ಕೆರೆಗೆ ಬಿದ್ದ ಮೊಸಳೆ ಸೆರೆ
Team Udayavani, Oct 8, 2021, 9:16 PM IST
ಪುತ್ತೂರು : ಪುಣ್ಚಪ್ಪಾಡಿ ಗ್ರಾಮದ ಕುಮಾರಮಂಗಲದ ಕೆರೆಯೊಂದಕ್ಕೆ ಬಿದ್ದಿದ್ದ ಮೊಸಳೆಯನ್ನು ಅರಣ್ಯ ಇಲಾಖೆಯ ನೇತೃತ್ವದಲ್ಲಿ ಸೆರೆ ಹಿಡಿದು ಕುಮಾರಧಾರಾ ನದಿಗೆ ಬಿಟ್ಟ ಘಟನೆ ಅ.7 ರಂದು ನಡೆದಿದೆ.
ಕುಮಾರಮಂಗಲ ನಿವಾಸಿ ಚನಿಯ ಅವರ ತೋಟದಲ್ಲಿರುವ ಕೆರೆಗೆ ಮೊಸಳೆ ಬಿದ್ದಿರುವ ಮಾಹಿತಿ ಮೇರೆಗೆ ಪುತ್ತೂರು ಅರಣ್ಯ ಇಲಾಖೆಯ ಸಿಬಂದಿಗಳು ಸ್ಥಳಕ್ಕೆ ತೆರಳಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಪ್ಪ ಮತ್ತು ವಲಯ ಅರಣ್ಯಾಧಿಕಾರಿಗಳಾದ ಸುಬ್ಬಯ್ಯ ಅವರ ಮಾರ್ಗದರ್ಶನದಲ್ಲಿ ಅರಣ್ಯ ರಕ್ಷಕರಾದ ಸತ್ಯನ್ ಡಿ ಜಿ,ಗಿರೀಶ್ ನವೀನ್ ಮತ್ತು ಉರಗತಜ್ಞ ತೇಜಸ್ ,ಪುನೀತ್, ಸಚಿನ್ ಅವರು ಮೊಸಳೆಯನ್ನು ಸೆರೆ ಹಿಡಿದರು.
ಇದನ್ನೂ ಓದಿ:ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲುವು: ಕುಮಾರಸ್ವಾಮಿ
ಬಳಿಕ ಬೋನಿನ ಸಹಾಯದಿಂದ ಸುರಕ್ಷಿತವಾಗಿ ಕುಮಾರಧಾರ ನದಿಗೆ ಬಿಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು