ಮಂಗಳೂರು: ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ: ಅವಭೃಥ ಉತ್ಸವ
ಶ್ರೀ ದೇವರ 5 ಪೇಟೆಗಳ ಉತ್ಸವ ಸಾವಿರಾರು ಭಜಕರ ಪಾಲ್ಗೊಳ್ಳುವಿಕೆಯಲ್ಲಿ ನಡೆಯಿತು
Team Udayavani, Jan 30, 2023, 2:30 PM IST
ರಥಬೀದಿ(ಮಂಗಳೂರು):ನಗರದ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಬ್ರಹ್ಮ ರಥೋತ್ಸವ ಪ್ರಯುಕ್ತ ರವಿವಾರ ಶ್ರೀ ದೇವರ ಅವಭೃಥ ಉತ್ಸವ (ಓಕುಳಿ) ನಡೆಯಿತು.
ಇದನ್ನೂ ಓದಿ:ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ
ಪ್ರಾರಂಭದಲ್ಲಿ ಶ್ರೀ ದೇವರ ವಸಂತ ಮಂಟಪದಲ್ಲಿ ಅವಭೃಥ ಪೂಜೆಯ ಬಳಿಕ ಕಾಶೀ ಮಠಾಧೀಶರಾದ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಚನ ನೆರವೇರಿತು. ಭಕ್ತರಿಂದ ಉರುಳು ಸೇವೆ ನಡೆದು ಬಳಿಕ ಶ್ರೀ ದೇವರ 5 ಪೇಟೆಗಳ ಉತ್ಸವ ಸಾವಿರಾರು ಭಜಕರ ಪಾಲ್ಗೊಳ್ಳುವಿಕೆಯಲ್ಲಿ ನಡೆಯಿತು.
ರಾತ್ರಿ ದೇವರ ಕೆರೆಯಲ್ಲಿ ಅವಭೃಥ ಸ್ನಾನ, ಧ್ವಜಾವರೋಹಣ ಮತ್ತು ಪೂಜೆ ನೆರವೇರಿತು. ಅವಭೃಥ ಉತ್ಸವದ ಅಂಗವಾಗಿ ಭಕ್ತರು ಗುಲಾಬಿ ಬಣ್ಣದ ನೀರನ್ನು ಪರಸ್ಪರ ಎರಚಿ ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ