ಮಂಗಳೂರು ದಕ್ಕೆ ; ಹೊಸ ನಿರೀಕ್ಷೆಯೊಂದಿಗೆ ಮೀನುಗಾರಿಕೆಗೆ ಸಿದ್ಧತೆ


Team Udayavani, Jul 29, 2022, 4:43 PM IST

14

ಬಂದರು: ಸುಮಾರು 2 ತಿಂಗಳಿನಿಂದ ಮೀನುಗಾರಿಕೆ ಚಟುವಟಿಕೆ ಇಲ್ಲದೆ ಬಣಗುಡುತ್ತಿದ್ದ ಮಂಗಳೂರಿನ ಮೀನುಗಾರಿಕಾ ದಕ್ಕೆಯು ಮತ್ತೆ ಚಟುವಟಿಕೆಯ ತಾಣವಾಗಿ ಹೊಸ ನಿರೀಕ್ಷೆ ಮೂಡಿಸಿದೆ.

ಎರಡು ತಿಂಗಳ ರಜೆಯ ಬಳಿಕ ಆ.1ರಿಂದ ಮೀನುಗಾರಿಕೆ ಮರು ಆರಂಭ ಗೊಳ್ಳಲಿದ್ದು ಮುಂದಿನ ಮೀನುಗಾರಿಕೆ ಋತುವಿನ ಉತ್ತಮ ಫಸಲಿನ ನಿರೀಕ್ಷೆಯೊಂದಿಗೆ ಕಡಲಿಗಿಳಿ ಯಲು ಮೀನುಗಾರರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಜೂ.1ರಿಂದ ಜಾರಿಯಲ್ಲಿದ್ದ ಮೀನುಗಾರಿಕಾ ನಿಷೇಧ ಜು.31ಕ್ಕೆ ಕೊನೆಗೊಳ್ಳಲಿದೆ.

ಮೀನುಗಾರಿಕೆಗೆ ಬೋಟುಗಳನ್ನು, ಎಂಜಿನ್‌ಗಳನ್ನು ದುರಸ್ತಿಗೊಳಿಸಿ ಹಾಗೂ ಬಲೆಗಳನ್ನು ಸಿದ್ಧಗೊಳಿಸಿ ಸನ್ನದ್ದವಾಗಿ ರಿಸುವ ಕಾರ್ಯ ನಡೆಯುತ್ತಿವೆ. ಜು.31ಕ್ಕೆ ಐಸ್‌ಪ್ಲಾಂಟ್‌ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲಿದೆ. ಮೀನುಗಾರಿಕೆ ದೋಣಿಗಳಲ್ಲಿ ದುಡಿಯುವರಲ್ಲಿ ಬಹುಪಾಲು ಆಂಧ್ರ, ಓರಿಸ್ಸಾ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಿಗೆ ಸೇರಿದವರಾಗಿದ್ದು ಊರಿಗೆ ತೆರಳಿದವರು ಮರಳಿ ಬರುತ್ತಿದ್ದಾರೆ.

ಮಂಗಳೂರು ಮೀನುಗಾರಿಕೆ ಧಕ್ಕೆಯಲ್ಲಿ ಪರ್ಸಿನ್‌ ಹಾಗೂ ಟ್ರಾಲ್‌ ಸೇರಿ ಒಟ್ಟು 1400 ಬೋಟುಗಳಿವೆ. ಇದರಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟುಗಳು ಮೊದಲಿಗೆ ಕಡಲಿಗಿಳಿಯುತ್ತವೆ.

ನಾಡದೋಣಿಗಳಿಗೆ ಅನುಕೂಲ ಹವಾಮಾನ ಸಮುದ್ರದಲ್ಲಿ ಬಲವಾದ ಗಾಳಿ ಇದ್ದ ಕಾರಣ ಇತ್ತೀಚೆಗೆ ನಾಡದೋಣಿ ಮೀನುಗಾರಿಕೆ ಅಷ್ಟಾಗಿ ನಡೆದಿರಲಿಲ್ಲ. ಸದ್ಯ ಮಳೆ ಕಡಿಮೆಯಾಗಿ ಸಮುದ್ರ ಶಾಂತವಾಗಿರುವ ಕಾರಣದಿಂದ ಮೀನುಗಾರಿಕೆ ನಡೆಯುತ್ತಿದೆ. ಅಳಿವೆಯಲ್ಲೂ ಸಣ್ಣ ದೋಣಿಗಳ ಸಂಚಾರ ಮಾಡುತ್ತಿರುವುದರಿಂದ ನವ ಮಂಗಳೂರು ಬಂದರಿನ ಬದಲಿಗೆ ದಕ್ಕೆಗೆ ಬಂದು ವಿಲೇವಾರಿ ನಡೆಯುತ್ತಿದೆ. ಯಾಂತ್ರೀಕೃತ ಮೀನುಗಾರಿಕೆ ಸ್ಥಗಿತಗೊಂಡಿರುವುದರಿಂದ ಸದ್ಯ ಮಂಗಳೂರಿನ ದಕ್ಕೆಗೆ ಹೊರ ರಾಜ್ಯಗಳಿಂದಲೂ ಮೀನು ಬರುತ್ತಿದೆ. ಆದರೆ ಇವುಗಳು ಐಸ್‌ಪ್ಯಾಕ್‌ ಮಾಡಿರುವ ಮೀನುಗಳಾಗಿರವುದರಿಂದ ತಾಜಾ ಆಗಿರುವುದಿಲ್ಲ. ಆದರೂ ಬೇಡಿಕೆ ಕಡಿಮೆಯಾಗಿಲ್ಲ.

ಉತ್ತಮ ಮೀನುಗಾರಿಕೆಯ ನಿರೀಕ್ಷೆ: ಆ.1 ರಿಂದ ಮೀನುಗಾರಿಕೆ ಪ್ರಾರಂಭವಾಗುತ್ತದೆ. ಹವಾಮಾನ ಅನುಕೂಲವಿದ್ದರೆ ಅಂದಿನಿಂದಲೇ ಮೀನುಗಾರಿಕೆ ಆರಂಭವಾಗುತ್ತದೆ. ಕಳೆದ ಸಾಲಿ ನಲ್ಲಿ ಕೊನೆಯ ಅವಧಿ ಬಿಟ್ಟರೆ ಉಳಿದಂತೆ ಮೀನುಗಾರಿಕೆ ಉತ್ತಮವಾಗಿತ್ತು. ಈ ಬಾರಿಯೂ ಉತ್ತಮ ಫಸಲಿನ ನಿರೀಕ್ಷೆಯಿದೆ. –ಮೋಹನ್‌ ಬೆಂಗ್ರೆ, ಮೀನುಗಾರ ಮುಖಂಡರು

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.