ಮಳೆ ನೀರು ಕೊಯ್ಲು, ಜಲಮೂಲಗಳ ಸಂರಕ್ಷಣೆ ಅಗತ್ಯ; ರಾಜೇಂದ್ರ ಕಲ್ಬಾವಿ


Team Udayavani, Feb 8, 2024, 12:25 PM IST

ಮಳೆ ನೀರು ಕೊಯ್ಲು, ಜಲಮೂಲಗಳ ಸಂರಕ್ಷಣೆ ಅಗತ್ಯ; ರಾಜೇಂದ್ರ ಕಲ್ಬಾವಿ

ಬಾವುಟಗುಡ್ಡೆ: ಅಲೋಶಿಯಸ್‌ ಪರಿಗಣಿತ ವಿಶ್ವವಿದ್ಯಾನಿಲಯದ ಸೋಶಿಯಲ್‌ ವರ್ಕ್‌ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನವಿಭಾಗದ ವತಿಯಿಂದ ಭಾರತದಲ್ಲಿ ಪರಿಸರ ನ್ಯಾಯ: ಸಮಸ್ಯೆಗಳು, ಸವಾಲುಗಳು ಮತ್ತು ಭವಿಷ್ಯ ಎಂಬ ವಿಷಯದ ಕುರಿತು ಸಂಪ್ರತಿ 2024 ಎಂಬ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಎರಿಕ್‌ ಮಥಾಯಸ್‌ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ಮುಖ್ಯ ಅತಿಥಿಯಾಗಿದ್ದ ಮಂಗಳೂರು ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಕಲ್ಬಾವಿ ಮಾತನಾಡಿ,
ಪರಿಸರವನ್ನು ಆರಾಧಿಸಬೇಕು ಎಂದ ಅವರು, ಪರಿಸರದ ಅನೇಕ ಸಮಸ್ಯೆಗಳು ಮತ್ತು ಸುಸ್ಥಿರ ಅಭಿವೃದ್ಧಿಯ ನಿರೀಕ್ಷೆಗಳ
ಕುರಿತು ವಿವರಿಸಿದರು.

ಮಳೆ ನೀರು ಕೊಯ್ಲು ಮತ್ತು ಜಲಮೂಲಗಳ ಸಂರಕ್ಷಣೆ ಅಗತ್ಯ. ನೀರು ಉಳಿಸಲು ಹಾಗೂ ಪರಿಸರ ಉಳಿಸಲು ಪ್ರತಿ ಮನೆ ರೀಚಾರ್ಜ್‌ ಪಿಟ್‌ ಮಾಡಬೇಕು. ಪ್ಲಾಸ್ಟಿಕ್‌ ಚೀಲಗಳ ಬದಲಿಗೆ ಬಟ್ಟೆಯ ಚೀಲಗಳನ್ನು ಉಪಯೋಗಿಸಬೇಕು. ನಾವೆಲ್ಲರೂ ಜೊತೆಗೂಡಿ ಪರಿಸರದ ಮೇಲೆ ಬದಲಾವಣೆಯನ್ನು ತರಬೇಕು ಎಂದರು.

ಅಧ್ಯಕ್ಷತೆ ವಹಿಸಿದ ಪ್ರಭಾರ ಉಪಕುಲಪತಿ ವಂ| ಡಾ| ಪ್ರವೀಣ್‌ ಮಾರ್ಟಿಸ್‌ ಮಾತನಾಡಿ, ವಿದ್ಯಾರ್ಥಿಗಳು ಆರೋಗ್ಯಕರ ಜೀವನಶೈಲಿಯತ್ತ ತಮ್ಮ ಮನಃಸ್ಥಿತಿಯನ್ನು ಬದಲಾಯಿಸಲು ಪರಿಸರದ ಬಗ್ಗೆ ಕಲಿಯುವ ಪರಿಕಲ್ಪನೆಯು ಮೂಲ ಆವಶ್ಯಕತೆಯಾಗಿದೆ ಎಂದರು.

ರಿಜಿಸ್ಟ್ರಾರ್‌ ಮತ್ತು ಪರೀಕ್ಷಾ ನಿಯಂತ್ರಕ ಡಾ| ಅಲ್ವಿನ್‌ ಡೇಸಾ, ಮಾಫೇ ಬ್ಲಾಕ್‌ನ ನಿದೇಏಶಕಿ ಡಾ| ಲೊವೀನಾ ಲೋಬೋ,
ಪಿಜಿ ಸೋಶಿಯಲ್‌ ವರ್ಕ್‌ ವಿಭಾಗ ಮುಖ್ಯಸ್ಥೆ ಡಾ| ಶ್ವೇತಾ ರಸ್ಕಿನ್ಹಾ ಮತ್ತು ಸಂಪ್ರತಿ 2024ರ ವಿದ್ಯಾರ್ಥಿ ಸಂಯೋಜಕ ಅಲ್ಡಿನ್‌ ಡಿ’ಸೋಜಾ ವೇದಿಕೆಯಲ್ಲಿದ್ದರು. ಮೂರು ಪ್ಯಾನೆಲ್‌ ಚರ್ಚೆಗಳು ನಡೆದವು.

ಬೆಂಗಳೂರಿನ ಕ್ರಿಸ್ಟು ಜಯಂತಿ (ಸ್ವಾಯತ್ತ) ಕಾಲೇಜಿನ ಮಾಧ್ಯಮ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಎ.ಬಿ.
ಆಗಸ್ಟಿನ್‌ ಅವರು ಪರಿಸರ ನ್ಯಾಯಕ್ಕಾಗಿ ಮಾಧ್ಯಮ ನೇತೃತ್ವದ ಉಪಕ್ರಮಗಳ ಕುರಿತು ಮಾತನಾಡಿದರು. ಪರಿಸರ ನ್ಯಾಯದ ಕಡೆಗೆ ಸ್ವಯಂಸೇವಾ ಸಂಸ್ಥೆಯ ಧೋರಣೆ ಕುರಿತು ಉಡುಪಿಯ ಬೇರು ಪರಿಸರ ಸೇವೆಗಳ ಸಂಸ್ಥಾಪಕಿ ಮತ್ತು ಸಿಇಒ ದಿವ್ಯಾ ಹೆಗ್ಡೆ, ಬೆಂಗಳೂರಿನ ಕಾರ್ಪೋರೆಟ್‌ ಸಂವಹನ, ಸಿಎಸ್‌ಆರ್‌ ಮತ್ತು ಸುಸ್ಥಿರತೆಯ ನಿರ್ದೇಶಕಿ, ಮುಖ್ಯಸ್ಥೆ ದೀಪಾ ಶಶಿಧರನ್‌, ಪರಿಸರ ಸಾಮಾಜಿಕ ನ್ಯಾಯ ಮತ್ತು ಪರಿಸರದ ಕುರಿತು ಮಾತನಾಡಿದರು.

ಸಮಾರೋಪ
ಸಂಜೆ ಸಮಾರೋಪ ಕಾರ್ಯಕ್ರಮ ನಡೆಯಿತು. ತೆಲಂಗಾಣ, ಆಂಧ್ರಪ್ರದೇಶದ ಹೈಕೋರ್ಟ್‌ನ ವಕೀಲೆ, ಪ್ರಜಾ ವುದ್ಯುಮಾಲ
ಸಂಗೀತಭಾವ ಸಮಿತಿಯ ರಾಷ್ಟ್ರೀಯ ಸಂಚಾಲಕಿ ಹೇಮಲಲಿತಾ ಮುಖ್ಯ ಅತಿಥಿಯಾಗಿದ್ದರು. ಅಲೋಶಿಯಸ್‌ ಪರಿಗಣಿತ ವಿಶ್ವವಿದ್ಯಾನಿಲಯದ ಪ್ರಭಾರ ಹಣಕಾಸು ಅಧಿಕಾರಿ ರೆ| ವಂ| ವಿನ್ಸೆಂಟ್‌ ಪಿಂಟೋ ಅಧ್ಯಕ್ಷತೆ ವಹಿಸಿದ್ದರು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.