ನವೀಕೃತ ಬೆಥನಿ ಕಾನ್ವೆಂಟ್  ಚಾಪೆಲ್‌ ಉದ್ಘಾಟನೆ


Team Udayavani, May 9, 2018, 3:15 PM IST

9-May-13.jpg

ಮಹಾನಗರ: ನಗರದ ಬೆಂದೂರ್‌ನಲ್ಲಿರುವ ಬೆಥನಿ ಕಾನ್ವೆಂಟ್‌ ಚಾಪೆಲ್‌ ಕಟ್ಟಡವನ್ನು ನವೀಕರಿಸಲಾಗಿದ್ದು, ಅದರ ಉದ್ಘಾಟನೆಯನ್ನು ಮಂಗಳೂರಿನ ಬಿಷಪ್‌ ರೆ| ಡಾ| ಅಲೋಶಿಯಸ್‌ ಪಾವ್ಲ್  ಡಿ’ಸೋಜಾ ಅವರು ಮೇ 8ರಂದು ನೆರವೇರಿಸಿದರು.

ಬೆಳ್ಳಿ ಹಬ್ಬ
ಇದೇ ಸಂದರ್ಭ ಬೆಥನಿ ಸಂಸ್ಥೆಯ 27 ಮಂದಿ ಧರ್ಮ ಭಗಿನಿಯರು ತಮ್ಮ ಧಾರ್ಮಿಕ ಜೀವನದ ಬೆಳ್ಳಿ ಹಬ್ಬವನ್ನು ಆಚರಿಸಿದರು. ಬೆಥನಿ ಸಂಸ್ಥೆಯ ಸ್ಥಾಪಕ ದೇವರ ಸೇವಕ ಮೊ| ಆರ್‌.ಎಫ್‌.ಸಿ. ಮಸ್ಕರೇನ್ಹಸ್‌ ಅವರು 1934ರಲ್ಲಿ ಈ ಚಾಪೆಲ್‌ನ್ನು ಕಟ್ಟಿಸಿದ್ದು, ಅದು ಸಂಸ್ಥೆಯ ಪಾರಂಪರಿಕ ಕಟ್ಟಡವಾಗಿದೆ.

ಬಲಿ ಪೂಜೆ
ಬಿಷಪ್‌ ಅಲೋಶಿಯಸ್‌ ಡಿ’ಸೋಜಾ ಅವರು ಇತರ 6 ಮಂದಿ ಧರ್ಮ ಗುರುಗಳ ಜತೆ ಸೇರಿ ಬಲಿ ಪೂಜೆಯನ್ನು ಅರ್ಪಿಸಿದರು. ಬೆಂದೂರು ಸೈಂಟ್‌ ಸೆಬಾಸ್ಟಿಯನ್‌ ಚರ್ಚ್‌ನ ವಂ| ಆ್ಯಂಟನಿ ಶೆರಾ ಅವರು ಪ್ರವಚನ ನೀಡಿದರು. ಬೆಥನಿ ಸಂಸ್ಥೆಯ ಸುಪೀರಿಯರ್‌ ಜನರಲ್‌ ಸಿ| ರೋಸ್‌ ಸೆಲಿನ್‌ ಬೆಳ್ಳಿ ಹಬ್ಬ ಆಚರಣೆಯ ಸಂಭ್ರಮದಲ್ಲಿರುವ ಭಗಿನಿಯರನ್ನು ಅಭಿನಂದಿಸಿದರು. ಬಲಿ ಪೂಜೆಯ ಬಳಿಕ ಅಭಿನಂದನ ಸಮಾರಂಭ ಜರಗಿತು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.