ಮಂಗಳೂರು ಜಿಲ್ಲಾಧಿಕಾರಿಯಿಂದ ದಿಢೀರ್ ಮಾಸ್ಕ್ ಡ್ರೈವ್
ಎಲ್ಲರಿಗೂ ಮಾಸ್ಕ್ ಹಾಕುವಂತೆ ಹೇಳಲಾಗಿದೆ. ಇನ್ನು ಪೊಲೀಸರ ಮಾತನ್ನು ಕೇಳದ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ.
Team Udayavani, Mar 22, 2021, 4:48 PM IST
ಮಂಗಳೂರು : ಇಲ್ಲಿನ ಜಿಲ್ಲಾಡಳಿತ ಮತ್ತು ಪೊಲೀಸರಿಂದ ದಿಢೀರ್ ಮಾಸ್ಕ್ ಡ್ರೈವ್ ನಡೆಸಲಾಗಿದೆ. ಪೆಟ್ರೋಲ್ ಬಂಕ್, ಮಾಲ್, ಜುವೆಲ್ಲರಿ ಶಾಪ್, ಖಾಸಗಿ ಬಸ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಡ್ರೈವ್ ನಡೆಸಲಾಗಿದೆ.
ಈ ವೇಳೆ ಎಲ್ಲರಿಗೂ ಮಾಸ್ಕ್ ಹಾಕುವಂತೆ ಹೇಳಲಾಗಿದೆ. ಇನ್ನು ಪೊಲೀಸರ ಮಾತನ್ನು ಕೇಳದ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಧಿಕಾರಿ ಡಾ.ರಾಜೇಂದ್ರ, ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಮಾಸ್ಕ್ ಡ್ರೈವ್ ನಡೆದಿದ್ದು, ಮಾಸ್ಕ್ ಹಾಕದವರನ್ನು ಡಿಸಿ ತರಾಟೆ ತೆಗೆದುಕೊಂಡಿದ್ದಾರೆ. ಅಲ್ಲದೆ ಹಲವು ಶಾಪ್ ಗಳನ್ನ ತಕ್ಷಣ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇನ್ನು ನಿಯಮ ಉಲ್ಲಂಘಿಸಿದ ಬಸ್ ಗಳ ಸೀಜ್ ಮಾಡಲು ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ