ಮಂಗಳೂರು: ಪಾದಯಾತ್ರೆ ಮೂಲಕ ಮಾಸ್ಕ್ ದಿನ ಆಚರಣೆ
Team Udayavani, Jun 18, 2020, 3:37 PM IST
ಮಂಗಳೂರು: ಕೋವಿಡ್-19 ನಿಗ್ರಹದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಮಂಗಳೂರಲ್ಲಿ ಪಾದಯಾತ್ರೆ ಮೂಲಕ ಕೋವಿಡ್ -19 ಮಾಸ್ಕ್ ದಿನ ಆಚರಿಸಲಾಯಿತು.
ನಗರದ ವಿವಿಧ ಕಡೆ ಸರಕಾರಿ ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ಜನಪ್ರತಿನಿಧಿಗಳು ಪಾದಯಾತ್ರೆ ನಡೆಸಿ ಮಾಸ್ಕ್ ಧರಿಸಬೇಕು, ಸುರಕ್ಷಿತ ಅಂತರ ಕಾಪಾಡ ಬೇಕು, ಸ್ಯಾನಿಟೈಸರ್ ಬಳಕೆ ಮಾಡಬೇಕು, ಶುಚುತ್ವಕ್ಕೆ ಆದ್ಯತೆ ನಡೆಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಪಾದಯಾತ್ರೆಗೆ ಚಾಲನೆ ನೀಡಿದರೆ, ಮನಪಾ ಕಚೇರಿ ಮುಂದೆ ಮೇಯರ್ ದಿವಾಕರ ಪಾಂಡೇಶ್ವರ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
Rural Life: ಗ್ರಾಮೀಣ ಬದುಕಿನ ಮೆಲುಕು