ಸಸಿಹಿತ್ಲು: ನಾಪತ್ತೆಯಾದವರ ಪತ್ತೆಗೆ ಹಗಲು-ರಾತ್ರಿ ಶೋಧ ಕಾರ್ಯ
Team Udayavani, Jan 12, 2021, 10:21 AM IST
ಸಸಿಹಿತ್ಲು: ಕಳೆದ ರವಿವಾರ ನಡೆದ ಸಸಿಹಿತ್ಲು ಮುಂಡ ಬೀಚ್ನಲ್ಲಿ ನಡೆದ ಅವಘಡದಲ್ಲಿ ನಾಪತ್ತೆಯಾಗಿರುವ ತೋಕೂರು ನಿವಾಸಿ ಬಾಬು ಯಾನೆ ದಾಮೋದರ ಶೆಟ್ಟಿ ಅವರ ಪತ್ತೆಗೆ ಸ್ಥಳೀಯ ಜನಪ್ರತಿನಿಧಿಗಳ ತಂಡವೊಂದು ಹಗಲು-ರಾತ್ರಿ ಶೋಧ ಕಾರ್ಯ ನಡೆಸಿದ್ದಾರೆ.
ಬೀಚ್ಗೆ ವಿಹಾರಕ್ಕೆಂದು ಬಂದ 8 ಮಂದಿಯ ತಂಡದಲ್ಲಿ 6 ಮಂದಿ ಸ್ಥಳೀಯರ ಸಹಾಯದಿಂದ ರಕ್ಷಣೆಗೊಳಗಾಗಿ, ತಂಡದಲ್ಲಿದ ಸುಂದರ ಶೆಟ್ಟಿ ಅವರು ನೀರಿನ ಸೆಳೆತದಿಂದ ಸಾವನ್ನಪ್ಪಿದ್ದು ಅವರ ಮೃತ ದೇಹವು ಅಂದೇ ಸಿಕ್ಕಿತ್ತು.
ಘಟನೆಯಲ್ಲಿ ನಾಪತ್ತೆಯಾಗಿರುವ ದಾಮೋದರ ಅವರ ಪತ್ತೆಗೆ ಹಳೆಯಂಗಡಿ ಗ್ರಾ.ಪಂ. ಸದಸ್ಯರಾದ ಧನ್ರಾಜ್ ಕೋಟ್ಯಾನ್, ಚಂದ್ರಕುಮಾರ್, ಅನಿಲ್ ಪೂಜಾರಿ ಸಹಿತ ಸಾಮಾಜಿಕ ಕಾರ್ಯಕರ್ತರಾದ ನಾರಾಯಣ ಕರ್ಕೇರ, ಧರ್ಮಾನಂದ ಶೆಟ್ಟಿಗಾರ್ ತೋಕೂರು ಸ್ಥಳೀಯ ಮೀನುಗಾರರು, ಗ್ರಾಮಸ್ಥರು ಹಗಲು ರಾತ್ರಿಯೆನ್ನದೇ ಶ್ರಮಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ