ಗ್ಯಾಸ್‌, ಡೀಸೆಲ್‌ಗೆ ತೆರಿಗೆ ಮೂಲಕ 10 ಲಕ್ಷ ಕೋಟಿ ರೂ. ಲೂಟಿ


Team Udayavani, Apr 29, 2018, 6:00 AM IST

26.jpg

ಮಂಗಳೂರು: ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರವು ಜಿಡಿಪಿ (ಗ್ಯಾಸ್‌, ಡೀಸೆಲ್‌, ಪೆಟ್ರೋಲ್‌) ಮೇಲೆ ತೆರಿಗೆ ವಿಧಿಸುವ ಮೂಲಕ ಕಳೆದ 4 ವರ್ಷಗಳಲ್ಲಿಜನಸಾಮಾನ್ಯರ 10 ಲಕ್ಷ ಕೋಟಿ ರೂ.ಗಳನ್ನು ಲೂಟಿ ಮಾಡಿದೆ ಎಂದು ಕೇಂದ್ರದ ಮಾಜಿ ಸಹಾಯಕ ಸಚಿವರಾದ ಪ್ರದೀಪ್‌ ಜೈನ್‌ ಮತ್ತು ದೀಪಾ ದಾಸ್‌ಮುನ್ಶಿ ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರದ ಗ್ರಾಮೀಣಾಭಿವೃದ್ಧಿ ಖಾತೆಯ ಮಾಜಿ ಸಹಾಯಕ ಸಚಿವ ಪ್ರದೀಪ್‌ ಜೈನ್‌ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಸರಕಾರವು ಸೆಂಟ್ರಲ್‌ ಎಕ್ಸೈಸ್‌ ಡ್ನೂಟಿ 12 ಬಾರಿ ಹೆಚ್ಚಳ ಮಾಡಿದೆ. ಅದರೊಂದಿಗೆ ನೋಟು ಅಮಾನ್ಯಗೊಳಿಸುವ ಮೂಲಕ ಜನಸಾಮಾನ್ಯರ ಹಣವನ್ನು ಲೂಟಿ ಹೊಡೆದಿದ್ದು, ಈ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು. 

ಗಂಗೆಯನ್ನು ತಾಯಿ ಎಂದು ಆ ಪವಿತ್ರ ನದಿಯ ಹೆಸರಿನಲ್ಲಿ ಓಟು ಪಡೆದು ಗಂಗೆಯನ್ನು ಶುದ್ಧ ಮಾಡುವುದಾಗಿ ಹೇಳಿದವರು ಆ ಕಾರ್ಯವನ್ನು ಇನ್ನೂ ಮಾಡಿಲ್ಲ. ಆದರೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ತಳಮಟ್ಟದ ಜನರನ್ನೂ ಮುಟ್ಟುವ ರೀತಿಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದರು.

ಕೇಂದ್ರ ಯೋಜನೆ  ಕಸವೇ?
ರಾಜ್ಯ ಕಾಂಗ್ರೆಸ್‌ ಪ್ರಣಾಳಿಕೆಯ ಕುರಿತು ಆರಂಭದಲ್ಲಿ ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕರು ಅದನ್ನು ಕಸ ಎಂಬುದಾಗಿ ಪ್ರತಿಕ್ರಿಯಿಸಿದರು. ಇದಾಗಿ 24 ಗಂಟೆಗಳ ಬಳಿಕ ಕಾಂಗ್ರೆಸ್‌ ಪ್ರಣಾಳಿಕೆಗೆ ಕೇಂದ್ರ ಯೋಜನೆಗಳ ನಕಲು ಎಂದು ಹೇಳಿದರು. ಹಾಗಿದ್ದರೆ ಕೇಂದ್ರದ ಯೋಜನೆಗಳು ಕಸವೇ ಎಂಬುದು ನನ್ನ ಪ್ರಶ್ನೆ ಎಂದು ಕೇಂದ್ರದ ನಗರಾಭಿವೃದ್ಧಿ ಖಾತೆಯ ಮಾಜಿ ಸಹಾಯಕ ಸಚಿವೆ ದೀಪಾ ದಾಸಮುನ್ಶಿ ಪ್ರಶ್ನಿಸಿದರು. 

ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಕಾಂಗ್ರೆಸ್‌ನ ಯುವ ನಾಯಕ ಜೈವೀರ್‌ ಶೇರ್‌ಗಿಲ್‌ ಹಾಗೂ ಸ್ಥಳೀಯ ನಾಯಕರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.