ಮೂಡುಬಿದಿರೆ: ಇನ್ನೂ ಬಯಲು ಶೌಚ ಮುಕ್ತವಲ್ಲ! ಕಾಣಸಿಗುತ್ತಿವೆ ಸೀರೆ ಸುತ್ತಿದ ಸ್ನಾನಗೃಹಗಳು


Team Udayavani, Jun 6, 2020, 8:46 AM IST

ಮೂಡುಬಿದಿರೆ: ಇನ್ನೂ ಬಯಲು ಶೌಚ ಮುಕ್ತವಲ್ಲ!

ಸೀರೆ ಸುತ್ತಿ ರಚಿಸಿದ ಸ್ನಾನದ ಕೋಣೆ.

ಮೂಡುಬಿದಿರೆ: ಸ್ವಚ್ಛತೆ ಹಾಗೂ ಬಯಲು ಶೌಚಮುಕ್ತ ಸಮಾಜಕ್ಕಾಗಿ ಸಾಕಷ್ಟು ಪ್ರಯತ್ನ ನಡೆದಿದ್ದರೂ ಮೂಡುಬಿದಿರೆ ತಾಲೂಕಿನ ವಿವಿಧೆಡೆ ಅದಿನ್ನೂ ಸಮರ್ಪಕ ಫ‌ಲ ಕೊಟ್ಟಿಲ್ಲ. ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ಗ್ರಾಮದ ಬಂಗಾಲಪದವು – ಗಂಟಾಲ್‌ಕಟ್ಟೆ, ಮಸೀದಿ ಬಳಿಯ 5 ಸೆಂಟ್ಸ್‌ ಕಾಲನಿ, ಪುತ್ತಿಗೆ, ಪಾಲಡ್ಕ, ಕಲ್ಲಮುಂಡ್ಕೂರು, ಬೆಳುವಾಯಿ, ಹೊಸಬೆಟ್ಟು, ದರೆಗುಡ್ಡೆ ಹಾಗೂ ಪಡುಮಾರ್ನಾಡು ಗ್ರಾ.ಪಂ. ಹೀಗೆ ಹಲವೆಡೆ ಸುಮಾರು 40ಕ್ಕಿಂತಲೂ ಅಧಿಕ ಮನೆಗಳಲ್ಲಿ ಶೌಚಾಲಯಗಳಿಲ್ಲ. ಇಲ್ಲೆಲ್ಲ ಬಯಲು ಶೌಚ ಇನ್ನೂ ಚಾಲ್ತಿಯಲ್ಲಿದೆ.

ಹಲವೆಡೆ ಅನಧಿಕೃತ ಮನೆಗಳಿದ್ದರೂ ಅವುಗಳನ್ನು ಡೀಮ್ಡ್ ಫಾರೆಸ್ಟ್‌ ಗುಮ್ಮನ ಕಾಟ ಕಾಡುತ್ತಿದೆ. ಪ್ಲಾಸ್ಟಿಕ್‌ ಶೀಟ್‌ ಹೊದೆಸಿದ ಮನೆಗಳೂ ಇವೆ. ಇಂಥ ಮನೆಗಳ ಪಕ್ಕದಲ್ಲಿ ನಾಲ್ಕು ಕಂಬ ಹಾಕಿ ಅದಕ್ಕೆ ಸೀರೆಗಳನ್ನು ಸುತ್ತಿ ಬಚ್ಚಲು ಮನೆಯಾಗಿಸಿ ಸ್ನಾನ ಮಾಡುವ ಸ್ಥಿತಿಯಿದೆ. ಪುರಸಭೆ , ಗ್ರಾ.ಪಂ. ವ್ಯಾಪ್ತಿಯ ಅನೇಕ ಕಡೆಗಳಲ್ಲಿರುವ, ಸೂಕ್ತ ದಾಖಲೆಗಳಿಲ್ಲದ ಮನೆ ಅಥವಾ ಜೋಪಡಿಗಳಲ್ಲಿರುವವರಿಗೆ ಶೌಚಾಲಯ ಒದಗಿಸಲು ಸ್ಥಳೀಯ ಆಡಳಿತಗಳಿಗೆ ತೊಡಕಾಗುತ್ತಿದೆ.

 ರೋಟಾಲೆಟ್‌ ಮೂಲಕ ನೆರವು
“ರೋಟಾಲೆಟ್‌ ಯೋಜನೆ’ಯಡಿ ಕಳೆದ 3 ವರ್ಷಗಳಲ್ಲಿ 125 ಕುಟುಂಬಗಳಿಗೆ ಉಚಿತವಾಗಿ ಸ್ನಾನಗೃಹ ಸಹಿತ ಶೌಚಾಲಯ ನಿರ್ಮಿಸಿಕೊಟ್ಟು ಸ್ವಚ್ಛತೆಯ ಕುರಿತು ಅರಿವು ಮೂಡಿಸುತ್ತಿದೆ. ವಿಶೇಷವಾಗಿ ಯಾವುದೇ ದಾಖಲೆ ಪತ್ರಗಳಿಲ್ಲದ ಹಾಗೂ ಮಹಿಳೆಯರು ಮತ್ತು ಶಾಲೆಗೆ ಹೋಗುವ ಹೆಣ್ಮಕ್ಕಳು ಇರುವ ಮನೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಸಹಾಯಕ ಕುಟುಂಬಗಳನ್ನು ಗುರುತಿಸಿ ನೆರವು ನೀಡಲು ಪ್ರಯತ್ನಿಸುತ್ತೇವೆ.”
-ಸಿ.ಎಚ್‌. ಅಬ್ದುಲ್‌ ಗಫೂರ್‌, ಅಧ್ಯಕ್ಷರು, ಮೂಡುಬಿದಿರೆ ರೋಟರಿ ಕ್ಲಬ್‌ , – ಡಾ| ಮುರಳೀಕೃಷ್ಣ, ಅಧ್ಯಕ್ಷರು, ರೋಟರಿ ಚಾರಿಟೆಬಲ್‌ ಟ್ರಸ್ಟ್‌

ಟಾಪ್ ನ್ಯೂಸ್

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.