ಜನ ಹಿಡಿದು ಕೊಟ್ಟ ಕಳ್ಳನನ್ನು ಕದ್ರಿ ಪೊಲೀಸರು ಬಿಟ್ಟು ಕಳುಹಿಸಿದರೆ?
Team Udayavani, Jan 12, 2017, 2:14 PM IST
ಮಂಗಳೂರು: ಇಲ್ಲಿನ ಸಿಟಿ ಬಸ್ ನಿಲ್ದಾಣದಲ್ಲಿ ಜೇಬುಗಳ್ಳನೊಬ್ಬನನ್ನು ಯುವಕನೊಬ್ಬ ಬೆನ್ನತ್ತಿ ಸಾರ್ವಜನಿಕರ ನೆರವಿನಿಂದ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬುಧವಾರ ಸಂಜೆ ನಡೆದಿದೆ. ಆದರೆ ಪೊಲೀಸರು ಕಳ್ಳನನ್ನೇ ಬಿಟ್ಟು ಕಳುಹಿಸಿ ಬೇಜವಾಬ್ದಾರಿ ತೋರಿರುವ ಆರೋಪ ಕೇಳಿ ಬಂದಿದೆ.
ಪುನೀತ್ ಎಂಬಾತ ಕಳ್ಳನನ್ನು ಬೆನ್ನಟ್ಟಿ ಹಿಡಿದಿದ್ದು, ಈ ವೇಳೆ ಆತನ ಮೇಲೂ ಹಲ್ಲೆ ನಡೆದಿತ್ತು. ಸಾರ್ವಜನಿಕರ ನೆರವಿನಿಂದ ಕದ್ರಿ ಪೊಲೀಸ್ ಠಾಣೆಗೆ ಎಳೆದೊಯ್ದು ದೂರು ನೀಡಿ ವಾಪಾಸಾಗಿದ್ದಾರೆ.
ದೂರು ನೀಡಿ ಪುನೀತ್ ವಾಪಾಸಾದ ಕೆಲ ಹೊತ್ತಲ್ಲಿ ಕಳ್ಳನನ್ನು ಪೊಲೀಸರು ಬಿಟ್ಟು ಕಳುಹಿಸಿದ್ದು, ಪುನೀತ್ ಆರೋಪಿ ಎಲ್ಲಿ ಎಂದು ಕೇಳಿದಾಗ ಪೊಲೀಸರು ಆವಾಜ್ ಹಾಕಿದ್ದು, ದೂರು ಕೊಟ್ಟಿದ್ದಿರಲ್ಲಾ ನೀವಿನ್ನು ಹೊರಡಿ ಎಂದು ಗದರಿದ್ದಾರೆ ಎಂದು ಆರೋಪಿಸಲಾಗಿದೆ.
ಪುನೀತ್ ಅವರು ಪೊಲೀಸರ ಬೇಜವಾಬ್ದಾರಿ ತನದ ವಿರುದ್ಧ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ದೂರು ನೀಡಲು ಮುಂದಾಗಿದ್ದು, ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೂ ದೂರು ನೀಡಲು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ