ಸೋನು ಸೂದ್ ಚಾರಿಟಿ ವತಿಯಿಂದ ಮಂಗಳೂರಿನಲ್ಲಿ ‘ಕ್ಷಿಪ್ರ ಆಮ್ಲಜನಕ ಕೇಂದ್ರ’ ಆರಂಭ
Team Udayavani, Jun 3, 2021, 3:36 PM IST
ಮಂಗಳೂರು: ಬಾಲಿವುಡ್ ನಟ ಸೋನು ಸೂದ್ ಚಾರಿಟಿ ವತಿಯಿಂದ ರಾಪಿಡ್ ಆಕ್ಸಿಜನ್ ಕೇಂದ್ರ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಆರಂಭಗೊಂಡಿದೆ.
ಆಕ್ಸಿಜನ್ ಅಗತ್ಯವುಳ್ಳವರಿಗೆ ಸೋನು ಸೂದ್ ಚಾರಿಟಿ ಫೌಂಡೇಶನ್ ನಿಂದ ಉಚಿತವಾಗಿ ಆಕ್ಸಿಜನ್ ಸಿಲಿಂಡರ್ ಗಳನ್ನು ನೀಡಲಾಗುತ್ತಿದ್ದು ಕರ್ನಾಟಕ ರೈಲ್ವೇ ಪೊಲೀಸ್ ಕೂಡ ಕೈಜೋಡಿಸಿದೆ.
ಇದೇ ಮಾದರಿಯ ಕ್ಷಿಪ್ರ ಆಮ್ಲಜನಕ ಕೇಂದ್ರ ಹಾಸನ, ಹುಬ್ಬಳ್ಳಿ, ದಾವಣಗೆರೆ, ಬಳ್ಳಾರಿಯಲ್ಲೂ ಕಾರ್ಯನಿರ್ವಹಿಸುತ್ತಿದೆ.
ಇದನ್ನೂ ಓದಿ: ಕೋವಿಡ್ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿದ ಪ್ಲಾಸ್ಟಿಕ್ ವಸ್ತು ಮಾರಾಟಗಾರರ ಬದುಕು
ತುರ್ತು ಆಕ್ಸಿಜನ್ ಆಗತ್ಯವುಳ್ಳವರು ಹೆಲ್ಪ್ ಲೈನ್ ( 7069999961) ಮೂಲಕ ಸಂಪರ್ಕ ಸಾಧಿಸಬಹುದು ಎಂದು ಸೋನು ಸೂದ್ ಚಾರಿಟಿ ಫೌಂಡೇಶನ್ ತಿಳಿಸಿದೆ.
ಇದನ್ನೂ ಓದಿ: ಅಯ್ಯೋ…ಇಂಜೆಕ್ಷನ್ ಕೊಡ್ಬೇಡಿ…ಕೋವಿಡ್ ಲಸಿಕೆಗೆ ಹೆದರಿ ಡ್ರಮ್ ಹಿಂದೆ ಅಡಗಿ ಕುಳಿತ ಅಜ್ಜಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ