ಸೋಮೇಶ್ವರ ಬೀಚ್: ಸಮುದ್ರ ಪಾಲಾಗುತ್ತಿದ್ದ ಯುವತಿಯನ್ನು ರಕ್ಷಿಸಿದ ಕರಾವಳಿ ಕಾವಲು ಪಡೆ
Team Udayavani, Jan 12, 2021, 3:21 PM IST
ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ಯುವತಿಯನ್ಬು ಸ್ಥಳೀಯ ಜೀವರಕ್ಷಕ ಈಜುಗಾರ ಅಶೋಕ್ ಮತ್ತು ತಂಡ ರಕ್ಷಿಸಿದ್ದು ಯುವತಿ ಅಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು ಬೊಮ್ಮಸಂದ್ರ ನಿವಾಸಿ ಕೀರ್ತಿ(23) ರಕ್ಷಿಸಲ್ಪಟ್ಟ ಯುವತಿ.
ಇವರು ಸ್ನೇಹಿತೆಯರ ಜತೆಗೆ ಬೆಂಗಳೂರಿನಿಂದ ಕ್ಯಾಬ್ ಮೂಲಕ ಸುರತ್ಕಲ್ ಆಗಮಿಸಿದ್ದರು. ಮಂಗಳವಾರ ವಿಹಾರಕ್ಕೆಂದು ಸೋಮೇಶ್ವರ ದೇವಸ್ಥಾನದ ಬಳಿಯ ಸಮುದ್ರ ತೀರಕ್ಜೆ ಆಗಮಿಸಿದ್ದು, ಸಮುದ್ರದಲ್ಲಿ ಆಟವಾಡುವ ಸಂದರ್ಭ ಬೃಹತ್ ಅಲೆ ಅಪ್ಪಳಿಸಿತ್ತು. ಈ ಸಂದರ್ಭದಲ್ಲಿ ಈಜುಗಾರ ಅಶೋಕ್ ಯುವತಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯುವತಿಗೆ ಪ್ರಥಮ ಚಿಕಿತ್ಸೆ ನೀಡಿದ್ದು, ಸದ್ಯ ಯುವತಿ ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ಪತ್ನಿಯೊಂದಿಗೆ ಅನೈತಿಕ ಸಂಬಂಧದ ಶಂಕೆ: ಸುಪಾರಿ ಹತ್ಯೆ, ನಾಲ್ವರು ಆರೋಪಿಗಳ ಬಂಧನ
ಕರಾವಳಿ ಕಾವಲು ಪಡೆಯ ರಕ್ಷಾ ಕವಚ ತಾಲೀಮು ಸಮುದ್ರದಲ್ಲಿ ನಡೆಯುತ್ತಿದ್ದು ಈ ಹಿನ್ನಲೆಯಲ್ಲಿ ಅಶೋಕ್ ಸೇರಿದಂತೆ ಹೋಮ್ ಗಾರ್ಡ್ ಶಿವ ಪ್ರಸಾದ್ ಮತ್ತು ಕರಾವಳಿ ಕಾವಲು ಪಡೆಯ ಕಿರಣ್ ಅ್ಯಂಟಿನಿ ನಿಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ