Rameshwaram Cafe ಸ್ಫೋಟ: ಮಂಗಳೂರಿಗೆ ಪೊಲೀಸ್ ತಂಡ
Team Udayavani, Mar 5, 2024, 10:30 AM IST
ಮಂಗಳೂರು: ಬೆಂಗಳೂರಿನ ಕೆಫೆಯಲ್ಲಿ ಮಾ. 2ರಂದು ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ ತನಿಖೆಯ ಭಾಗವಾಗಿ ಬೆಂಗಳೂರು ಪೊಲೀಸರ ತಂಡವೊಂದು ಮಂಗಳೂರಿಗೆ ಆಗಮಿಸಿದೆ.
ಬೆಂಗಳೂರು ಸ್ಫೋಟಕ್ಕೂ ಮಂಗಳೂರಿನಲ್ಲಿ 2022ರಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟಕ್ಕೂ ಸಾಮ್ಯತೆ ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಸಿಸಿಬಿ (ಅಪರಾಧ ಪತ್ತೆದಳ) ತಂಡ ಮಂಗಳೂರಿಗೆ ಆಗಮಿಸಿ ಪರಿಶೀಲನೆ ನಡೆಸಿದೆ.
ಇದಕ್ಕೂ ಮೊದಲು ಮಂಗಳೂರಿನ ಪೊಲೀಸ್ ತಂಡ ಬೆಂಗಳೂರಿಗೆ ತೆರಳಿ ಕೆಲವು ಮಾಹಿತಿಗಳನ್ನುನೀಡಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ