ಖಾಸಗಿ ಬಸ್ಗಳಲ್ಲಿ ಕನ್ನಡ ಭಾಷೆಯ ನಿರ್ಲಕ್ಷ್ಯ
Team Udayavani, Oct 31, 2022, 9:35 AM IST
ಮಹಾನಗರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸುವ ಎಲ್ಲ ಬಸ್ಗಳಲ್ಲಿ ಕನ್ನಡ ಭಾಷೆಯಲ್ಲೇ ನಾಮಫಲಕ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಈಗಾಗಲೇ ಸೂಚನೆ ನೀಡಿದರೂ ಬಹುತೇಕ ಬಸ್ಗಳಲ್ಲಿ ಇದರ ಪಾಲನೆಯಾಗುತ್ತಿಲ್ಲ.
ನಗರದ ಕೆಲವೊಂದು ಖಾಸಗಿ ಬಸ್ಗಳಲ್ಲಿ ಸ್ಥಳ ಸೂಚಕ ಆಂಗ್ಲ ಭಾಷೆಯಲ್ಲಿಯೇ ನಮೂದು ಮಾಡಲಾಗಿದ್ದು, ಸಾರ್ವಜನಿಕರಿಂದ ಆಕ್ಷೇಪ ಕೇಳಿ ಬರುತ್ತಿದೆ.
ಅಲ್ಲದೆ ನಿಯಮ ಪ್ರಕಾರ ಕನ್ನಡದಲ್ಲಿ ನಮೂದು ಇರಬೇಕು ಎಂದಿದ್ದರೂ ಪಾಲನೆಯಾಗುತ್ತಿಲ್ಲ. ಈ ರೀತಿ, ನಿಯಮ ಪಾಲನೆ ಮಾಡದ ಬಸ್ಗಳ ವಿರುದ್ಧ ಕೆಲವು ತಿಂಗಳ ಹಿಂದೆ ಸಾರಿಗೆ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. ದಂಡವೂ ವಿಧಿಸಲಾಗಿತ್ತು.
ಬಳಿಕ ಆ ರೀತಿಯ ಯಾವುದೇ ಕಾರ್ಯಾಚರಣೆ ನಡೆದಿರಲಿಲ್ಲ. ಈಗ ಅದೇ ಪರಿಸ್ಥಿತಿ ಮತ್ತೆ ಮುಂದುವರಿದಿದೆ. ಮಂಗಳೂರಿನಿಂದ ಬಸ್ಗಳಲ್ಲಿ ಆಂಗ್ಲ ಭಾಷೆಯ ಬಗ್ಗೆ ಅರಿವು, ಓದಲು ತಿಳಿಯದ ಮಂದಿಯೂ ಪ್ರಯಾಣಿಸುತ್ತಾರೆ. ಅವರಿಗೆ ಈ ಬೋರ್ಡ್ ನೋಡಿ ಬಸ್ ಹತ್ತಲು ಕಷ್ಟವಾಗುತ್ತಿದೆ ಎನ್ನುತ್ತಾರೆ ಪ್ರಯಾಣಿಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
U. T. Khader ಮಂಗಳೂರಿನಿಂದ ಹಜ್ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ
MUST WATCH
ಹೊಸ ಸೇರ್ಪಡೆ
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ