ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಕ್ಷೇತ್ರದಲ್ಲಿ ಹೆಸರುವಾಸಿ ಎನ್‌ಎಂಎಎಂಐಟಿ


Team Udayavani, Jun 12, 2019, 12:04 PM IST

1106MLR32-NITTE

ಮಂಗಳೂರು: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಸಂಸ್ಥೆಯ (ಎನ್‌ಎಂಎ ಎಂಐಟಿ) ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ವಿಭಾಗವು 1986ರಲ್ಲಿ ಆರಂಭವಾಗಿದ್ದು ನ್ಯಾಶನಲ್‌ ಬೋರ್ಡ್‌ ಆಫ್‌ ಅಕ್ರೆಡಿಟೇಶನ್‌ ಪ್ರಕಾರ ಮೊದಲ ದರ್ಜೆಯ ಮಾನ್ಯತೆ ಪಡೆದಿದೆ.

ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ನಲ್ಲಿ ಬಿಇ ಪದವಿ, ಮೆಶಿನ್‌ ಡಿಸೈನ್‌ ಆ್ಯಂಡ್‌ ಎನರ್ಜಿ ಸಿಸ್ಟಮ್ಸ್‌ ಎಂಜಿನಿಯರಿಂಗ್‌ನಲ್ಲಿ ಎಂಟೆಕ್‌ ಸ್ನಾತಕೋತ್ತರ ಪದವಿ ಶಿಕ್ಷಣ ಇಲ್ಲಿದೆ. ಈ ವಿಭಾಗವು 2007ರಿಂದ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಅಂಗೀಕೃತ ಸಂಶೋಧನಾ ಕೇಂದ್ರವಾಗಿದೆ. ಡಿಸೈನ್‌, ಥರ್ಮಲ್‌, ಮ್ಯಾನ್ಯುಫ್ಯಾಕ್ಚರಿಂಗ್‌ ಆ್ಯಂಡ್‌ ಅಟೋಮೇಶನ್‌, ಮ್ಯಾನೇಜ್‌ಮೆಂಟ್‌ ಅಥವಾ ಅಂತರ್‌ ವಿಭಾಗೀಯ ಕೋರ್ಸ್‌ ಇನ್‌ಫಾರ್ಮೇಶನ್‌ ಟೆಕ್ನಾಲಜಿಗಳನ್ನು ಅಧ್ಯಯನ ಮಾಡುವ ಅವಕಾಶವಿದೆ.

ಸೆಂಟರ್ಸ್‌ ಆಫ್‌ ಎಕ್ಸಲೆನ್ಸ್‌ ಸಂಶೋಧನಾ ಕ್ಷೇತ್ರದಲ್ಲಿ ಮೈಕ್ರೊಮೆಶಿನಿಂಗ್‌, ವೈಬ್ರೇಶನ್‌ ಐಸೊಲೇಶನ್‌, ಸಿಸ್ಟಮ್‌ ಡಿಸೈನ್‌, ಅಡ್ವಾನ್ಸ್‌ಡ್‌ ಮೆಶಿನಿಂಗ್‌, ಐಸಿ ಎಂಜಿನ್ಸ್‌, ವೆಲ್ಡಿಂಗ್‌ ಟೆಕ್ನಾಲಜಿ, ಆಲ್ಟರ್ನೇಟಿವ್‌ ಪ್ಯುಯೆಲ್ಸ್‌ ಹಾಗೂ ರೋಬೋಟಿಕ್ಸ್‌ ಮತ್ತು ಅಟೋಮೇಶನ್‌ ವಿಷಯಗಳ ಮೇಲೆ ಹೆಚ್ಚಿನ ಒತ್ತು ಸಂಸ್ಥೆಯಲ್ಲಿದೆ. ಎನ್‌ಎಂಎಎಂಐಟಿ-ಪ್ರೋನಿಯಸ್‌ ಸೆಂಟರ್‌ ಫಾರ್‌ ವೆಲ್ಡಿಂಗ್‌ ಟೆಕ್ನಾಲಜಿಯು ಪ್ರೋನಿಯಸ್‌ ನಿರ್ಮಿತ ಆಧುನಿಕ ವೆಲ್ಡಿಂಗ್‌ ಸಿಮ್ಯುಲೇಟರನ್ನು ಹೊಂದಿದೆ.

ಲ್ಯಾಬ್‌ ವ್ಯೂ, ರೊಬೋಟ್‌ ಪ್ರೋಗ್ರಾಮಿಂಗ್‌ ಆ್ಯಂಡ್‌ ಸಿಮ್ಯುಲೇಶನ್‌, ಸಿಎನ್‌ಸಿ ಸಿಮ್ಯುಲೇಶನ್‌ ಸಾಫ್ಟ್‌ವೇರ್‌, ಎಫ್‌ಇಎ ಆ್ಯಂಡ್‌ ಸಿಎಫ್‌ಡಿ, ಕ್ರಿಯೊ ಪ್ಯಾರಾಮೆಟ್ರಿಕ್‌, ಸಾಲಿಡ್‌ ಎಡ್ಜ್, ಡಿಸ್ಪೇಸ್‌, ಮೈಕ್ರೊಸ್ಕೋಪ್‌ ಇಮೇಜಿಂಗ್‌ ಸಾಫ್ಟ್‌ವೇರ್‌ಗಳನ್ನು ಸಂಸ್ಥೆಯಲ್ಲಿ ಬಳಸಲಾಗುತ್ತಿದೆ. ವಿಭಾಗವು ಎನ್‌ಎಂಎಎಂಐಟಿ ಇನ್‌ಕ್ಯೂಬೇಶನ್‌ ಸೆಂಟರ್‌ನಲ್ಲಿ ಬಯೋಸೇಫ್ಟಿ ಲ್ಯಾಬೊರೇಟರಿಗಳು ಮತ್ತು ಕಾರ್ಯಾಚರಣಾ ಘಟಕಗಳ ವಿನ್ಯಾಸ ಮತ್ತು ಅಭಿವೃದ್ಧಿಗಾಗಿ ಬಯೊಸ್ಟಿಂಗ್‌ ಟೆಕ್ನಾಲಜೀಸ್‌ ಎಂಬ ಹೆಸರಿನ ಹೊಸ ಆಯೋಜನೆಯನ್ನು ಆರಂಭಿಸಿದೆ.

ಕೌಶಲ ಕಾರ್ಯಕ್ರಮ
ಫಿನಿಟ್‌ ಎಲಿಮೆಂಟ್‌ ಅನಾಲಿಸಿಸ್‌ ಫಾರ್‌ ಇಂಡಸ್ಟ್ರಿಯಲ್‌ ಪ್ರಾಬ್ಲೆಮ್ಸ್‌ ಆ್ಯಂಡ್‌ ವೆಲ್ಡಿಂಗ್‌ ಟೆಕ್ನಾಲಜಿ ಹಾಗೂ ರೊಬೋಟಿಕ್ಸ್‌ ಆ್ಯಂಡ್‌ ಅಟೋಮೇಶನ್‌ ವಿಷಯಗಳಲ್ಲಿ ಸಂಸ್ಥೆಯು ಮೇ-ಜುಲೈಗಳಲ್ಲಿ ಉದ್ಯಮಗಳ ಸಹಯೋಗದಲ್ಲಿ ಕೌಶಲ ಕಾರ್ಯಕ್ರಮಗಳನ್ನು ನಡೆಸಲಾಗಿದೆ.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.