“ಮೋದಿ ಸರಕಾರ ಅನಿವಾರ್ಯ’: ಅನ್ವರ್ ಮಾಣಿಪ್ಪಾಡಿ
Modi government, inevitable, Anwar Manippadi
Team Udayavani, Apr 3, 2019, 10:44 AM IST
ಮಂಗಳೂರು: ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಧ್ಯೇಯವಾಕ್ಯದಡಿ ಪ್ರಧಾನಿ ಮೋದಿ ದೇಶದ ಏಳಿಗೆಗೆ ಶ್ರಮಿಸುತ್ತಿದ್ದಾರೆ. ಹೀಗಾಗಿ ಭಾರತದ ಸಮಗ್ರ ಬೆಳವಣಿಗೆಗೆ ಮೋದಿ ಸರಕಾರ ಅನಿವಾರ್ಯ ಎಂದು ಬಿಜೆಪಿ ರಾಜ್ಯ ಸಹ ವಕ್ತಾರ ಅನ್ವರ್ ಮಾಣಿಪ್ಪಾಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಉಜ್ವಲ ಯೋಜನೆಯಡಿ ರಾಜ್ಯ ದಲ್ಲಿ 22 ಲಕ್ಷ ಮಂದಿಗೆ ಈ ಸೌಲಭ್ಯ ದೊರೆತಿದೆ. ದೇಶವ್ಯಾಪಿಯಾಗಿ ಮುಸ್ಲಿಮ ರಿಗೆ 1.1 ಕೋಟಿ ಜನರಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಒದಗಿಸಲಾಗಿದೆ. ಹಿಂದೂ ಉಗ್ರವಾದ ಎಂಬ ರೀತಿಯಲ್ಲಿ ಪದ ಬಳಕೆ ಮಾಡಿದ ರಾಹುಲ್ ಗಾಂಧಿ ಹೇಳಿಕೆ ಖಂಡ ನೀಯ. ಅಲ್ಪಸಂಖ್ಯಾಕರ ಮತಗಳ ಮೇಲೆ ಕಣ್ಣಿಟ್ಟು ಇಂತಹ ಹೇಳಿಕೆ ನೀಡುತ್ತಿದ್ದಾರೆ. ಪ್ರಧಾನಿ ಮೋದಿ ಯಿಂದಾಗಿ ವಿದೇಶಗಳಲ್ಲೂ ಇಂದು ಭಾರತೀಯರಿಗೆ ವಿಶೇಷ ಗೌರವ ದೊರೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜನತೆ ಮೋದಿ ಅವರನ್ನು ಗೆಲ್ಲಿಸುತ್ತಾರೆ ಎಂದು ಅನ್ವರ್ ಮಾಣಿಪ್ಪಾಡಿ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ