ಕಾಮಗಾರಿ 2024ಕ್ಕೆ ಪೂರ್ಣಗೊಳ್ಳುವಂತೆ ಆದ್ಯತೆ: ಸಂಸದ ನಳಿನ್‌ ಕುಮಾರ್‌ ಕಟೀಲ್‌

ಬಿಕರ್ನಕಟ್ಟೆ -ಸಾಣೂರು ರಾಷ್ಟ್ರೀಯ ಹೆದ್ದಾರಿ

Team Udayavani, Jun 4, 2023, 3:18 PM IST

ಕಾಮಗಾರಿ 2024ಕ್ಕೆ ಪೂರ್ಣಗೊಳ್ಳುವಂತೆ ಆದ್ಯತೆ: ಸಂಸದ ನಳಿನ್‌ ಕುಮಾರ್‌ ಕಟೀಲ್‌

ಕೈಕಂಬ: ಬಿಕರ್ನಕಟ್ಟೆ -ಸಾಣೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ವೇಗಗತಿಯಲ್ಲಿ ನಡೆಯುತ್ತಿವೆ. ಈಗಾಗಲೇ ಸುಮಾರು 22 ಕಿ.ಮೀ.ಗಳಷ್ಟು ರಸ್ತೆ¤ಕಾಮಗಾರಿಗಳು ಪೂರ್ಣಗೊಳ್ಳುವ ಹಂತದಲ್ಲಿವೆ. ಬಹು ವರ್ಷಗಳ ಬೇಡಿಕೆಯ ರಸ್ತೆ ಇದಾಗಿದ್ದು, ಸುಮಾರು 1,200 ಕೋ. ರೂ.ಯ ಅನುದಾನದಲ್ಲಿ ಕಾಮಗಾರಿ ನಡೆಯುತ್ತಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

ಬಿಕರ್ನಕಟ್ಟೆ -ಸಾಣೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿ ದರು.

ಬೇರೆ ಬೇರೆ ಕಾರಣ ಹಾಗೂ ಕೆಲವು ಕಡೆ ಕಾನೂನುನಾತ್ಮಕ ಕಾರಣಗಳಿಂದ ಕಾಮಗಾರಿಗಳು ನಡೆಯುತ್ತಿಲ್ಲ. ಆ ಸಮಸ್ಯೆಗಳನ್ನು ಪರಿಹಾರ ಮಾಡಿ ರಾ.ಹೆ. ಕಾಮಗಾರಿ 2024ಕ್ಕೆ ಪೂರ್ಣಗೊಳ್ಳುವಂತೆ ಆದ್ಯತೆ ನೀಡಲಾಗುತ್ತದೆ. ಅನುಭವಿ ತಂಡ ಈ ಕಾಮಗಾರಿಯನ್ನು ಮಾಡುತ್ತಾ ಇದೆ. ಕಾಮಗಾರಿಗೆ ವೇಗ ಕೊಡುವ ದೃಷ್ಟಿಯಿಂದ ನಾನು ಮತ್ತು ಶಾಸಕ ಡಾ| ಭರತ್‌ ಶೆಟ್ಟಿ ಅವರು ಭೇಟಿ ನೀಡಿ,ಇಲ್ಲಿನ ಜನರ ಸಮಸ್ಯೆಗಳನ್ನು ಹಾಗೂ ಮಳೆಗಾಲ ಬರುವುದರಿಂದ ಚರಂಡಿ ವ್ಯವಸ್ಥೆ, ನೀರಿನ ಸಮಸ್ಯೆ ಹಾಗೂ ಇತರ ಸಮಸ್ಯೆಗಳನ್ನು ನಾವು ಪರಿಶೀಲನೆ ಮಾಡಲಾಗಿದೆ. ಸಮಸ್ಯೆಗಳಿರುವ ಪ್ರದೇಶಗಳಲ್ಲಿ ಬೇಗ ಸರಿಪಡಿಸಿ ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಆದೇಶವನ್ನು ನೀಡಲಾಗಿದೆ.

ಕಳೆದ 9 ವರ್ಷಗಳಿಂದ ಜಿಲ್ಲೆಗೆ ಅನುದಾನಗಳ ಮಹಾಪೂರವೇ ಹರಿದು ಬಂದಿದೆ. ಸರಕಾರ ಬೇರೆ ಬೇರೆ ಯೋಜನೆಯಡಿಯಲ್ಲಿ 38 ಸಾವಿರ ಕೋಟಿ ರೂ. ಕೊಟ್ಟಿದೆ. ರಸ್ತೆ ಕಾಮಗಾರಿಗಳಿಗೆ ಸುಮಾರು 10 ಸಾವಿರ ಕೋಟಿ ರೂ. ಕ್ಕಿಂತ ಹೆಚ್ಚು ಅನುದಾನಗಳನ್ನು ಬಿಡುಗಡೆ ಮಾಡಿದೆ. ಬಿ.ಸಿ.ರೋಡ್‌ನಿಂದ ಅಡ್ಡಹೊಳೆ ಎರಡು ಟೆಂಡರ್‌ಗಳ ಹಂತದಲ್ಲಿ ಕಾಮಗಾರಿ ನಡೆಯುತ್ತದೆ. ಬಿಸಿರೋಡ್‌ನಿಂದ ಪುಂಜಾಲ್‌ ಕಟ್ಟೆ, ಪುಂಜಾಲಕಟ್ಟೆಯಿಂದ ಚಾರ್ಮಾಡಿ ರಸ್ತೆ ಕಾಮಗಾರಿ ಆರಂಭವಾಗಿದೆ. ಈಗಾಗಲೇ ಕೊಡಗು ಮಾಣಿ ಡಿಪಿಆರ್‌ ಹಂತದಲ್ಲಿದೆ. ಸರಕಾರ ಹತ್ತಾರು ರಸ್ತೆಗಳ ಅಭಿವೃದಿಗೆ ಜಿಲ್ಲೆಗೆ ಅನುದಾನ ನೀಡಿದೆ.

ಈ ಸಂದರ್ಭದಲ್ಲಿ ಶಾಸಕ ಡಾ|ಭರತ್‌ ಶೆಟ್ಟ ವೈ., ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌, ಗಂಜಿಮಠ ಗ್ರಾಮ ಪಂಚಾಯತ್‌ ಅಧ್ಯಕ್ಷ ನೋಣಯ್ಯ ಕೋಟ್ಯಾನ್‌, ಪಿಡಿಒ ಜಗದೀಶ್‌, ತಿಲಕ್‌ರಾಜ್‌, ರಾಜೇಶ್‌ ಕೊಟ್ಟಾರಿ, ಸಂದೀಪ್‌ ಪಚ್ಚನಾಡಿ, ರಾಷ್ಟ್ರಿಯ ಹೆದ್ದಾರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರೈಲ್ವೇ ಇಲಾಖೆ ಜತೆ ಸಭೆ
ರಾಷ್ಟ್ರೀಯ ಹೆದ್ದಾರಿಯ ಎಲ್ಲ ಕಾಮಗಾರಿಗಳನ್ನು ಹಿಂದಿನಂತೆ 15 ದಿನಕ್ಕೊಮ್ಮೆ ನಾನೇ ಪರಿಶೀಲನೆ ಮುಂದಕ್ಕೆ ಮಾಡುತ್ತೇನೆ. ರೈಲ್ವೇ ಯೋಜನೆಗಳಿಗೆ ಜೂ.9ಕ್ಕೆ ಸಭೆ ಕರೆಯಲಾಗಿದೆ. ಈ ಹಿಂದೆ ಮೂರು ತಿಂಗಳಿಗೊಮ್ಮೆ ಸಭೆ ನಡೆಯುತ್ತಿತ್ತು. ಎಲ್ಲ ರೈಲ್ವೇ ವಿಭಾಗೀಯ ಸಭೆಯನ್ನು ಮಂಗಳೂರಿನಲ್ಲಿ ಕರೆಯಲಾಗುವುದು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

ಟಾಪ್ ನ್ಯೂಸ್

UDKasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

Kasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

\172.17.1.222finalserver$processedimage2709232709MD2CRIME GANJAA.JPG

Moodabidri ಗಾಂಜಾ ಮಾರಾಟ ಯತ್ನ: ಮೂವರು ವಶಕ್ಕೆ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

Uppunda ನಕಲಿ ಸಹಿ ಮಾಡಿ ಹಣ ದುರುಪಯೋಗ: ನಿವೃತ್ತ ಸಿಇಒ, ನಿರ್ದೇಶಕ ವಿರುದ್ಧ ದೂರು ದಾಖಲು

Uppunda ನಕಲಿ ಸಹಿ ಮಾಡಿ ಹಣ ದುರುಪಯೋಗ: ನಿವೃತ್ತ ಸಿಇಒ, ನಿರ್ದೇಶಕ ವಿರುದ್ಧ ದೂರು ದಾಖಲು

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

Udupi ಅಗ್ನಿಶಾಮಕ : ಮುಖ್ಯಮಂತ್ರಿ ಪದಕ ಪ್ರದಾನ

World Tourism Day ದೂರದೃಷ್ಟಿಯ ಯೋಜನೆ ಕಾರ್ಯಗತಗೊಳಿಸಿ: ಖಾದರ್‌

World Tourism Day ದೂರದೃಷ್ಟಿಯ ಯೋಜನೆ ಕಾರ್ಯಗತಗೊಳಿಸಿ: ಖಾದರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

\172.17.1.222finalserver$processedimage2709232709MD2CRIME GANJAA.JPG

Moodabidri ಗಾಂಜಾ ಮಾರಾಟ ಯತ್ನ: ಮೂವರು ವಶಕ್ಕೆ

ಸೆ. 30: ಕಂಬಳ ಸಮಿತಿ ಸಭೆ: ದೇವಿಪ್ರಸಾದ ಶೆಟ್ಟಿ ಬೆಳಪು

Sept. 30: ಕಂಬಳ ಸಮಿತಿ ಸಭೆ: ದೇವಿಪ್ರಸಾದ ಶೆಟ್ಟಿ ಬೆಳಪು

Mangaluru ನವದುರ್ಗಾ ಟಿವಿಎಸ್‌: ಐಕ್ಯೂಬ್‌ ಎಲೆಕ್ಟ್ರಿಕ್‌ ಸ್ಕೂಟರ್‌ ಬಿಡುಗಡೆ

Mangaluru ನವದುರ್ಗಾ ಟಿವಿಎಸ್‌: ಐಕ್ಯೂಬ್‌ ಎಲೆಕ್ಟ್ರಿಕ್‌ ಸ್ಕೂಟರ್‌ ಬಿಡುಗಡೆ

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

coffee, ಔಷಧೀಯ ಉತ್ಪನ್ನ, ಸಂಬಾರ ಪದಾರ್ಥ ಖರೀದಿಗೆ ಕ್ಯಾಂಪ್ಕೊ ಚಿತ್ತ

UDMangaluruಚಾಲಕರ ಅಪಘಾತ ಪರಿಹಾರ ಯೋಜನೆ: ಅರ್ಜಿ ಆಹ್ವಾನ

Mangaluruಚಾಲಕರ ಅಪಘಾತ ಪರಿಹಾರ ಯೋಜನೆ: ಅರ್ಜಿ ಆಹ್ವಾನ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

paddy farmers

Education: ಕೃಷಿ ಡಿಪ್ಲೊಮಾ: ಈ ಬಾರಿ ಪ್ರವೇಶ ಪ್ರಕ್ರಿಯೆಯೇ ಇಲ್ಲ!

UDKasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

Kasaragod ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಗಾಯ

\172.17.1.222finalserver$processedimage2709232709MD2CRIME GANJAA.JPG

Moodabidri ಗಾಂಜಾ ಮಾರಾಟ ಯತ್ನ: ಮೂವರು ವಶಕ್ಕೆ

lok adalat

Karnataka: ಪುನರ್‌ವಿಂಗಡಣೆ: ಆಕ್ಷೇಪಣೆಗಳಿಗೆ “ಅದಾಲತ್‌”

dr g param

IT-BT ಸಹಭಾಗಿತ್ವದಲ್ಲಿ ಸೈಬರ್‌ ಕೇಂದ್ರ: ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.