ಕಲ್ಮಕಾರು: ಸೂಕ್ಷ್ಮ ಪರಿಸರ ವಲಯ ವಿರುದ್ಧ ಗ್ರಾಮಸಭೆ
Team Udayavani, Aug 15, 2017, 7:50 AM IST
ಸುಳ್ಯ/ ಕಲ್ಮಕಾರು: ಪ್ರತಿಭಟನೆ, ಹೋರಾಟದ ಎಚ್ಚರಿಕೆಯೊಂದಿಗೆ ಕಾನೂನಾತ್ಮಕ ಹೋರಾಟದ ಚಿಂತನೆಯೂ ನಡೆಯ ಬೇಕು ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಸಲಹೆ ನೀಡಿದ್ದಾರೆ.
ಶನಿವಾರ ಸಂಜೆ ಕಲ್ಮಕಾರಿನಲ್ಲಿ ಏರ್ಪಡಿಸಿದ್ದ ಪರಿಸರಸೂಕ್ಷ್ಮ ವಲಯಕ್ಕೆ ಕಲ್ಮಕಾರು ಗ್ರಾಮವನ್ನು ಸೇರ್ಪಡೆಗೊಳಿಸಿರುವುದರ ವಿರುದ್ಧ ಹಮ್ಮಿಕೊಂಡ ಸಭೆಯಲ್ಲಿ ಅವರು ಗ್ರಾಮಸ್ಥ ರನ್ನುದ್ದೇಶಿಸಿ ಮಾತನಾಡಿದರು. ಸ್ಥಳೀಯಾಡ ಳಿತಗಳಲ್ಲಿ ಯೋಜನೆ ವಿರುದ್ಧ ನಿರ್ಣಯ ಕೈಗೊಳ್ಳಲು ಗ್ರಾಮಸ್ಥರು ಜನಪ್ರತಿನಿಧಿಗಳಿಗೆ ಒತ್ತಡ ಹಾಕುವಂತೆ ಕರೆ ನೀಡಿದರು.
ತಾ.ಪಂ. ಸದಸ್ಯ ಉದಯ್ ಕೊಪ್ಪಡ್ಡ ಅಧ್ಯಕ್ಷತೆ ವಹಿಸಿದ್ದರು. ಎಪಿಎಂಸಿ ಸದಸ್ಯ ಗಣೇಶ್ ಭಟ್ ಇಡ್ಯಡ್ಕ, ಗ್ರಾ.ಪಂ. ಅಧ್ಯಕ್ಷೆ ವೀಣಾ ಬಿಳಿಮಲೆ, ಮುಖಂಡರಾದ ಡಿ.ಎಸ್. ಹರ್ಷಕುಮಾರ್, ಮಹೇಶ್ ಕೆ.ಪಿ. ಮತ್ತಿತರರು ಉಪಸ್ಥಿತರಿದ್ದರು.
ನಿರ್ಣಯಗಳು
ಯೋಜನೆ ವಿರುದ್ಧ ವಿಶೇಷ ಗ್ರಾಮಸಭೆಯನ್ನು ಕರೆಯಲು ತೀರ್ಮಾನಿಸಲಾಯಿತು. ಜಿ.ಪಂ. ಮತ್ತು ತಾ.ಪಂ.ನಲ್ಲಿ ಯೋಜನೆ ವಿರುದ್ಧ ನಿರ್ಣಯ ಕೈಗೊಳ್ಳುವುದು ಹಾಗೂ ಕಾನೂನಾತ್ಮಕ ಹೋರಾಟಕ್ಕೆ ನಿರ್ಧರಿಸಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ
ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’
D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್ ನಲ್ಲಿ 6 ಬೆಡ್ ಮೀಸಲು
May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್ ಯಾತ್ರೆ
Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ
MUST WATCH
ಹೊಸ ಸೇರ್ಪಡೆ
Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ
Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ