ನೇತ್ರಾವತಿ ಸೇತುವೆ;ಅಪಾಯದಲ್ಲಿ ಸಿಲುಕಿದ್ದ ನಾಯಿ ಹಾಗೂ ಆರು ಮರಿಗಳ ರಕ್ಷಣೆ
Team Udayavani, Aug 11, 2019, 7:35 PM IST
ಮಂಗಳೂರಿನ ಜಪ್ಪಿನಮೊಗರು, ಕಡೇಕಾರಿನ ನೇತ್ರಾವತಿ ಸೇತುವೆ ಸಮೀಪ ನಾಯಿ ಹಾಗೂ ಅದರ ಆರು ಮರಿಗಳು ಸಿಕ್ಕಿಹಾಕಿಕೊಂಡಿದ್ದು, ಅದನ್ನು ರಕ್ಷಿಸಿ ಎಂದು ಸ್ಥಳೀಯ ನಿವಾಸಿ ನಿತೇಶ್ ಸುವರ್ಣ ಆ್ಯನಿಮಲ್ ಕೇರ್ ಟ್ರಸ್ಟ್ ನ ಟ್ರಸ್ಟಿ ಸುಮಾ ಆರ್.ನಾಯಕ್ ಅವರಿಗೆ ಕರೆ ಮಾಡಿ ರಕ್ಷಿಸುವಂತೆ ಮನವಿ ಮಾಡಿಕೊಂಡಿದ್ದರು. ಈ ಮಾಹಿತಿ ಪಡೆದ ನಂತರ ಎಸಿಟಿ ಸದಸ್ಯರಾದ ರವಿ, ಪ್ರಸಾದ್, ಸ್ವಯಂಸೇವಕರಾದ ಅನೀಶ್, ಸಮೀರ್ ಮತ್ತು ಶಮಿತ್ ಕುಮಾರ್ ದೋಣಿ ಮೂಲಕ ಜಪ್ಪಿನಮೊಗರು ಬಳಿ ತೆರಳಿದ್ದರು. 15 ನಿಮಿಷದಲ್ಲಿ ಸ್ಥಳಕ್ಕೆ ತೆರಳುವ ಮೂಲಕ ನಾಯಿ ಹಾಗೂ ಆರು ಮರಿಗಳನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್ ಕುಂಪಲ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್