ಕೊಂಕಣಿ ಸಾಹಿತ್ಯ ಅಕಾಡೆಮಿ ನಿಯೋಗದಿಂದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ-ಸಮಾಲೋಚನೆ
Team Udayavani, Dec 14, 2020, 11:17 AM IST
ಮಂಗಳೂರು: ಹೊಸ ಶಿಕ್ಷಣ ನೀತಿಯ ಪ್ರಕಾರ “ಮಾತೃಭಾಷೆಯಲ್ಲೇ ಶಿಕ್ಷಣ” ಇದರನ್ವಯ ಕೊಂಕಣಿ ಮಾತೃಭಾಷಿಕರಿಗಾಗಿ ಕೊಂಕಣಿ ಮಾಧ್ಯಮವನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾರಂಭಿಸುವ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಒಂದು ನಿಯೋಗದಿಂದ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ.
ಈ ವೇಳೆ ಕೊಂಕಣಿ ಮಾಧ್ಯಮ ಅಗತ್ಯತೆಯನ್ನು ನಿಯೋಗ, ಶಿಕ್ಷಣ ಸಚಿವರಿಗೆ ವಿವರಿಸಿದೆ. ಇದಕ್ಕೆ ಸ್ಪಂದಿಸಿದ ಸಚಿವರು ಇದರ ಅನುಷ್ಟಾನಕ್ಕೆ ಬೇಕಾಗಿರುವ ನಿಯಮ ನಿಬಂಧನೆಗಳನ್ನು ಮನನ ಮಾಡಿ, ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರದ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಈ ನಿಯೋಗದಲ್ಲಿ ಅಕಾಡೆಮಿ ಅಧ್ಯಕ್ಷರು ಡಾ. ಜಗದೀಶ್ ಪೈ, ಹಾಗೂ ಸದಸ್ಯರಾದ ಅರುಣ್ ಜಿ. ಶೇಟ್, ನವೀನ ನಾಯಕ್, ಗುರುಮೂರ್ತಿ ವಿ. ಶೇಟ್, ನರಸಿಂಹ ಕಾಮತ್ ಉಪಸ್ಥಿತರಿದ್ದರು.
ಇದನ್ನೂ ಓದಿ: ರಾಜಸ್ಥಾನ: ಸ್ಥಳೀಯ ನಗರ ಸಂಸ್ಥೆ ಚುನಾವಣೆ, ಕಾಂಗ್ರೆಸ್ ಭರ್ಜರಿ ಗೆಲುವು, ಬಿಜೆಪಿಗೆ ಹಿನ್ನಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್