ರವಿವಾರವೂ ಸಂತೆ ವ್ಯಾಪಾರಕ್ಕೆ ಅನುಮತಿ ನೀಡಿ: ಮನೋಹರ್‌ ಶೆಟ್ಟಿ

ಸುರತ್ಕಲ್‌ ಸಂತೆ ವ್ಯಾಪಾರಸ್ಥರ ಸಭೆ

Team Udayavani, Sep 24, 2020, 2:16 AM IST

Permit trading on Sunday also: Manohar Shetty

ಸುರತ್ಕಲ್‌ ಸಂತೆ ವ್ಯಾಪಾರಸ್ಥರ ಸಭೆ ಜರಗಿತು.

ಸುರತ್ಕಲ್‌: ಇಲ್ಲಿನ ಸಂತೆ ವ್ಯಾಪಾರಸ್ಥರ ಸಭೆಯು ಸುರತ್ಕಲ್‌ ಪಾಲಿಕೆಯ ಉಪಕಚೇರಿಯಲ್ಲಿ ಬುಧ ವಾರ ಜರಗಿತು. 30 ವರ್ಷಗಳಲ್ಲಿ ನಡೆಯುತ್ತಿರುವ ರವಿವಾರದ ಸಂತೆಗೆ ಅನುಮತಿ ನೀಡಬೇಕು ಎಂದು ಇಂಟಕ್‌ ಜಿಲ್ಲಾಧ್ಯಕ್ಷ ಮನೋಹರ ಶೆಟ್ಟಿ ಅವರು ಇಂಟಕ್‌ ಸಂತೆ ವ್ಯಾಪಾರಸ್ಥರ ಒಕ್ಕೂಟದ ಪರವಾಗಿ ಮನವಿ ಮಾಡಿದರು.

ಬುಧವಾರದ ಸಂತೆ ಅಧಿಕೃತವಾಗಿದ್ದು, ಅನುಮತಿಯಿದೆ. ಬೃಹತ್‌ ಕೈಗಾರಿಕೆಗಳು ಸುರತ್ಕಲ್‌ ಸುತ್ತಮುತ್ತ ಆರಂಭವಾದಾಗ ಸಾವಿರಾರು ಕಾರ್ಮಿಕರ ಅನುಕೂಲಕ್ಕಾಗಿ ವಾರದ ರಜಾದಿನವಾದ ರವಿವಾರ ವ್ಯಾಪಾರಿಗಳು ಸಂತೆ ಆರಂಭಿಸಿದ್ದಾರೆ. 30 ವರ್ಷಗಳಲ್ಲಿ ಯಾರದ್ದೂ ಆಕ್ಷೇಪ ಇರಲಿಲ್ಲ. ಇದೀಗ ಬಡವರ ವ್ಯಾಪಾರಕ್ಕೆ ಅಡ್ಡಿಯುಂಟು ಮಾಡುವುದು ಉಚಿತವಲ್ಲ ಎಂದು ನುಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸ್ಥಳೀಯ ಮನಪಾ ಸದಸ್ಯ ವರುಣ್‌ ಚೌಟ ಸುರತ್ಕಲ್‌ ಅವರು, ಮಾರುಕಟ್ಟೆ ವ್ಯಾಪಾರಸ್ಥರು ರವಿವಾರದ ಸಂತೆ ವ್ಯಾಪಾರಕ್ಕೆ ವಿರೋಧ ವ್ಯಕ್ತ ಪಡಿಸಿದ್ದಾರೆ. ಹಾಗಾಗಿ ಸಂತೆ ವ್ಯಾಪಾರಕ್ಕೆ ಅನುಮತಿ ನೀಡುವ ಬಗ್ಗೆ ಪಾಲಿಕೆಯಲ್ಲಿ ಚರ್ಚೆಯಾಗ ಬೇಕಿದೆ ಎಂದರು.

ಉಪಮೇಯರ್‌ ವೇದಾವತಿ, ಸ್ಥಾಯೀ ಸಮಿತಿ ಅಧ್ಯಕ್ಷ ಕಿರಣ್‌ ಕುಮಾರ್‌ ಕೋಡಿಕಲ್‌, ಮನಪಾ ಸದಸ್ಯರಾದ ಸುಮಿತ್ರಾ ಕರಿಯ, ಶ್ವೇತಾ ಎ., ನಯನಾ ಆರ್‌. ಕೋಟ್ಯಾನ್‌, ಸರಿತಾ ಶಶಿಧರ್‌, ಲಕ್ಷ್ಮೀ ಶೇಖರ್‌ ದೇವಾಡಿಗ, ಲೋಕೇಶ್‌ ಬೊಳ್ಳಾಜೆ, ಇಂಟಕ್‌ನ ರಾಜ್ಯ ಕಾರ್ಯದರ್ಶಿ ಸುರೇಶ್‌, ವಿನೋದ್‌ ರಾಜ್‌, ಸಂತೆ ವ್ಯಾಪಾರಸ್ಥರ ಒಕ್ಕೂಟದ ಮಹಮ್ಮದ್‌, ಮನಪಾ ಸದಸ್ಯರುಗಳು, ಅಧಿ ಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

ರವಿವಾರ ಸಂತೆ ಅನುಮತಿಗೆ ಮನವಿ
ಸ್ಥಾಯೀ ಸಮಿತಿ ಸಭೆಯಲ್ಲಿ ಚರ್ಚಿಸಿ ರವಿವಾರದ ಸಂತೆಗೆ ಅನುಮತಿ ನೀಡುವ ಕುರಿತು ನಿರ್ಧರಿಸಲಾಗುವುದು ಎಂದು ಆಯುಕ್ತ ಶ್ರೀಧರ್‌ ಹೇಳಿದರು. ಪಾಲಿಕೆಯಿಂದ ಅನುಮತಿ ಸಿಗುವವರೆಗೆ ಬಡ ಸಂತೆ ವ್ಯಾಪಾರಸ್ಥರಿಗೆ ಬುಧವಾರ ಸಂತೆ ವ್ಯಾಪಾರದ ಜತೆಗೆ ರವಿವಾರವೂ ಅನುಮತಿ ನೀಡಿ ಬಡವರ್ಗದವರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಮಹೋಹರ್‌ ಶೆಟ್ಟಿ ಒತ್ತಾಯಿಸಿದರು.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.