5,685 ಮೊಬೈಲ್‌ ಪತ್ತೆಗೆ ಪೊಲೀಸರಿಗೆ ಕೋರಿಕೆ !

"CEIR ಪೋರ್ಟಲ್‌' ಸೇವೆಯಿಂದ ದೂರುಗಳ ಸಂಖ್ಯೆಯಲ್ಲಿ ಹೆಚ್ಚಳ

Team Udayavani, May 29, 2023, 7:45 AM IST

5,685 ಮೊಬೈಲ್‌ ಪತ್ತೆಗೆ ಪೊಲೀಸರಿಗೆ ಕೋರಿಕೆ !

ಮಂಗಳೂರು: ಮಂಗಳೂರು ನಗರ ಪೊಲೀಸರಿಗೆ ಕಳೆದ ಸುಮಾರು 8 ತಿಂಗಳಿಂದ ಸಾರ್ವ ಜನಿಕರಿಂದ ಕಳೆದು ಹೋದ 5,685 ಮೊಬೈಲ್‌ ಫೋನ್‌ಗಳ ಪತ್ತೆಗಾಗಿ ಕೋರಿಕೆಗಳು ಬಂದಿವೆ !.

ಈ ಹಿಂದೆ ಬರುತ್ತಿದ್ದ ದೂರುಗಳಿಗೆ ಹೋಲಿಸಿದರೆ ಇತ್ತೀಚಿನ ದಿನಗಳಲ್ಲಿ ಬರುತ್ತಿರುವ ದೂರುಗಳ ಸಂಖ್ಯೆ ಭಾರೀ ಹೆಚ್ಚಳವಾಗಿದೆ. ಇದಕ್ಕೆ “ಸಿಇಐಆರ್‌ (CEIR) ಪೋರ್ಟಲ್‌’ ಸೇವೆ ಮುಖ್ಯ ಕಾರಣ. ಇದರ ಮೂಲಕ ಮೊಬೈಲ್‌ನ ಶೀಘ್ರ ಪತ್ತೆ ಸಾಧ್ಯವಾಗುತ್ತಿರುವುದರಿಂದ ಮೊಬೈಲ್‌ ಕಳೆದುಕೊಂಡವರಲ್ಲಿ ವಿಶ್ವಾಸ ಹೆಚ್ಚಾಗಿದೆ. ಹಾಗಾಗಿ ಪೊಲೀಸರಿಗೆ ಮೊಬೈಲ್‌ ಪತ್ತೆಗೆ ಸಾವಿರಾರು ಕೋರಿಕೆಗಳು ಬರುತ್ತಿವೆ.

723 ಮೊಬೈಲ್‌ ಪತ್ತೆ
ಕಳೆದ 5 ತಿಂಗಳಲ್ಲಿ ಸಿಇಐಆರ್‌ ಪೋರ್ಟಲ್‌ ನೆರವಿನಿಂದ ಪೊಲೀಸರು 723 ಮೊಬೈಲ್‌ ಪೋನ್‌ಗಳನ್ನು ಪತ್ತೆ ಹಚ್ಚಿದ್ದು 300ಕ್ಕೂ ಅಧಿಕ ಮೊಬೈಲ್‌ ಗಳನ್ನು ವಶಕ್ಕೆ ಪಡೆದು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಇನ್ನುಳಿದ ಮೊಬೈಲ್‌ ಪೋನ್‌ಗಳನ್ನು ಶೀಘ್ರ ವಶಪಡಿಸಿಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಳವು/ಮರೆವು
ಒಟ್ಟು ಪ್ರಕರಣಗಳ ಪೈಕಿ ಕೆಲವರು ಬಸ್‌, ರೈಲು ಮೊದಲಾದೆಡೆ ಮರೆತು ಬಿಟ್ಟು ಮೊಬೈಲ್‌ ಕಳೆದುಕೊಂಡಿದ್ದರೆ ಇನ್ನು ಕೆಲವರ ಮೊಬೈಲ್‌ ಕಳವಾಗಿವೆ. ಕೆಲವರು ನಗರ ಮತ್ತು ಹೊರ ವಲಯದಲ್ಲಿ ಮೊಬೈಲ್‌ ಕಳೆದುಕೊಂಡಿದ್ದರೆ ಇನ್ನು ಕೆಲವರು ಹೊರ ಜಿಲ್ಲೆ, ರಾಜ್ಯಗಳಿಗೆ ಹೋದಾಗ ಮೊಬೈಲ್‌ ಕಳೆದು ಕೊಂಡವರಿದ್ದಾರೆ.

ಸಹಾಯವಾಣಿ ಅನಂತರ ಹೆಚ್ಚು ಸ್ಪಂದನೆ
ಕಳೆದು ಹೋದ ಮೊಬೈಲ್‌ ಪತ್ತೆಗೆ ಕೇಂದ್ರ ಸರಕಾರ ಕಳೆದ ಸಪ್ಟೆಂಬರ್‌ನಲ್ಲಿ ದೇಶದಾದ್ಯಂತ “ಸಿಇಐಆರ್‌ ಪೋರ್ಟಲ್‌’ ಸೇವೆ ಆರಂಭಿಸಿದ್ದು ನಗರದಲ್ಲಿಯೂ ಈ ಸೇವೆ ಆರಂಭಗೊಂಡಿದೆ. ಈ ಸೇವೆಯ ಬಳಕೆ ಮತ್ತಷ್ಟು ಸುಲಭವಾಗಬೇಕೆಂಬ ಉದ್ದೇಶದಿಂದ ಕಳೆದ ಎಪ್ರಿಲ್‌ನಿಂದ ಪೊಲೀಸರು ವಾಟ್ಸಪ್‌ ಸಹಾಯವಾಣಿ ಆರಂಭಿಸಿದ್ದರು. 8277949183 ವಾಟ್ಸಪ್‌ ಸಂಖ್ಯೆಗೆ ಜಜಿ ಎಂದು ಮೆಸೇಜ್‌ ಮಾಡಿದರೆ ಪೊಲೀಸರಿಂದ ಲಿಂಕ್‌ ಬರುತ್ತದೆ. ಆ ಲಿಂಕ್‌ನಲ್ಲಿ ಸಿಇಐಆರ್‌ ಬಳಕೆ ಬಗ್ಗೆ ಸಂಪೂರ್ಣ ಮಾಹಿತಿ ಇರುತ್ತದೆ. ಈ ಸಹಾಯವಾಣಿ ಆರಂಭಿಸಿದ ಅನಂತರ ಮೊಬೈಲ್‌ ಪತ್ತೆಗೆ ಬರುವ ಕೋರಿಕೆಗಳು ಗಣನೀಯವಾಗಿ ಹೆಚ್ಚಳವಾಗಿವೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.