ಮಂಗಳೂರು: ನಾನ್‌ ಸಿಆರ್‌ಝಡ್‌… 23 ಬ್ಲಾಕ್‌ಗಳಲ್ಲಿ ಮರಳು ಲಭ್ಯ


Team Udayavani, May 17, 2023, 8:40 AM IST

ಮಂಗಳೂರು: ನಾನ್‌ ಸಿಆರ್‌ಝಡ್‌… 23 ಬ್ಲಾಕ್‌ಗಳಲ್ಲಿ ಮರಳು ಲಭ್ಯ

ಮಂಗಳೂರು: ಜಿಲ್ಲೆಯ ನಾನ್‌ ಸಿಆರ್‌ಝಡ್‌ ಪ್ರದೇಶದಲ್ಲಿ ಮರಳು ಬ್ಲಾಕ್‌ಗಳನ್ನು ಗುರುತಿಸಿ ಇ-ಹರಾಜು ಪ್ರಕ್ರಿಯೆ ಮೂಲಕ ಗುತ್ತಿಗೆ ಮಂಜೂರಾತಿ ನೀಡಲಾಗಿದೆ.

ಪ್ರಸ್ತುತ 23 ಮರಳು ಬ್ಲಾಕ್‌ಗಳ ಸ್ಟಾಕ್‌ಯಾರ್ಡ್‌ನಲ್ಲಿ ಲಭ್ಯವಿರುವ ಮರಳನ್ನು ಜಿಲ್ಲೆಯ ಸರಕಾರಿ, ಇತರ ಕಾಮಗಾರಿಗಳಿಗೆ ಹಾಗೂ ಸಾರ್ವಜನಿಕರು ಪಡೆಯಬಹುದು.

ಬಂಟ್ವಾಳದ ಬಡಗಬೆಳ್ಳೂರಿನಲ್ಲಿ 10 ಸಾವಿರ ಮೆಟ್ರಿಕ್‌ ಟನ್‌, ಬಾಳ್ತಿಲದಲ್ಲಿ 10 ಸಾವಿರ ಮೆಟ್ರಿಕ್‌ ಟನ್‌ ಮರಳು ದಾಸ್ತಾನು ಇದೆ. ಬೆಳ್ತಂಗಡಿಯ ಪೆಟ್ರಮೆಯಲ್ಲಿ 1 ಸಾವಿರ ಮೆಟ್ರಿಕ್‌ ಟನ್‌, ತೆಕ್ಕಾರು- ಬ್ಲಾಕ್‌ನಲ್ಲಿ 1 ಸಾವಿರ ಮೆಟ್ರಿಕ್‌ ಟನ್‌, ಬಾರ್ಯ ಬ್ಲಾಕ್‌-1ರಲ್ಲಿ 3 ಸಾವಿರ ಮೆಟ್ರಿಕ್‌, ಬಾರ್ಯ ಬ್ಲಾಕ್‌-2ರಲ್ಲಿ 2,500 ಮೆಟ್ರಿಕ್‌ ಟನ್‌ ಮರಳು ದಾಸ್ತಾನಿದೆ.

ಮಂಗಳೂರು ಕೂಳವೂರಿನಲ್ಲಿ 10 ಸಾವಿರ ಮೆಟ್ರಿಕ್‌ ಟನ್‌, ಮೊಗರು 6 ಸಾವಿರ ಮೆಟ್ರಿಕ್‌ ಟನ್‌, ಮೊಗರು-2ರಲ್ಲಿ 13 ಸಾವಿರ ಮೆಟ್ರಿಕ್‌ ಟನ್‌, ಅಡೂxರಿನಲ್ಲಿ 6 ಸಾವಿರ ಮೆಟ್ರಿಕ್‌ ಟನ್‌ ಮರಳು ದಾಸ್ತಾನು ಇದೆ.

ಪುತ್ತೂರು 34-ನೆಕ್ಕಿಲಾಡಿಯಲ್ಲಿ 10 ಸಾವಿರ ಮೆಟ್ರಿಕ್‌ ಟನ್‌, ಹಿರೆಬಂಡಾಡಿಯಲ್ಲಿ 3,500 ಮೆಟ್ರಿಕ್‌ ಟನ್‌ ದಾಸ್ತಾನಿದೆ. ಕಡಬದ ಕೇನ್ಯ-ಬ್ಲಾಕ್‌-1ರಲ್ಲಿಆ 200 ಮೆಟ್ರಿಕ್‌ ಟನ್‌, ಅಲಂಕಾರು ಬ್ಲಾಕ್‌-2ನಲ್ಲಿ 5 ಸಾವಿರ ಮೆಟ್ರಿಕ್‌ ಟನ್‌, ಸವಣೂರಿನಲ್ಲಿ 500 ಮೆಟ್ರಿಕ್‌ ಟನ್‌, ಪೆರಾಬೆ ಬ್ಲಾಕ್‌-1ರಲ್ಲಿ 3 ಸಾವಿರ ಮೆಟ್ರಿಕ್‌ ಟನ್‌, ಪೆರಾಬೆ ಬ್ಲಾಕ್‌-2ರಲ್ಲಿ 7 ಸಾವಿರ ಮೆಟ್ರಿಕ್‌ ಟನ್‌, ಕೊçಲ ಬ್ಲಾಕ್‌-2ರಲ್ಲಿ 500 ಮೆಟ್ರಿಕ್‌ ಟನ್‌ ದಾಸ್ತಾನಿದೆ.

ಕೊಲ ಬ್ಲಾಕ್‌ನಲ್ಲಿ 2 ಸಾವಿರ ಮೆಟ್ರಿಕ್‌ ಟನ್‌, ಅಲಂಕಾರಿನಲ್ಲಿ 2 ಸಾವಿರ ಮೆಟ್ರಿಕ್‌ ಟನ್‌, ಕುಟ್ರಾಪಾಡಿಯಲ್ಲಿ 1,500 ಮೆಟ್ರಿಕ್‌ ಟನ್‌, ನೂಜಿಬಾಳ್ತಿಲ -1ರಲ್ಲಿ 2 ಸಾವಿರ ಮೆಟ್ರಿಕ್‌ ಟನ್‌, ನೂಜಿಬಾಳ್ತಿಲ-2ರಲ್ಲಿ 2 ಸಾವಿರ ಮೆಟ್ರಿಕ್‌ ಟನ್‌ ದಾಸ್ತಾನು ಇದೆ. ಸಾರ್ವಜನಿಕರು ಅವಶ್ಯವಿರುವ ಮರಳನ್ನು ಇಲ್ಲಿಂದ ಪಡೆಯಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.