ಮೇ 23: ದುಬಾೖಯಿಂದ ಇನ್ನೊಂದು ವಿಮಾನ ನಿರೀಕ್ಷೆ
Team Udayavani, May 21, 2020, 6:42 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ವಿದೇಶದಲ್ಲಿರುವ ಕರಾವಳಿ ಕರ್ನಾಟಕದ ಜನರನ್ನು ಕರೆತರುವ ನಿಟ್ಟಿನಲ್ಲಿ ಈಗಾಗಲೇ ದುಬಾೖನಿಂದ ಮಂಗಳೂರಿಗೆ 2 ವಿಮಾನಗಳು ಬಂದಿದ್ದು, 3ನೇ ವಿಮಾನ ಮೇ 23ರಂದು ಬರುವ ನಿರೀಕ್ಷೆ ಇದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರು ಟ್ವೀಟ್ ಮಾಡಿದ್ದಾರೆ.
ಮೇ 22 ದೋಹಾದಿಂದ ಹಾಗೂ ಮೇ 23ರಂದು ದುಬಾೖಯಿನಿಂದ ಬೆಂಗಳೂರಿಗೆ ವಿಷೇಷ ವಿಮಾನಗಳು ಬರಲಿದ್ದು, ಈ ಎರಡೂ ವಿಮಾನಗಳು ಬಳಿಕ ಬೆಂಗಳೂರಿಂದ ಮಂಗಳೂರಿಗೆ ಸಂಚರಿಸಲಿವೆ. ಆದರೆ ಇದರಲ್ಲಿ ಮಂಗಳೂರಿಗೆ ಬರುವ ಪ್ರಯಾಣಿಕರನ್ನು ಒಯ್ಯುವ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ ಎಂದು ವಿಮಾನ ಯಾನ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ