ಪುನೀತ್ ಸಾಗರ್ ಅಭಿಯಾನ್
Team Udayavani, Apr 11, 2022, 11:42 AM IST
ಉಳ್ಳಾಲ: ಎನ್ಸಿಸಿ ಕೇಂದ್ರ ಕಚೇರಿ ಮಂಗಳೂರು, ನೆಹರೂ ಯುವಕ ಕೇಂದ್ರ ಮಂಗಳೂರು, ಉಳ್ಳಾಲ ನಗರಸಭೆ, ರಾಷ್ಟ್ರೀಯ ಸೇವಾ ಯೋಜನೆ ಯೇನಪೋಯ ವಿಶ್ವವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಉಳ್ಳಾಲ ಕಡಲ ಕಿನಾರೆಯಲ್ಲಿ ಪುನೀತ್ ಸಾಗರ್ ಅಭಿಯಾನ್ ಕಾರ್ಯಕ್ರಮ ಜರಗಿತು.
ದ.ಕ. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎನ್ಸಿಸಿ ಅಧಿಕಾರಿಗಳಾದ ಲೆ| ಅಮಿತಾಬ್ ಸಿಂಗ್, ಲೆ| ಭರತ್ ಕುಮಾರ್, ಮಂಗಳೂರಿನ ನೌಕಾ ಬೆಟಾಲಿಯನ್ ಕೆಡೆಟ್ಗಳು ಹಾಗೂ ಉಳ್ಳಾಲ ನಗರಸಭೆಯ ಪೌರಾಯುಕ್ತರಾದ ರಾಯಪ್ಪ, ಮಂಗಳೂರಿನ ನೆಹರೂ ಯುವಕ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ರಘುವೀರ್ ಸೂಟರ್ಪೇಟೆ, ಯೇನಪೊಯ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಸಂಯೋಜಕಿ ಡಾ| ಅಶ್ವಿನಿ, ಸರಕಾರೇತರ ಸಂಸ್ಥೆಯ ಪ್ರತಿನಿಧಿ ಎಂ. ವಾಸುದೇವ ರಾವ್ ಭಾಗವಹಿಸಿದ್ದರು.
ಪುನೀತ್ ಸಾಗರ್ ಅಭಿಯಾನದಲ್ಲಿ ಅನೇಕ ಯುವ ಮುಂದಾಳುಗಳು, ಊರ ನಾಗರಿಕರು, ವಿವಿಧ ಕಾಲೇಜುಗಳ ಸುಮಾರು 185ಕ್ಕೂ ಹೆಚ್ಚು ಸ್ವಯಂಸೇವಕರು ಭಾಗವಹಿಸಿ 300 ಕಿಲೋ ಒಣ ತ್ಯಾಜ್ಯವನ್ನು ಸಂಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ