ಇಂದಿನಿಂದ ಪೊಳಲಿ ಜಾತ್ರೆ ಆರಂಭ


Team Udayavani, Mar 15, 2019, 6:42 AM IST

5.jpg

ಪೊಳಲಿ : ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಪನ್ನಗೊಳ್ಳುತ್ತಿದ್ದಂತೆ ಐತಿಹಾಸಿಕ ಪೊಳಲಿ ಜಾತ್ರಾ ಮಹೋತ್ಸವ ಆರಂಭಗೊಂಡಿದೆ.

ಮಾ.13ರಂದು ಬ್ರಹ್ಮಕಲಶಾಭಿಷೇಕ ಸಂಪನ್ನಗೊಳ್ಳುತ್ತಿದ್ದಂತೆ ಸಂಜೆ ಹಲವು ವಿಧಿ -ವಿಧಾನಗಳನ್ನು ಪೂರೈಸಲಾಯಿತು. ಸಂಜೆ ಮಹಾಪೂಜೆ ನಡೆಸಿ ದೊಡ್ಡ ರಂಗಪೂಜೆ ನಡೆದ ಬಳಿಕ ಅದ್ದೂರಿ ಉತ್ಸವ ಬಲಿ ಸೇವೆ ನಡೆಯಿತು. ಬಳಿಕ ಚಂದ್ರಮಂಡಲ ರಥ, ಬೆಳ್ಳಿರಥ, ಸಣ್ಣ ರಥೋತ್ಸವ, ವಸಂತ ಮಂಟಪದಲ್ಲಿ ಪೂಜೆ, ಅಷ್ಟಾವಧಾನ ಸೇವೆ, ಪಲ್ಲಕಿ ಉತ್ಸವ ನಡೆಸಿ ಮಹಾಪೂಜೆ ನಡೆಸಲಾಯಿತು. ಇದಾದ ಬಳಿಕ ಕೊಡಮಣಿತ್ತಾಯ ಮತ್ತು ಅರ್ಕುಳ ಶ್ರೀ ಉಳ್ಳಾಕ್ಲು- ಮಗೃಂತಾಯಿ ದೈವಗಳ ನೇಮೋತ್ಸವ ನಡೆಸಿ ಸಂಪ್ರೋಕ್ಷಣೆ ನಡೆಸಿದ ಬಳಿಕ ಐತಿಹಾಸಿಕ ಬ್ರಹ್ಮಕಲಶೋತ್ಸವಕ್ಕೆ ತೆರೆ
ಬಿದ್ದಿದೆ.

ಇಂದಿನಿಂದ ಜಾತ್ರೆ
ಬ್ರಹ್ಮಕಲಶೋತ್ಸವದ ಕಾರ್ಯಕ್ರಮಗಳು ರಾಜ ರಾಜೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ ದೊಂದಿಗೆ ಸಂಪನ್ನವಾಗುತ್ತಿದ್ದಂತೆ ಗುರುವಾರ ರಾತ್ರಿ ಧ್ವಜಾರೋಹಣದೊಂದಿಗೆ ಪೊಳಲಿಯ
ಒಂದು ತಿಂಗಳ ಜಾತ್ರೆಯ ವೈಭವ ಆರಂಭವಾಗಿದೆ. ಕಳೆದ ಬಾರಿ ಶ್ರೀ ಕ್ಷೇತ್ರದಲ್ಲಿ ಜೀರ್ಣೋದ್ಧಾರ ಕಾರ್ಯಕ್ಕಾಗಿ ದೇವಸ್ಥಾನವನ್ನು ತೆರವುಗೊಳಿಸಿದ್ದರಿಂದ ಸಂಪೂರ್ಣ ಅವಧಿಯ ಜಾತ್ರಾ ಮಹೋತ್ಸವ
ನಡೆದಿರಲಿಲ್ಲ. ಬದಲಿಗೆ ಕೇವಲ 7 ದಿನಗಳ ಕಾಲ ಸಾಂಕೇತಿಕವಾಗಿ ಜಾತ್ರಾ ಮಹೋತ್ಸವ ನಡೆಸಲಾಗಿತ್ತು. ಈ ಬಾರಿ ಬ್ರಹ್ಮಕಲಶೋತ್ಸವವು ನಡೆದಿರುವುದರಿಂದ ಜಾತ್ರಾ ಮಹೋತ್ಸವವು ವೈಭವದಿಂದ ಜರಗಲಿದೆ.

ಗುರುವಾರ ರಾತ್ರಿ ಧ್ವಜಾರೋಹಣಗೊಂಡು ಬಲಿ ನಡೆದ ಬಳಿಕ ಕಂಚುಬೆಳಕು ಸೇವೆ ನಡೆಯಲಿದೆ.
ಪುತ್ತಿಗೆಯ ಸೋಮನಾಥೇಶ್ವರ ದೇವಸ್ಥಾನದಲ್ಲಿ ಜೋಯಿಸರು ದಿನ ನಿಗದಿ ಮಾಡಿ ಶುಕ್ರವಾರ ಬೆಳಗ್ಗೆ ಅದನ್ನು ಸೇರಿಗಾರರಲ್ಲಿ ತಿಳಿಸಿದ ಬಳಿಕ ಸೋಮಕಾಸುರ ಹಾಗೂ ರೆಂಜಕಾಸುರನ ಮೂಲಕ ಜಾತ್ರೆಯ ಒಟ್ಟು ದಿನಗಳು ನಿರ್ಧಾರವಾಗಲಿದೆ. ಐದು ದಿನಗಳಿಗೊಮ್ಮೆ ದಂಡೆಮಾಲೆ, ಕೋಳಿಗುಂಟ, ಐದು ದಿನಗಳ ಕಾಲ ಚೆಂಡು, ಒಂದು ದಿನದ ಮಹಾರಥೋತ್ಸವ ನಡೆದ ಬಳಿಕ ಆರಾಡ ನಡೆದು ಒಂದು ತಿಂಗಳ ಜಾತ್ರೆ ಸಮಾಪನಗೊಳ್ಳಲಿದೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.