ಮಂಗಳೂರು: ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ: ಅವಭೃಥ ಉತ್ಸವ

ಶ್ರೀ ದೇವರ 5 ಪೇಟೆಗಳ ಉತ್ಸವ ಸಾವಿರಾರು ಭಜಕರ ಪಾಲ್ಗೊಳ್ಳುವಿಕೆಯಲ್ಲಿ ನಡೆಯಿತು

Team Udayavani, Jan 30, 2023, 2:30 PM IST

ಮಂಗಳೂರು: ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ: ಅವಭೃಥ ಉತ್ಸವ

ರಥಬೀದಿ(ಮಂಗಳೂರು):ನಗರದ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಬ್ರಹ್ಮ ರಥೋತ್ಸವ ಪ್ರಯುಕ್ತ ರವಿವಾರ ಶ್ರೀ ದೇವರ ಅವಭೃಥ ಉತ್ಸವ (ಓಕುಳಿ) ನಡೆಯಿತು.

ಇದನ್ನೂ ಓದಿ:ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ

ಪ್ರಾರಂಭದಲ್ಲಿ ಶ್ರೀ ದೇವರ ವಸಂತ ಮಂಟಪದಲ್ಲಿ ಅವಭೃಥ ಪೂಜೆಯ ಬಳಿಕ ಕಾಶೀ ಮಠಾಧೀಶರಾದ ಶ್ರೀಮತ್‌ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಚನ ನೆರವೇರಿತು. ಭಕ್ತರಿಂದ ಉರುಳು ಸೇವೆ ನಡೆದು ಬಳಿಕ ಶ್ರೀ ದೇವರ 5 ಪೇಟೆಗಳ ಉತ್ಸವ ಸಾವಿರಾರು ಭಜಕರ ಪಾಲ್ಗೊಳ್ಳುವಿಕೆಯಲ್ಲಿ ನಡೆಯಿತು.

ರಾತ್ರಿ ದೇವರ ಕೆರೆಯಲ್ಲಿ ಅವಭೃಥ ಸ್ನಾನ, ಧ್ವಜಾವರೋಹಣ ಮತ್ತು ಪೂಜೆ ನೆರವೇರಿತು. ಅವಭೃಥ ಉತ್ಸವದ ಅಂಗವಾಗಿ ಭಕ್ತರು ಗುಲಾಬಿ ಬಣ್ಣದ ನೀರನ್ನು ಪರಸ್ಪರ ಎರಚಿ ಸಂಭ್ರಮಿಸಿದರು.

ಟಾಪ್ ನ್ಯೂಸ್

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ajjarkad hospital

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ

accuident

ರಿವರ್ಸ್‌ ತೆಗೆಯುವಾಗ ಕಾರು ಪಲ್ಟಿ

police siren

ಅಬಕಾರಿ ಇಲಾಖೆಯಿಂದ ದಾಳಿ – ಜಪ್ತಿ

fire

ರಬ್ಬರ್‌ ತೋಟದಲ್ಲಿ ಬೆಂಕಿ ಆಕಸ್ಮಿಕ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತಸ್ವೀಪ್‌ ಚಿತ್ತ!

ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತ ಸ್ವೀಪ್‌ ಚಿತ್ತ!

ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!

ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!

ajit kumar rai maladi

ಬಂಟರು ಯಾನೆ ನಾಡವರನ್ನು ಪ್ರವರ್ಗ 2(ಎ)ಗೆ ಸೇರಿಸಿ- ನಿಗಮ ಸ್ಥಾಪಿಸಿ

ಹಂಪ್‌ನಲ್ಲಿ ಬಸ್‌ ಜಂಪ್‌: ಪ್ರಯಾಣಿಕನಿಗೆ ಗಂಭೀರ ಗಾಯ

ಹಂಪ್‌ನಲ್ಲಿ ಬಸ್‌ ಜಂಪ್‌: ಪ್ರಯಾಣಿಕನಿಗೆ ಗಂಭೀರ ಗಾಯ

ಭೂಮಾಲಕರ ಜತೆ ಸಂವಾದ: ರಾ.ಹೆ. 169 ಚತುಷ್ಪಥ ಕಾಮಗಾರಿ ಕೈಬಿಡುವ ಆತಂಕ

ಭೂಮಾಲಕರ ಜತೆ ಸಂವಾದ: ರಾ.ಹೆ. 169 ಚತುಷ್ಪಥ ಕಾಮಗಾರಿ ಕೈಬಿಡುವ ಆತಂಕ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

police siren

ಬೆಳಾಲು ಎರ್ಮಲದಲ್ಲಿ ಅಕ್ರಮವಾಗಿ ಶೇಖರಿಸಿಟ್ಟ ಮದ್ಯ ವಶ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ಸಾರ್ವಜನಿಕ ಶಿಕ್ಷಣ ಇಲಾಖೆ ಪದನಾಮ ಬದಲಾವಣೆ

ajjarkad hospital

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ

accuident

ರಿವರ್ಸ್‌ ತೆಗೆಯುವಾಗ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.