ಕಂಕನಾಡಿ, ವೆಲೆನ್ಸಿಯಾ, ನಂದಿಗುಡ್ಡ:ಅನಧಿಕೃತ ಗೂಡಂಗಡಿ ತೆರವು
Team Udayavani, Jul 14, 2018, 9:54 AM IST
ಮಹಾನಗರ: ನಗರದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆ ಎದುರು, ವೆಲೆನ್ಸಿಯಾ ಮತ್ತು ನಂದಿಗುಡ್ಡ ವರೆಗೆ ರಸ್ತೆ ಬದಿ ಇದ್ದ ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಶುಕ್ರವಾರ ನಡೆಯಿತು.
ಪಾಲಿಕೆಯ ಕಂದಾಯ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಪಾಂಡೇಶ್ವರ ಪೊಲೀಸರ ಸಹಕಾರದಲ್ಲಿ ಕಾರ್ಯಾಚರಣೆ ನಡೆದಿದ್ದು, ಈ ಸಂದರ್ಭದಲ್ಲಿ 10ಕ್ಕೂ ಅಧಿಕ ಗೂಡಂಗಡಿಗಳನ್ನು ತೆರವು ಮಾಡಲಾಯಿತು.
ಪಾಲಿಕೆಯ ಕಂದಾಯ ಅಧಿಕಾರಿ ಪ್ರವೀಣ್ಚಂದ್ರ ಕರ್ಕೇರಾ ಮತ್ತು ಆರೋಗ್ಯ ಅಧಿಕಾರಿ ಡಾ| ಮಂಜಯ್ಯ ಶೆಟ್ಟಿ ಅವರು ಈ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.
ಅನಧಿಕೃತ ಗೂಡಂಗಡಿಗಳ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅವುಗಳನ್ನು ತೆರವು ಮಾಡಲಾಯಿತು ಎಂದು ಪಾಲಿಕೆಯ ಕಂದಾಯ ಅಧಿಕಾರಿ ಪ್ರವೀಣ್ಚಂದ್ರ ಕರ್ಕೇರಾ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ