ್ದರು ಎನ್ನಲಾಗಿದೆ.
ಗಾಂಜಾ ಮತ್ತಿನಲ್ಲಿ ದುಷ್ಕರ್ಮಿಗಳು ಕೃತ್ಯ ಎಸಗಿದ್ದು, ಮಂಗಳೂರಿನ ಬಂದರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ