ಮೋದಿಯದ್ದು ಫ್ಯಾಸಿಸಂ ಸರ್ಕಾರ, ಅವರ ವಿರುದ್ಧ ಯಾರು ಮಾತನಾಡಬಾರದು: ಸಿದ್ದರಾಮಯ್ಯ
Team Udayavani, Oct 5, 2019, 10:19 AM IST
ಮಂಗಳೂರು: ನರೇಂದ್ರ ಮೋದಿಯದ್ದು ಪ್ಯಾಸಿಝಂ ಸರ್ಕಾರ. ಅವರ ವಿರುದ್ಧ ಯಾರು ಮಾತನಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾವು ತಾತ್ಕಾಲಿಕವಾಗಿ ಕನಿಷ್ಠ ಪಕ್ಷ 5 ಸಾವಿರ ಕೋಟಿ ನೆರೆ ಪರಿಹಾರ ಕೇಳಿದ್ದೆವು. ಆದರೆ ಎರಡು ತಿಂಗಳ ಬಳಿಕ 1200 ಕೋಟಿ ಕೊಟ್ಟಿದ್ದಾರೆ ಎಂದು ಹೇಳಿದರು.
ಸರಕಾರದ ಬೊಕ್ಕಸದಲ್ಲಿ ಹಣವಿಲ್ಲ ಎಂಬ ಮಾತಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಹಣವನ್ನು ಖರ್ಚು ಮಾಡಿರಬೇಕು. ಖಜಾನೆಯಲ್ಲಿ ಹಣವಿಲ್ಲ ಅಂತಾರೆ, ಅವರಿಗೆ ಜ್ಞಾನ ಇದೆಯೇ ಇಲ್ವಾ ಅಂತಾ ಗೊತ್ತಿಲ್ಲ. ಯಡಿಯೂರಪ್ಪ ಅವರಿಗೆ ಹಣಕಾಸಿನ ಬಗ್ಗೆ ಜ್ಞಾನ ಇಲ್ಲಾ ಅನಿಸುತ್ತೆ. ಖಜಾನೆಯಲ್ಲಿ ಹಣ ಖಾಲಿ ಆಗುವುದಕ್ಕೆ ಚಾನ್ಸೇ ಇಲ್ಲ. ಯಾಕಂದರೆ ಪ್ರತಿ ತಿಂಗಳು ತೆರಿಗೆ ಸಂಗ್ರಹವಾಗುತ್ತೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ