ಕುವೈಟ್ನಿಂದ ವಿಮಾನವಿಲ್ಲ ; ಆಕ್ಷೇಪ
Team Udayavani, May 21, 2020, 7:48 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ವಿದೇಶದಲ್ಲಿ ಸಿಲುಕಿಕೊಂಡಿರುವ ಅನಿವಾಸಿ ಭಾರತೀಯರನ್ನು ಭಾರತಕ್ಕೆ ಕರೆತರುವ “ವಂದೇ ಭಾರತ್’ ಯೋಜನೆಯಲ್ಲಿ ಕುವೈಟ್ನಿಂದ ಯಾವುದೇ ವಿಮಾನ ಕರ್ನಾಟಕಕ್ಕೆ ನಿಗದಿ ಆಗಿಲ್ಲ ಎಂದು ಅನಿವಾಸಿ ಕನ್ನಡಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕುವೈಟ್ ಕನ್ನಡಿಗರಿಗೆ ನೆರವಾಗುವ ನಿಟ್ಟಿನಲ್ಲಿ ವಿಮಾನ ವ್ಯವಸ್ಥೆ ಮಾಡುವ ಬಗ್ಗೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರು ಭರವಸೆ ನೀಡಿದ್ದರು. ಆದರೆ ಮೇ 17ರಿಂದ ಜೂನ್13ರ ವರೆಗಿನ ವಿಮಾನಗಳ ವೇಳಾಪಟ್ಟಿಯಲ್ಲಿ ಕುವೈಟ್ನಿಂದ ಕರ್ನಾಟಕಕ್ಕೆ ಸಂಚಾರದ ಉಲ್ಲೇಖವಾಗಿಲ್ಲ ಎಂದು ಆರೋಪಿಸಿದ್ದಾರೆ.
3,000 ಮಂದಿ ನಿರೀಕ್ಷೆಯಲ್ಲಿ: “ಉದಯವಾಣಿ’ ಜತೆಗೆ ಮಾತನಾಡಿದ ಕುವೈಟ್ನ ಮೋಹನ್ದಾಸ್ ಕಾಮತ್ ಅವರು, “ಕುವೈಟ್ನಲ್ಲಿ ಕರ್ನಾಟಕದ ಸುಮಾರು 50,000 ಜನರು, ಕರಾವಳಿ ಭಾಗದ 35,000 ಜನರು ಇದ್ದಾರೆ. ಈ ಪೈಕಿ ಗರ್ಭಿಣಿಯರು, ಕೆಲಸ ಕಳೆದುಕೊಂಡವರು, ಆರೋಗ್ಯ ತಪಾಸಣೆಗೆ ಬಯಸುವವರು ಸೇರಿದಂತೆ ಸುಮಾರು 3,000ಕ್ಕೂ ಅಧಿಕ ಮಂದಿ ಕರ್ನಾಟಕಕ್ಕೆ ಆಗಮಿಸುವ ನಿರೀಕ್ಷೆಯಲ್ಲಿದ್ದಾರೆ. ಆದರೆ ವಿಮಾನ ಸೇವೆ ದೊರೆಯದೆ ಕಂಗಾಲಾಗಿದ್ದಾರೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಬಸ್ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು