National Safety Day;ಎಂಐಎಫ್‌ಎಸ್‌ಇ, ಮಿನರ್ವ ಕಾಲೇಜು ರಾಷ್ಟ್ರೀಯ ಸುರಕ್ಷಾ ದಿನಾಚರಣೆ;ಜಾಥಾ


Team Udayavani, Mar 6, 2024, 9:54 AM IST

5-national-safety-day

ಮಂಗಳೂರು: ರಾಷ್ಟ್ರೀಯ ಸುರಕ್ಷಾ ದಿನದ ಭಾಗವಾಗಿ ಮಂಗಳೂರು ಇನ್‌ಸ್ಟಿಟ್ಯೂಟ್‌ ಆಫ್‌ ಫೈರ್‌ ಆ್ಯಂಡ್‌ ಸೇಫ್ಟಿ ಎಂಜಿನಿಯರಿಂಗ್‌, ಎಂಐಎಫ್‌ ಎಸ್‌ಇ ಮತ್ತು ಮಿನರ್ವ ಕಾಲೇಜು ಸೋಮವಾರ ಏರ್ಪಡಿಸಿದ್ದ ರಾಷ್ಟ್ರೀಯ ಸುರಕ್ಷಾ ದಿನವನ್ನು ಮಂಗಳೂರು ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಡಿಎಫ್‌ಒ ಜುಲ್ಫಿಕರ್‌ ನವಾಜ್‌ ಉದ್ಘಾಟಿಸಿದರು.

ಈ ವೇಳೆ ಅವರು ಮಾತನಾಡಿ, ಸುರಕ್ಷೆ ಕೇವಲ ಕಂಪೆನಿಗಳು, ಕಾರ್ಖಾನೆಗಳು ಮತ್ತು ವಿದ್ಯಾಸಂಸ್ಥೆಗಳಿಗೆ ಮಾತ್ರ ಸೀಮಿತಗೊಳ್ಳಬಾರದು. ಸುರಕ್ಷೆಯ ಮೊದಲ ಹೆಜ್ಜೆ ನಮ್ಮ-ನಿಮ್ಮೆಲ್ಲರ ಮನೆಯಿಂದಲೇ ಆರಂಭಗೊಳ್ಳಬೇಕು. ಹಾಗಿದ್ದಲ್ಲಿ ಮಾತ್ರ ಮುಂಬರುವ ಯುವಕರು ಇಡೀ ದೇಶಕ್ಕೆ ಸುರಕ್ಷಾ ವಿಚಾರದಲ್ಲಿ ಬೆನ್ನೆಲುಬಾಗಿ ನಿಂತು ದೇಶದ ಏಳಿಗೆಗೆ ಕಾರಣವಾಗಬಹುದು ಎಂದರು.

ಎಂಐಎಫ್‌ಎಸ್‌ಇ ಮತ್ತು ಮಿನರ್ವ ಕಾಲೇಜಿನ ಅಧ್ಯಕ್ಷ ವಿನೋದ್‌ ಜಾನ್‌ ಮಾತನಾಡಿ, 15 ವರ್ಷಗಳಿಂದ ರಾಷ್ಟ್ರೀಯ ಸುರಕ್ಷಾ ದಿನವನ್ನು ಎಂಐಎಫ್‌ ಎಸ್‌ಇ ಸಂಸ್ಥೆಯ ಮಂಗಳೂರು ಮಾತ್ರವಲ್ಲದೆ ಬೆಂಗಳೂರು, ಮೈಸೂರು, ತುಮಕೂರು, ಹೊಸಪೇಟೆ, ಹುಬ್ಬಳ್ಳಿ ಮತ್ತು ಉಡುಪಿ ಶಾಖೆಗಳಲ್ಲಿ ಆಚರಿಸುಸುತ್ತಿದ್ದೇವೆ ಎಂದರು.

ಸಂಸ್ಥೆಯ ಬಗ್ಗೆ ವಿವರಿಸಿದ ಅವರು 2007ರಲ್ಲಿ ರಾಜ್ಯದಲ್ಲಿ ಪ್ರಪ್ರಥಮವಾಗಿ ಫೈರ್‌ ಆ್ಯಂಡ್‌ ಸೇಫ್ಟಿ ಕೋರ್ಸ್‌ಗಳನ್ನು ಆರಂಭಿಸಿದ ಹೆಗ್ಗಳಿಕೆ ಎಂಐಎಫ್‌ ಎಸ್‌ಇಯದ್ದು. ದೇಶ-ವಿದೇಶಗಳೆಲ್ಲೆಡೆ ಸುಮಾರು 20 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಇಲ್ಲಿ ಕಲಿತು ಉದ್ಯೋಗ ಪಡೆದಿದ್ದಾರೆ. 2024-25ನೇ ಸಾಲಿನಲ್ಲಿ ಸೇಫ್ಟಿ ಕ್ಷೇತ್ರದಲ್ಲಿ ಡಿಗ್ರಿ ಬಿಬಿಎ ಇನ್‌ ಆಕ್ಯುಪೇಷನಲ್‌ ಸೇಫ್ಟಿ ಮತ್ತು ಎಂಬಿಎಇನ್‌ಎಚ್‌ಎಸ್‌ಇ ಸಂಸ್ಥೆಯಲ್ಲಿ ಆರಂಭಗೊಂಡಿದೆ.

ಉದ್ಯೋಗ ರಂಗದ ಕೋರ್ಸ್‌ ಗಳಾದ ಬಿಕಾಂ ಬಿಸಿನೆಸ್‌ ಡಾಟ ಎನಾಲಿಟಿಕ್ಸ್‌, ಅಡ್ವಾನ್ಸ್ಡ್ ಡಿಪ್ಲೊಮಾ ಇನ್‌ ಬಿಸಿನೆಸ್‌ ಎಕೌಂಟಿಂಗ್‌ ಆ್ಯಂಡ್‌ ಟ್ಯಾಕ್ಸೇಶನ್‌, ಅಡ್ವಾನ್ಸ್ಡ್ ಡಿಪ್ಲೊಮಾ ಇನ್‌ ಹಾಸ್ಪಿಟಲ್‌ ಅಡ್ಮಿನಿಸ್ಟ್ರೇಶನ್‌, ಹೊಟೇಲ್‌ ಮ್ಯಾನೇಜ್‌ಮೆಂಟ್‌, ಡಿಜಿಟಲ್‌ ಮಾರ್ಕೆಟಿಂಗ್‌, ವೆಬ್‌ ಡಿಸೈನ್‌ ಮತ್ತು ಗ್ರಾಫಿಕ್ಸ್‌ ಡಿಸೈನ್‌ಗಳಂತಹ ಪ್ರಪಂಚದೆಲ್ಲೆಡೆ ಬೇಡಿಕೆಯಿರುವ ವಿದ್ಯಾರ್ಥಿಗಳಿಗೆ ಕಲಿತ ತಕ್ಷಣ ಉದ್ಯೋಗ ಲಭಿಸುವಂತಹ ವಿವಿಧ ಕೋರ್ಸ್‌ ಗಳನ್ನು ಸಂಸ್ಥೆಯ ಕ್ಯಾಂಪಸ್‌ ನಲ್ಲಿ ವಿಶೇಷ ಶೈಕ್ಷಣಿಕ ಸೌಲಭ್ಯಗಳೊಂದಿಗೆ ಪ್ರಾರಂಭಗೊಂಡಿದೆ ಎಂದರು.

ಜಾಥಾಕ್ಕೆ ಡಿಎಫ್‌ಒ ಅವರು ಚಾಲನೆ ನೀಡಿದರು. 250 ವಿದ್ಯಾರ್ಥಿಗಳು ಪಾಲ್ಗೊಂಡರು. ರ್ಯಾಲಿ ಸುಮಾರು 4 ಕಿ.ಮೀ. ನಡೆಯಿತು. ಹಿರಿಯ ಅಧ್ಯಾಪಕ ಶೆರಿಫ್‌, ಗೋವಿಯಸ್‌, ನಿಕ್ಷಿತಾ, ದೀಪ್ತಿ, ಹರ್ಷಿತಾ ಮೊದಲಾದವರಿದ್ದರು. ಪ್ರಾಂಶುಪಾಲ ಯಶವಂತ್‌ ಗೋಪಾಲ್‌ ಶೆಟ್ಟಿ ಸ್ವಾಗತಿಸಿದರು. ವ್ಯವಸ್ಥಾಪಕ ನಿರ್ದೇಶಕ ಮನೋಜ್‌ ವಂದಿಸಿದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.