ಪ್ರವಾಸಿಗರಿಗೆ ಕಂಟಕವಾಗಬಲ್ಲ ಪಿಲ್ಲರ್‌ ಅವಶೇಷ!


Team Udayavani, Apr 13, 2022, 10:52 AM IST

tourist

ತಣ್ಣೀರುಬಾವಿ: ತಣ್ಣೀರು ಬಾವಿ ಬೀಚ್‌ನಲ್ಲಿ ಆಂಧ್ರ ಮೂಲದ ಜಿಎಂಆರ್‌ ವಿದ್ಯುತ್‌ ಕಂಪೆನಿಯು ತನ್ನ ಅವಶೇಷವನ್ನು ತೆರವು ಗೊಳಿಸದೆ ಇದ್ದು, ಪ್ರವಾಸಿಗರು ಎಚ್ಚರ ತಪ್ಪಿದರೆ ಜೀವಕ್ಕೆ ಅಪಾಯದ ಆತಂಕ ಎದುರಾಗಿದೆ.

ಸಮುದ್ರದೊಳಗೆ ಹಾಕಿದ ಕಾಂಕ್ರೀಟ್‌ ಪಿಲ್ಲರ್‌, ಫೈಪ್‌ಲೈನ್‌ ತೆರವುಗೊಳಿಸದ ಕಾರಣ ಇದರ ಮೇಲ್ಭಾಗ ಮರಳಿನಲ್ಲಿ ಕಾಣಸಿಗುತ್ತಿದೆ. ಕಬ್ಬಿಣ ತುಕ್ಕು ಹಿಡಿದಿದ್ದು, ಬಹಳಷ್ಟು ಚೂಪಾಗಿಯೂ ಇದ್ದು ಅಪಾಯ ಆಹ್ವಾನಿಸುತ್ತಿದೆ. ಸುಮಾರು 15 ವರ್ಷಗಳ ಹಿಂದೆ ಇಲ್ಲಿ ಜಿಎಂಆರ್‌ ಕಂಪೆನಿಯು ತೇಲುವ ವಿದ್ಯುತ್‌ ಘಟಕ ಸ್ಥಾಪಿಸುತ್ತು. ಈ ವೇಳೆ ಬೀಚ್‌ ದಡದಲ್ಲಿ ಪೈಪ್‌ ಅಳವಡಿಕೆಗೆ ಕಬ್ಬಿಣ ಬಳಸಿ ಬೃಹತ್‌ ಕಲ್ಲುಗಳನ್ನು ಹಾಕಿ ಕಾಂಕ್ರೀಟ್‌ ಪಿಲ್ಲರ್‌ ನಿರ್ಮಿಸಿತ್ತು. ಬೀಚ್‌ ಮುಖೇನವಾಗಿ ಸಮುದ್ರಕ್ಕೆ ಪೈಪ್‌ಲೈನ್‌ ಕೂಡ ಅಳವಡಿಕೆ ಮಾಡಲಾಗಿತ್ತು. ಘಟಕವು ಹಲವು ವರ್ಷಗಳ ಕಾರ್ಯನಿರ್ವಹಣೆ ಬಳಿಕ ಕಾರಣಾಂತರದಿಂದ ಹೈದರಾಬಾದ್‌ಗೆ ಸ್ಥಳಾಂತರಿಸಲ್ಪಟ್ಟಿತ್ತು. ಆದರೆ ಕಬ್ಬಿಣದ ಪಿಲ್ಲರ್‌ ಪೂರ್ಣವಾಗಿ ತೆಗೆಯದೆ ನಿರ್ಲಕ್ಷ್ಯ ವಹಿಸಿದ್ದು, ಸ್ಥಳೀಯರು ಅಪಾಯಕ್ಕೀಡಾಗುವ ಭೀತಿ ಉಂಟಾಗಿದೆ.

ಸೂಚನ ಫಲಕ ಅಳವಡಿಕೆ

ಪ್ರವಾಸಿಗರು ಮುನ್ನೆಚ್ಚರಿಕೆ ವಹಿಸುವಂತೆ ತಣ್ಣೀರುಬಾರಿ ಬೀಚ್‌ ಅಭಿವೃದ್ಧಿ ಸಮಿತಿಯವರು ಫಲಕ ಅಳವಡಿಸಿ ದ್ದಾರೆ. ಜತೆಗೆ ಇಲ್ಲಿ ಜೀವರಕ್ಷಕರು ಕೂಡ ಎಚ್ಚರಿಕೆ ವಹಿಸಲು ಸೂಚನೆ ನೀಡುತ್ತಾರೆ. ಈ ಭಾಗದಲ್ಲಿ ಹಲವಾರು ವರ್ಷಗಳ ಹಿಂದೆ ಮುಳುಗಿದ ಹಡಗು ಒಡೆಯಲು ಇತ್ತೀಚೆಗೆ ಅನುಮತಿ ಲಭಿಸಿದ್ದು, ದಡಕ್ಕೆ ಸಮೀಪವಿರುವ ಈ ಕಬ್ಬಿಣದ ಪೈಪ್‌ ತೆರವಿಗೆ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.