ಸಂತ ಅಲೋಶಿಯಸ್‌ ಕಾಲೇಜು ರಸ್ತೆ :ಹೆಸರು ಬದಲಾವಣೆಗ ವಿರೋಧ


Team Udayavani, Jun 23, 2017, 12:59 PM IST

road.jpg

ಮಹಾನಗರ: ನಗರದ ಅಂಬೇಡ್ಕರ್‌ ವೃತ್ತದಿಂದ ಲೆ„ಟ್‌ ಹೌಸ್‌ ಮೂಲಕ ಹಾದು ಹೋಗಿ ಕೆಥೊಲಿಕ್‌ ಕ್ಲಬ್‌ ವರೆಗಿನ ರಸ್ತೆ ಈಗಾಗಲೇ ಸಂತ ಅಲೋಶಿಯಸ್‌ ಕಾಲೇಜು ರಸ್ತೆ ಎಂದು ನಾಮಕರಣಗೊಂಡಿದ್ದು ಇದನ್ನು ಬದಲಾಯಿಸಿ ಬೇರೆ ನಾಮಕರಣ ಮಾಡುವ ಕ್ರಮಕ್ಕೆ ಸಂತ ಆಲೋಶಿಯಸ್‌ ಕಾಲೇಜು ಆಕ್ಷೇಪ ವ್ಯಕ್ತಪಡಿಸುತ್ತದೆ ಎಂದು ಸಂತ ಅಲೋಶಿಯಸ್‌ ಸಮೂಹ ಸಂಸ್ಥೆಗಳ ರೆಕ್ಟರ್‌ ರೆ | ಫಾ | ಡೈನೀಶಿಯಸ್‌ ವಾಝ್ ತಿಳಿಸಿದ್ದಾರೆ.

ಈ ರಸ್ತೆಗೆ ದಿ | ಮೂಲ್ಕಿ ಸಂದರರಾಮ ಶೆಟ್ಟಿ ಅವರ ಹೆಸರನ್ನು ನಾಮಕರಣ ಮಾಡಲು ಸರಕಾರ ಆದೇಶಿಸಿದೆ ಎಂದು ವರದಿಯಾಗಿದೆ. ದಿ| ಮೂಲ್ಕಿ ಸುಂದರರಾಮ ಶೆಟ್ಟಿಯವರ ಬಗ್ಗೆ ನಮ್ಮ ಸಂಸ್ಥೆಗೆ ಅಪಾರ ಗೌರವವಿದೆ. ಅವರ ಹೆಸರಿನ ಬಗ್ಗೆ ವಿವಾದವನ್ನುಂಟು ಮಾಡುವುದು ನಮ್ಮ ಉದ್ದೇಶವಲ್ಲ. ಅವರ ಹೆಸರಿನಲ್ಲಿ ರಾಜ್ಯಾದಂತ ಸಾಕಷ್ಟು ರಸ್ತೆಗಳು, ಕಟ್ಟಡಗಳು ಹಾಗೂ ಸ್ಮಾರಕಗಳು ಇವೆ. ಆದರೆ ಈಗಾಗಲೇ ಸಂತ ಅಲೋಶಿಯಸ್‌ ಕಾಲೇಜು ರಸ್ತೆ ಎಂದು
ನಾಮಕರಣಗೊಂಡಿದ್ದ ರಸ್ತೆಯ ಹೆಸರನ್ನು ಬದಲಾಯಿಸಿ ಮರುನಾಮಕರಣ ಮಾಡುತ್ತಿರುವುದು ನಮ್ಮ ಸಂಸ್ಥೆಗೆ ಆಶ್ಚರ್ಯ ಹಾಗೂ ನೋವು ತಂದಿದೆ ಎಂದದವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಹಂಪನಕಟ್ಟೆಯಿಂದ ಜ್ಯೋತಿ (ಅಂಬೇಡ್ಕರ್‌) ಸರ್ಕಲ್‌ವರೆಗೆ ಇರುವ ಹೆಗ್ಗುರುತು ಎಂದರೆ ಸಂತ ಅಲೋಶಿಯಸ್‌
ಕಾಲೇಜು. ಈ ರಸ್ತೆ ಹಿಂದೆ ಲೆ„ಟ್‌ ಹೌಸ್‌ ಹಿಲ್‌ ರಸ್ತೆ ಎಂದು ಗುರುತಿಸಲ್ಪಟ್ಟಿತ್ತು. ನಂತರ ಮನವಿ ಸಲ್ಲಿಸಿದಾಗ ಈ ರಸ್ತೆಯನ್ನು ಸಂತ ಅಲೋಶಿಯಸ್‌ ಕಾಲೇಜಿನ ಹೆಸರಿನಲ್ಲಿ ನಾಮಕರಣ ಮಾಡಿ ನಾಮ ಫಲಕ ಕೂಡಾ ಹಾಕಲಾಗಿದೆ. ವಿಜಯಾ ಬ್ಯಾಂಕ್‌ ಕಚೇರಿ ಇರುವುದು ಜ್ಯೋತಿ (ಅಂಬೇಡ್ಕರ್‌) ವೃತ್ತದಲ್ಲಿ. ಹಾಗಾಗಿ ಸದ್ರಿ ರಸ್ತೆಗೆ ಅದು ನೇರವಾಗಿ ಅನ್ವಯಿಸುವುದಿಲ್ಲ ಎಂದವರು ವಿವರಿಸಿದರು.

ಸಂತ ಅಲೋಶಿಯಸ್‌ ಕಾಲೇಜು 137 ವರ್ಷಗಳ ಅಸ್ತಿತ್ವ ಹೊಂದಿದ್ದು ದೇಶದಲ್ಲೇ ಅತ್ಯಂತ ಪ್ರತಿಷ್ಠಿತ ಸಂಸ್ಥೆ ಎಂದು
ಗುರುತಿಸ್ಪಟ್ಟಿದೆ. ಕಾಲೇಜು ಸಮಾಜಕ್ಕೆ, ರಾಜ್ಯಕ್ಕೆ ಹಾಗೂ ದೇಶಕ್ಕೆ ಸಲ್ಲಿಸಿರುವ ಸೇವೆ ಅನನ್ಯವಾದುದು. ಕಾಲೇಜು ವಿಶ್ವಾದ್ಯಂತ ಶಿಕ್ಷಣ ಹಾಗೂ ಸೇವೆಗೆ ಹೆಸರಾಗಿರುವ ಏಸು ಸಭೆಯ ವಂದನೀಯ ಗುರುಗಳ ನೇತೃತ್ವದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ. ಇಲ್ಲಿ ವ್ಯಾಸಂಗ ಮಾಡಿದ ಆನೇಕ ಮಂದಿ ದೇಶ ವಿದೇಶಗಳಲ್ಲಿ ಸಾಧಕರಾಗಿ ಪ್ರಸಿದ್ದಿಯನ್ನು ಪಡೆದಿದ್ದಾರೆ ಎಂದವರು ಹೇಳಿದರು. 

ಸಂತ ಅಲೋಶಿಯಸ್‌ ಕಾಲೇಜಿನ ಸಂಸ್ಥೆಗಳಲ್ಲಿ ಪ್ರಸ್ತುತ 14 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಕಾಲೇಜಿನ ಚಾಪೆಲ್‌ ಹಾಗೂ ಅಲ್ಲಿರುವ ಅಪರೂಪದ ಪೈಂಟಿಂಗ್‌ ವಿಶ್ವಾದ್ಯಂತ ಹೆಸರು ಮಾಡಿರುವುದರಿಂದ
ಪ್ರವಾಸಿ ಕ್ಷೇತ್ರವಾಗಿ ಅಸಂಖ್ಯಾತ ಪ್ರವಾಸಿಗರನ್ನು ಆಕರ್ಷಿಸುತ್ತಿದೆ ಎಂದು ಅವರು ಸಂತ ಅಲೋಶಿಯಸ್‌ ಕಾಲೇಜಿನ ಸೇವೆಯನ್ನು ಗುರುತಿಸಿ ಹಂಪನಕಟ್ಟೆಯಿಂದ ಅಂಬೇಡ್ಕರ್‌ ವೃತ್ತದವರೆಗಿನ ರಸ್ತೆಯನ್ನು ಸಂತ ಅಲೋಶಿಯಸ್‌ ಕಾಲೇಜು ರಸ್ತೆ ಎಂದು ನಾಮಕರಣ ಮಾಡಿರುವುದನ್ನು ದೃಢೀಕರಿಸಿ ಉದ್ಘಾಟನೆ ಮಾಡಬೇಕು ಎಂದವರು ಆಗ್ರಹಿಸಿದರು.

ಪ್ರಾಂಶುಪಾಲ ಫಾ| ಪ್ರವೀಣ್‌ ಮಾರ್ಟಿಸ್‌, ಕುಲಸಚಿವ ಡಾ| ಎ.ಎಂ. ನರಹರಿ, ಸಂತ ಅಲೋಶಿಯಸ್‌ ಕಾಲೇಜು ಹಳೇ ವಿದ್ಯಾರ್ಥಿಸಂಘಧ ಅಧ್ಯಕ್ಷ ಆರ್ಚಿಬಾಲ್ಡ್‌ ಮಿನೇಜಸ್‌, ಎನ್‌ .ಜಿ.ಮೋಹನ್‌, ಉಪಪ್ರಾಂಶುಪಾಲ ಫಾ | ಮೆಲ್ವಿನ್‌ ಪಿಂಟೋ, ಹಣಕಾಸು ಅಧಿಕಾರಿ ಫಾ | ಪ್ರದೀಪ್‌ ಸಿಕ್ವೇರಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.