ಖಾಸಗಿ ಬಸ್ ಆರಂಭ: ಮಂಗಳೂರಿನಲ್ಲಿ ಬಸ್ ಗಳಿಗೆ ಸ್ಯಾನಿಟೈಸೇಷನ್
Team Udayavani, Jun 1, 2020, 9:59 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು ಎರಡುವರೆ ತಿಂಗಳ ಬಳಿಕ ಇಂದು ಖಾಸಗಿ ಬಸ್ ಗಳು ರಸ್ತೆಗಿಳಿದಿವೆ. ಕೋವಿಡ್ ಸಂಕಷ್ಟದ ನಡುವೆಯೂ ಖಾಸಗಿ ಬಸ್ ಗಳು ಇಂದು ಸಂಚಾರ ಆರಂಭಿಸಿದ್ದು, ಸುರಕ್ಷತಾ ಕ್ರಮವಾಗಿ ಇಂದು ಸ್ಯಾನಿಟೈಸೇಶನ್ ಮಾಡಲಾಯಿತು.
ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಪೂರ್ತಿ ಬಸ್ ಗೆ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ಸುರಕ್ಷತೆಯ ದೃಷ್ಟಿಯಿಂದ ಬಸ್ಸುಗಳ ಒಳಗೆ ಮತ್ತು ಹೊರಗೆ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದೆ.
ಬಸ್ ಗಳ ಸೀಟ್, ಫುಟ್ ಬೋರ್ಡ್ ಗಳಿಗೆ ಸಂಪೂರ್ಣ ಸ್ಯಾನಿಟೈಝರ್ ಸಿಂಪಡನೆ ಮಾಡಲಾಗುತ್ತಿದ್ದು, ಪ್ರತೀ ಟ್ರಿಪ್ ನ ಬಳಿಕ ಸ್ಯಾನಿಟೈಝರ್ ಸಿಂಪಡಿಸಲಾಗುತ್ತದೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಖಾಸಗಿ ಬಸ್ ಗಳ ಓಡಾಟ ಆರಂಭವಾಗಿದೆ. ಸರಕಾರದ ನಿಯಮದಂತೆ ಅರ್ಧದಷ್ಟು ಪ್ರಯಾಣಿಕರನ್ನು ತುಂಬಿಕೊಂಡು ಬಸ್ ಗಳು ಪ್ರಯಾಣ ಆರಂಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ