ಪಚ್ಚನಾಡಿಯಲ್ಲಿ ಮುಗಿಯದ ಅಗ್ನಿ ದೇವನ ಆಟ: ಗುಡ್ಡಕ್ಕೆ ಬೆಂಕಿ ಬಿದ್ದು ಮರ ಗಿಡ ಬೆಂಕಿಗಾಹುತಿ
Team Udayavani, Feb 15, 2023, 7:20 PM IST
ಮಂಗಳೂರು: ಪಚ್ಚನಾಡಿಯಲ್ಲಿ ಅಗ್ನಿ ದೇವನ ಆಟ ಇನ್ನೂ ಮುಗಿದಂತೆ ಕಾಣುತ್ತಿಲ್ಲ. ಈ ಬಾರಿ ತ್ಯಾಜ್ಯದ ಬದಲು ಪಕ್ಕದ ಗುಡ್ಡಕ್ಕೆ ಬೆಂಕಿ ಬಿದ್ದಿರುವುದು ವರದಿಯಾಗಿದೆ.
ಬುಧವಾರ ತ್ಯಾಜ್ಯ ವಿಲೇವಾರಿ ಪ್ರದೇಶ ವ್ಯಾಪ್ತಿಯ ಗುಡ್ಡದಲ್ಲಿ ಪೊದೆ, ಮರಗಿಡಗಳು ಬೆಂಕಿಗೆ ಆಹುತಿಯಾಗಿದೆ. ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಕದ್ರಿ ಅಗ್ನಿಶಾಮಕ ಠಾಣೆಯ ಸಿಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಿಂಗಳ ಹಿಂದೆ ತ್ಯಾಜ್ಯಕ್ಕೆ ಬೆಂಕಿ ಬಿದ್ದಿದ್ದ ಸ್ಥಳದ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿದ್ದು, ಮತ್ತೆ ತ್ಯಾಜ್ಯಕ್ಕೆ ಹರಡುವ ಸಾಧ್ಯತೆಯೂ ಇತ್ತು. ಸದ್ಯ ಬೆಂಕಿ ಸಂಪೂರ್ಣ ಹತೋಟಿಗೆ ಬಂದಿದ್ದು. ಯಾವ ಕಾರಣಕ್ಕೆ ಬೆಂಕಿ ಬಿದ್ದಿದೆ ಎಂದು ತಿಳಿದು ಬಂದಿಲ್ಲ.
ಇದನ್ನೂ ಓದಿ: ಜಾಮೀನು ಅರ್ಜಿ ತಿರಸ್ಕಾರ; ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ಸಾಧ್ಯತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ