‘ಬ್ರಾಹ್ಮಣ ಸಮಾಜದಲ್ಲೂ ಬಡ ಕುಟುಂಬ’


Team Udayavani, Mar 31, 2018, 4:59 PM IST

31-March-11.jpg

ಮಹಾನಗರ: ಸಮಾಜದಲ್ಲಿ ಬ್ರಾಹ್ಮಣರೆಂದರೆ ಶ್ರೀಮಂತರು ಎಂಬ ಭಾವನೆ ಇದೆ. ಆದರೆ ಬ್ರಾಹ್ಮಣರಲ್ಲಿಯೂ ಅನೇಕ ಬಡ ಕುಟುಂಬಗಳಿವೆ. ಬ್ರಾಹ್ಮಣರು ತಮ್ಮ ಸ್ವಪ್ರಯತ್ನದಿಂದಲೇ ಮೇಲೆ ಬಂದವರಾಗಿದ್ದಾರೆ ಎಂದು ವಿಶ್ವಸ್ತರಾದ ಡಾ| ಸಿ.ಆರ್‌. ಬಲ್ಲಾಳ್‌ ಹೇಳಿದರು.

ಮಂಗಳೂರಿನ ಭಾಸ್ಕರ ಮಾಲತೀ ರಾವ್‌ ಪೇಜಾವರ ಟ್ರಸ್ಟ್‌ ವತಿಯಿಂದ ಕರ್ಣಾಟಕ ಬ್ಯಾಂಕ್‌ ಮತ್ತು ಲಯನ್ಸ್‌ ಕ್ಲಬ್‌ ಆಶ್ರಯದಲ್ಲಿ ನಗರದ ಲಯನ್ಸ್‌ ಸೇವಾ ಮಂದಿರದಲ್ಲಿ ಶುಕ್ರವಾರ ನಡೆದ 18ನೇ ವರ್ಷದ ಅನುದಾನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇತ್ತೀಚೆಗೆ ಸರಕಾರವು ಬ್ಯಾಂಕ್‌ ಗಳಲ್ಲಿ ಅಡವಿಟ್ಟ ಹಣದ ಬಡ್ಡಿದರ ಕಡಿಮೆಗೊಳಿಸಿದೆ. ಇದರಿಂದ ಅನುದಾನ ವಿತರಣೆ ಮಾಡಲು ಕಷ್ಟವಾಗುತ್ತಿದೆ. ಯಾವುದೇ ರೂಪದಲ್ಲಿ ಬಂದಂತಹ ಹಣವನ್ನು ಸರಿಯಾದ ಕೆಲಸಕ್ಕೆ ವಿನಿಯೋಗಿಸಬೇಕು ಎಂದರು. ಮುಖ್ಯಅತಿಥಿಯಾಗಿದ್ದ ಉದ್ಯಮಿ ಎ. ಪ್ರಭಾಕರ ರಾವ್‌ ಮಾತನಾಡಿ, ಮಾಲತೀ ರಾವ್‌ ಪೇಜಾವರ ಅವರು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಕಾಲದಲ್ಲಿ ನಡೆದ ತುರ್ತು ಪರಿಸ್ಥಿತಿ ಘೋಷಣೆಯ ವಿರುದ್ಧ ಹೋರಾಡಿದ ಧೈರ್ಯವಂತ ಮಹಿಳೆ ಎಂದರು. ಉದ್ಯಮಿ ವಿಜಯಲಕ್ಷ್ಮೀ ಆರ್‌. ರಾವ್‌, ಬಿಜೈಯ ಕಮಲಾ ಕೆ. ವೆಂಕಟ ರಾವ್‌, ಟ್ರಸ್ಟ್‌ನ ರತಿ ದಿನೇಶ್‌ ರಾವ್‌, ಡಿ. ಈಶ್ವರ ಭಟ್‌, ಸುಧಾಕರ ರಾವ್‌ ಪೇಜಾವರ ಉಪಸ್ಥಿತರಿದ್ದರು. ಬಿಜೈ ನ್ಯೂ ರೋಡ್‌ನ‌ ಸಮತಾ ಮಹಿಳಾ ಬಳಗದಿಂದ ಭಕ್ತಿ ಲಹರಿ ಕಾರ್ಯಕ್ರಮ ಜರಗಿತು.

44 ಮಂದಿಗೆ ಅನುದಾನ
ಟ್ರಸ್ಟ್‌ನ ಎನ್‌. ವೆಂಕಟರಾಜ ಮಾತನಾಡಿ, ಈ ಬಾರಿ 2 ಶಾಲೆಗಳು, 2 ದೇವಸ್ಥಾನಗಳು, 40 ಮಂದಿ ವಿದ್ಯಾರ್ಥಿಗಳು ಸೇರಿದಂತೆ 44 ಮಂದಿಗೆ ಅನುದಾನ ವಿತರಣೆ ಮಾಡಲಾಗುವುದು. ಒಟ್ಟಾರೆಯಾಗಿ 1.10 ಲಕ್ಷ ರೂ. ಅನುದಾನ ವಿತರಣೆಯಾಗಲಿದೆ ಎಂದರು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.