ಸೆ. 25 : ರಥಬೀದಿ ಶಾರದಾ ಮಹೋತ್ಸವ; ಶತಮಾನೋತ್ಸವದ ಹೊರೆ ಕಾಣಿಕೆ ಮೆರವಣಿಗೆ
Team Udayavani, Sep 24, 2022, 3:57 PM IST
ಮಂಗಳೂರು : ನಗರದ ರಥಬೀದಿ ಆಚಾರ್ಯ ಮಠ ವಠಾರದ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವ ಶತಮಾನೋತ್ಸವದ ಪ್ರಯುಕ್ತ ಬೃಹತ್ ಹೊರೆಕಾಣಿಕೆಯು ಸೆ.25ರ ಬೆಳಗ್ಗೆ 10.30ಕ್ಕೆ ನೆಹರೂ ಮೈದಾನದಿಂದ ಹೊರಡಲಿದೆ.
ವಾಹನ ಜಾಥಾದಲ್ಲಿ ಶ್ರೀ ಶಾರದಾ ಮಾತೆಗೆ ಅರ್ಪಿಸುವ ರಜತಪೀಠ, ಪ್ರಭಾವಳಿ, ಸ್ವರ್ಣ ಆರತಿ, ಸ್ವರ್ಣ ನವಿಲು, ಸ್ವರ್ಣ ವೀಣೆ, ಸ್ವರ್ಣ ಕೈಬಳೆ ಇತ್ಯಾದಿಗಳೊಂದಿಗೆ ಹೊರಟು ಕ್ಲಾಕ್ ಟವರ್, ಹಂಪನಕಟ್ಟೆ ಸಿಗ್ನಲ್, ಕೆ.ಎಸ್.ರಾವ್ ರಸ್ತೆ, ನವಭಾರತ ವೃತ್ತ, ಪಿವಿಎಸ್ ಜಂಕ್ಷನ್,ಎಂ.ಜಿ.ರಸ್ತೆ, ನಾರಾಯಣ ಗುರು ವೃತ್ತ, ಮಣ್ಣಗುಡ್ಡೆ, ಕುದ್ರೋಳಿ, ನ್ಯೂಚಿತ್ರಾ ರಥಬೀದಿಯಾಗಿ ಶ್ರೀ ವೆಂಕಟರಮಣ ದೇವಸ್ಥಾನ ತಲುಪಲಿರುವುದೆಂದು ಆಡಳಿತ ಮಂಡಳಿ ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ