ಮಂಗಳೂರು ಕೆಎಸ್ಆರ್ ಟಿಸಿ ಬಸ್ ನಿಲ್ದಾಣ: ನಿಧಾನವಾಗಿ ಆರಂಭವಾಗುತ್ತಿದೆ ಬಸ್ ಸೇವೆ
Team Udayavani, Apr 8, 2021, 11:21 AM IST
ಮಂಗಳೂರು: ಆರನೇ ವೇತನ ಆಯೋಗದ ಶಿಫಾರಸಸ್ಸು ಅನುಷ್ಠಾನಕ್ಕೆ ಒತ್ತಾಯಿಸಿ ಕೆಎಸ್ಆರ್ ಟಿಸಿ ನೌಕರರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಮಂಗಳೂರು ಕೆಎಸ್ಆರ್ ಟಿಸಿ ವಿಭಾಗದಲ್ಲಿ ಗುರುವಾರದಂದು ಮುಷ್ಕರದ ಬಿಸಿ ತುಸು ತಣ್ಣಗಾಗಿದೆ. ಎರಡನೇ ದಿನ ಈವರೆಗೆ ವಿವಿಧ ರೂಟ್ ಗಳಲ್ಲಿ ಸುಮಾರು 20ಕ್ಕೂ ಅಧಿಕ ಬಸ್ ಗಳ ಕಾರ್ಯಾಚರಣೆ ನಡೆಸಿದೆ.
ಇದನ್ನೂ ಓದಿ:ಮುಂದುವರಿದ ಸಾರಿಗೆ ನೌಕರರ ಮುಷ್ಕರ: ಖಾಸಗಿ ಬಸ್ ಬಳಕೆ, ಪ್ರಯಾಣಿಕರ ಪರದಾಟ
ಗುರುವಾರ ಬೆಳಗ್ಗೆ ಧರ್ಮಸ್ಥಳ, ಮಡಿಕೇರಿ, ಬೆಂಗಳೂರು, ಮೈಸೂರು ಸೇರಿದಂತೆ ಕಾಸರಗೋಡಿಗೆ ಬಸ್ ಗಳ ಓಡಾಟ ನಿಧಾನವಾಗಿ ಆರಂಭವಾಗಿದೆ. ಪ್ರಯಾಣಿಕರು ಕೂಡ ನಿಲ್ದಾಣಕ್ಕೆ ಬರುವ ಮನಸ್ಸು ಮಾಡಿದ್ದಾರೆ.
ಇದನ್ನೂ ಓದಿ: ಹನಿಟ್ರ್ಯಾಪ್ಗೆ ಸಿಲುಕಿ ಐಎಎಸ್ ಪರೀಕ್ಷೆಗೆ ತಯಾರಿ ಮಾಡುತ್ತಿದ್ದ ಯುವಕ ಆತ್ಮಹತ್ಯೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು